• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಅವ್ಯವಹಾರ
ಇಂದು ಸಭೆ ಇರುವ ವಿಚಾರ ನಾವು ಬ್ಯಾಂಕಿಗೆ ಭೇಟಿ ಕೊಟ್ಟಾಗ ತಿಳಿದು ಬಂದಿದೆ. ಹಣ ವರ್ಗಾವಣೆಯಾಗಿರುವ ವಿಚಾರದಲ್ಲಿ ಅವರವರಲ್ಲೇ ಗೊಂದಲ ಸೃಷ್ಟಿಯಾಗಿದ್ದು, ಈ ವಿಚಾರವಾಗಿ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು ಬ್ಯಾಂಕಿನಲ್ಲಿ ಗಲಾಟೆ ಮಾಡಿಕೊಂಡು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗಿ ಹಣ ಕಳೆದು ಕೊಂಡಿರುವವರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಎಲ್ಲದಕ್ಕೂ ಆಡಳಿತ ಮಂಡಳಿಯೇ ನೇರ ಹೊಣೆಯಾಗಿದೆ.
ಬೆಳೆ ಹಾನಿ ಪರಿಹಾರ ಸಾಲಕ್ಕೆ ಜಮಾ ಮಾಡಿಕೊಳ್ಳದಿರಿ
ಬೆಳೆ ಹಾನಿ ಪರಿಹಾರ ರೈತರ ಬ್ಯಾಂಕ್‌ ಖಾತೆಗೆ ಬಂದ ಹಣವನ್ನು ಬ್ಯಾಂಕ್‌ ಅಧಿಕಾರಿಗಳು ರೈತರ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವುದು ಖಂಡನೀಯ
ಅರ್ಹರಿಗೆ ವಸತಿ ಯೋಜನೆಯಲ್ಲಿ ಅನ್ಯಾಯ ಆರೋಪ
ಶಾದೀಪೂರ ಗ್ರಾಪಂ ನಿಂದ ಬಸವ ವಸತಿ ಮತ್ತು ಅಂಬೇಡ್ಕರ ವಸತಿ ಯೋಜನೆ ಅಡಿಯಲ್ಲಿ ಶಾದೀಪೂರ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಬಲಗೈ ಮತ್ತು ಎಡಗೈ ಸಮುದಾಯಗಳಿಗೆ ಮನೆಗಳು ಮಂಜೂರಿಗೊಳಿಸಿಲ್ಲ.
ಅರೆಬರೆ ರಾಜ ಕಾಲುವೆ ಹೂಳೆತ್ತುವ ಕಾಮಗಾರಿ ವಿರೋಧಿಸಿ ಪ್ರತಿಭಟನೆ
ಹೂಳು ತೆಗೆಯುವ ಸಲುವಾಗಿ ಹಳ್ಳಕ್ಕೆ ಮಣ್ಣು ತುಂಬಿ ಯಂತ್ರ ಇಳಿಸಿದ್ದು, ನಂತರ ಕೆಲಸ ನಿಲ್ಲಿಸಿ ನಾಪತ್ತೆಯಾಗಿದ್ದಾರೆ ಎಂದು ಜನರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಹಾಲೆನೂರು ಲೇಪಾಕ್ಷರನ್ನು ಪಕ್ಷದಿಂದ ವಜಾಗೊಳಿಸಿ
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದು, ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೈಯದ್ ಸದಾತ್ ಒತ್ತಾಯಿಸಿದರು.
ಕಾವ್ಯ ಎಂಬುದು ಸುಂದರ ಪ್ರತಿಮೆಯ ವರ್ಣನೆ ಅಲ್ಲ: ಡಾ. ಪುಷ್ಪಾ ಶಲವಡಿಮಠ
ನೋವು, ಸೋಲು ಅವಮಾನಗಳು ಕಾವ್ಯ ಹುಟ್ಟಲು ವೇದಿಕೆಯಾಗಿದೆ. ಕಾವ್ಯ ದಿಢೀರ್ ಎಂದು ಹುಟ್ಟುವುದಿಲ್ಲ. ಅದಕ್ಕೆ ಧ್ಯಾನಸ್ಥ ಸ್ಥಿತಿ ಹಾಗೂ ಜೀವನ ಅನುಭವದ ದ್ರವ್ಯ ಬೇಕು ಎಂದು ಜಯಂತ್ಯುತ್ಸವ, ಜಿಲ್ಲಾ ಮಟ್ಟದ ಕವಿಗೋಷ್ಠಿ, ಹಾವೇರಿಯ ಸಾಹಿತಿ ಡಾ. ಪುಷ್ಪಾ ಶಲವಡಿಮಠ, ಕನ್ನಡ ಸಾಹಿತ್ಯ ಪರಿಷತ್ ಭವನ
ಸಮಾಜ ಸೇವೆಗೆ ಎನ್‌ಎಸ್‌ಎಸ್‌ ಸಹಕಾರಿ
ಎನ್‌ಎಸ್‌ಎಸ್ ಆಯೋಜಿಸುವ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಯುವಕರಲ್ಲಿ ಏಕತೆ ಮತ್ತು ಸಮಗ್ರತೆಯ ಭಾವನೆ ಮೂಡುತ್ತದೆ. ಹಾಗಾಗಿ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ಭಾಷೆ ಬೇರೆಯಾದರೂ ಏಕತೆಯ ಸಂಸ್ಕೃತಿಯನ್ನು ಭಾರತೀಯ ಭಾವೈಕ್ಯತೆಯಲ್ಲಿ ಕಾಣಬಹುದು.
ನಾಳೆ ಶಿರಹಟ್ಟಿ ಕೆ.ಡಿ.ಯಲ್ಲಿ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ
ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಶ್ರೀ ಲಕ್ಷ್ಮೀದೇವಿ (ಕಂಠೇವ್ವಾ) ಜಾತ್ರಾ ಮಹೋತ್ಸವ ಇದೇ ತಿಂಗಳು ಮೇ.17 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಜಾತ್ರಾ ಉತ್ಸವ ಸಮಿತಿ ಮುಖಂಡ, ಹಿರಿಯ ನ್ಯಾಯವಾದಿ ಡಿ.ಕೆ.ಅವರಗೋಳ ಹೇಳಿದರು.
ಸಂಡೂರು ತಾಲೂಕು ಕ್ರೀಡಾಂಗಣ ಕಾಮಗಾರಿಗೆ ಬೇಕಿದೆ ವೇಗ
ಕಂಪನಿಯು ತನ್ನ ೨೦೧೫-೧೬ನೇ ಸಾಲಿನ ಸಿಎಸ್‌ಆರ್ ಯೋಜನೆ ಅಡಿಯಲ್ಲಿ ಅಂದಾಜು ₹೨ ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ.
ಮಹರ್ಷಿ ಭಗೀರಥರ ಭಾವಚಿತ್ರ ಮೆರವಣಿಗೆ
ನಗರದ ಕೆಳಗಡೆ ಉಪ್ಪಾರ ಬೀದಿಯಲ್ಲಿ ಟೌನ್ ಉಪ್ಪಾರ ಸಂಘದ ವತಿಯಿಂದ ಶ್ರೀಮಹರ್ಷಿ ಭಗೀರಥ ಜಯಂತಿಯನ್ನು ಆಚರಿಸಲಾಯಿತು.
  • < previous
  • 1
  • ...
  • 10980
  • 10981
  • 10982
  • 10983
  • 10984
  • 10985
  • 10986
  • 10987
  • 10988
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved