• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಮೇಲೆ ವಿವೇಕಯುತ ಹೂಡಿಕೆ ಅಗತ್ಯ
ಕಟ್ಟಡ ನಿರ್ಮಾಣಕ್ಕೆ ಬಳಸುವ ವಸ್ತುಗಳ ಗುಣಮಟ್ಟವು ಬಾಳಿಕೆ, ದಕ್ಷತೆ ಮೇಲೆ ಪ್ರಭಾವ ಬೀರುತ್ತದೆ. ನಿರ್ಮಾಣ ಸಾಮಗ್ರಿಗಳನ್ನು ಆಯ್ಕೆ ಮಾಡುವುದು ಕೇವಲ ಆಯ್ಕೆಯಲ್ಲ, ಬದಲಾಗಿ ಗಣನೀಯ ದೀರ್ಘಕಾಲೀನ ಪ್ರಯೋಜನಗಳನ್ನು ನೀಡುವ ವಿವೇಕಯುತ ಹೂಡಿಕೆಯಾಗಿದೆ ಎಂದು ಮಾಜಿ ಉಪ ಮಖಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಜಾತಿಗಣತಿ ಮಾಡಬೇಡಿ: ಕೆಎಸ್‌ಈ ಒತ್ತಾಯ
ಜಾತಿ ಜನಗಣತಿ ಹಿಂದೂ ಸಮಾಜ ಒಡೆಯುತ್ತಿದೆ ಇದರಿಂದ ಕಾಂಗ್ರೆಸ್ ಸರ್ಕಾರ ಪತನ ಆದರೂ ಆಶ್ಚರ್ಯ ಇಲ್ಲ ಎಂದು ಹೇಳಿದ್ದೆ. ಹಿಂದೂ ಸಮಾಜ ಒಡೆಯುವ ಪ್ರಯತ್ನ ಯಾರೇ ನಡೆಸಿದರೂ ಯಶಸ್ವಿ ಆಗಲ್ಲ. ಜಾತಿ ಗಣತಿ ಆರಂಭಿಸಿದರೆ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
ನಾಳೆ ನಮೋ ಯುವ ರನ್ ಮ್ಯಾರಥಾನ್
ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ.21ರಂದು ಬೆಳಗ್ಗೆ 6.30ಕ್ಕೆ ನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆಯಡಿಯಲ್ಲಿ ನಮೋ ಯುವ ರನ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ ಹೇಳಿದರು.
ಸಣ್ಣ, ಮಧ್ಯಮ ಕೈಗಾರಿಕಾ ಕ್ಷೇತ್ರ ಬೆಳೆಯಲಿ
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆಯುವ ಮೂಲಕ ಇಂದಿನ ಎಐ ತಂತ್ರಜ್ಞಾನದ ಜಗತ್ತನ್ನು ಬದಲಾಯಿಸುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.
ಕ್ರೇನಿಯೊಸಿನೋಸ್ಟೊಸಿಸ್ ಶಸ್ತ್ರಚಿಕಿತ್ಸೆ ಯಶಸ್ವಿ
ಕ್ರೇನಿಯೊಸಿನೋಸ್ಟೊಸಿಸ್ ಎಂಬ ಅಪರೂಪದ ಕಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ಡಾ.ಹರೀಶ್ ತಿಳಿಸಿದರು.
ವರ್ಗಾವಣೆಗೊಂಡ ಶಿಕ್ಷಕಿಯರನ್ನು ಅದೇ ಶಾಲೆಗೆ ಮತ್ತೆ ನಿಯೋಜಿಸಿ
ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಶತಮಾನಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿಯರಾದ ಶೀಲಾ ಮತ್ತು ನಾಗರತ್ನ ಅವರನ್ನು ಮತ್ತೆ ಇದೇ ಶಾಲೆಗೆ ನಿಯೋಜನೆ ಮಾಡುವಂತೆ ಒತ್ತಾಯಿಸಿ ಪೋಷಕರು ಪ್ರತಿಭಟಿಸಿದ ಘಟನೆ ಶುಕ್ರವಾರ ನಡೆದಿದೆ.
ಬೀರೂರಿನಲ್ಲಿ ಜಿಲ್ಲಾ ಮಟ್ಟದ ಯುವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸವಿತಾ ರಮೇಶ್
ಬೀರೂರು, ಕನ್ನಡ ಭಾಷೆ ನೆಲ, ಜಲ ಇವುಗಳಿಗೆ ಸಂಬಂಧಿಸಿದಂತೆ ವಿಶೇಷವಾದ ಮಾನ್ಯತೆ ಮತ್ತು ಮನ್ನಣೆಯನ್ನು ನಾವೆಲ್ಲರೂ ಕಲ್ಪಿಸಿ ಕೊಡಬೇಕಾಗಿದೆ. ಹಾಗೇನೆ ಕನ್ನಡ ಭಾಷೆ ಉಳಿದಿರುವಂತದ್ದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸವಿತಾ ರಮೇಶ್ ತಿಳಿಸಿದರು.
ಶಾಸಕರು ಕ್ಷೇತ್ರ ಅಭಿವೃದ್ಧಿಯತ್ತ ಗಮನಹರಿಸಲಿ: ಎ.ಮಂಜುನಾಥ್‌
ಮಾಗಡಿ: ಶಾಸಕ ಬಾಲಕೃಷ್ಣ ಉಡಾಫೆ ಮಾತುಗಳನ್ನು ನಿಲ್ಲಿಸಿ ಸರ್ಕಾರದಿಂದ ವಿಶೇಷ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಲಿ, ಅದನ್ನು ಬಿಟ್ಟು ಮಾತಿನಲ್ಲಿ ಸಮಗ್ರ ಅಭಿವೃದ್ಧಿ ಎಂದು ಹೇಳಿಕೆ ಕೊಡುವುದು ಸರಿಯಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ವ್ಯಂಗ್ಯವಾಡಿದರು.
9.5 ಕೋಟಿ ನಷ್ಟದಲ್ಲಿರುವ ಪಿಎಲ್ಡಿ ಬ್ಯಾಂಕ್‌: ಅಶೋಕ್
ಮಾಗಡಿ: ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ₹9.5 ಕೋಟಿ ನಷ್ಟದಲ್ಲಿರುವುದರಿಂದ ರೈತರಿಗೆ ಯಾವುದೇ ರೀತಿಯ ಲಾಭದ ಡಿವಿಡೆಂಟ್ ಕೊಡಲು ಆಗುತ್ತಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ಹಾಗೂ ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್ ಹೇಳಿದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕು: ಕೆ.ಟಿ.ರಘುನಾಥ ಗೌಡ
ನರಸಿಂಹರಾಜಪುರ, ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕು. ನನಗೆ ಕಾನೂನಿನ ಅರಿವಿಲ್ಲ ಎಂದು ಅಪರಾಧ ಮಾಡಿದರೆ ಕ್ಷಮೆ ಇಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಹೇಳಿದರು.
  • < previous
  • 1
  • ...
  • 1094
  • 1095
  • 1096
  • 1097
  • 1098
  • 1099
  • 1100
  • 1101
  • 1102
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved