• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ ವಸೂಲಿ ಆರೋಪ: ಕರವೇ ಜಿಲ್ಲಾಧ್ಯಕ್ಷ ಸೇರಿ 8 ಜನರ ಮೇಲೆ ಪ್ರಕರಣ ದಾಖಲು
ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ತೊಂದರೆ ಕೊಡಿಸುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿ 8 ಜನರ ವಿರುದ್ಧ ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24.23 ಲಕ್ಷ ನಿವ್ವಳ ಲಾಭದಲ್ಲಿ ಶಿಕಾರಿಪುರಅ ತಾಲೂಕು ಶಿಕ್ಷಕರ ಪತ್ತಿನ ಸಂಘ
2016 ರಲ್ಲಿ ಷೇರುದಾರ ಸದಸ್ಯರಿಗೆ ₹1 ಲಕ್ಷದವರೆಗೆ ಸಾಲ ನೀಡುತ್ತಿದೆ
ಮಡಿಕೇರಿ ದಸರಾ ಎಲ್ಲರ ದಸರಾ ಆಗಬೇಕು: ಎಸ್ಪಿ ರಾಮರಾಜನ್
ದಸರಾದಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್ಪಿ
ಹಿಂಗ್‌ ನಿರ್ಲಕ್ಷ್ಯ ಮಾಡಿದ್ರ, ದಿನಾ ರೈತರ ಆತ್ಮಹತ್ಯೆ ನಡೆದ್ರೂ ಆಶ್ಚರ್ಯ ಪಡಬ್ಯಾಡ್ರಿ
ಮಳಿಯಂತೂ ಸಂಪೂರ್ಣ ಹೋಗಿಬಿಟ್ಟೈತಿ, ಗ್ಯಾರಂಟಿ ಯೋಜನೆ ಜಾರಿ ಮಾಡಿಂದ, ಹೊಲಕ್ ಆಳ ಬರವಲ್ಲವು, ಅಲ್ಪ ಸ್ವಲ್ಪ ನೀರಾವರಿ ಇರುವವ್ರಿಗೂ ಕರೆಂಟ್ ಇಲ್ಲಾ ಹಿಂಗಾದ್ರ ಬದುಕು ಹ್ಯಾಂಗ್ರೀ ಯಪ್ಪಾ... ಸರ್ಕಾರದವರು ಹಿಂಗ್ ನಮ್ಮ ಬಗ್ಗೆ ನಿರ್ಲಕ್ಷ್ಯ ಮಾಡಿದ್ರ ದಿನಾಲೂ ರೈತ ಆತ್ಮಹತ್ಯೆ ನಡೆದ್ರೂ ಆಶ್ಚರ್ಯ ಪಡಬ್ಯಾಡ್ರಿ ಎಂದು ಜಿಲ್ಲೆಯಲ್ಲಿ ಶನಿವಾರ ಬರ ಅಧ್ಯಯನ ನಡೆಸಿದ ಬಿಜೆಪಿ ತಂಡಕ್ಕೆ ರೈತರು ಎಚ್ಚರಿಸಿದರು.
ಶೀಗೆಹಳ್ಳಿಯಲ್ಲಿ ಅಕೇಷಿಯಾ ಮರಗಳ ಕಡಿತಲೆ: ಆಕ್ರೋಶ
ಚಿಕ್ಕಶಕುನ ಸ.ನಂ.30ರ 150 ಎಕರೆ ಅರಣ್ಯ ಪ್ರದೇಶದಲ್ಲಿರುವ ಬೃಹತ್‌ ಮರಗಳು
100 ಗ್ರಾಮ ನ್ಯಾಯಾಲಯ ಶೀಘ್ರ-ಸಚಿವ ಪಾಟೀಲ್
ತ್ವರಿತ ನ್ಯಾಯದಾನಕ್ಕಾಗಿ ಗ್ರಾಮ ನ್ಯಾಯಾಲಯ ಸ್ಥಾಪಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯಾದ್ಯಂತ ಸುಮಾರು 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಪತ್ರಕರ್ತ ಪ್ರಹ್ಲಾದ್‌ ರಾವ್ ಹೆಸರಲ್ಲಿ ದತ್ತಿನಿಧಿ ಸ್ಥಾಪನೆ
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಹಾಸನ ಅಮೋಘ ನ್ಯೂಸ್ ನ ಸಂಪಾದಕ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರು. ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.
ಬೆಳೆ ನಷ್ಟ ಪರಿಹಾರಕ್ಕೆ ಫ್ರೂಟ್ ಐಡಿಗೆ ಕಡ್ಡಾಯ
ಕನ್ನಡಪ್ರಭ ವಾರ್ತೆ ಹಾವೇರಿಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‌ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.
ಪಿಂಜಾರ ಸಮಾಜದ ಕುಲಶಾಸ್ತ್ರ ಅಧ್ಯಯನ ಶೀಘ್ರ: ಸಚಿವ ತಂಗಡಗಿ
ರಾಜ್ಯದಲ್ಲಿರುವ ಪಿಂಜಾರ-ನದಾಫ್ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಶೀಘ್ರದಲ್ಲೇ ನಡೆಸಲಾಗುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಬರಗಾಲದಲ್ಲೂ ಬಂಪರ್‌ ಈರುಳ್ಳಿ
ಧಾರವಾಡ ಜಿಲ್ಲೆಯ ಎಂಟೂ ತಾಲೂಕುಗಳು ಬರಗಾಲ ಪೀಡಿತ ಎಂದು ಘೋಷಣೆಯಾಗಿವೆ. ಅದರಲ್ಲೂ ನವಲಗುಂದ ರೈತರು ಬಹುತೇಕ ಒಣ ಬೇಸಾಯ ನೆಚ್ಚಿಕೊಂಡಿದ್ದಾರೆ. ತೀವ್ರ ಬರಗಾಲದ ಇಂತಹ ಸಮಯದಲ್ಲೂ ಈ ರೈತ ಕ್ವಿಂಟಲ್‌ಗಟ್ಟಲೇ ಈರುಳ್ಳಿ ಬೆಳೆದು ಬಂಪರ್‌ ಲಾಭ ಪಡೆದಿದ್ದಾರೆ.
  • < previous
  • 1
  • ...
  • 10981
  • 10982
  • 10983
  • 10984
  • 10985
  • 10986
  • 10987
  • 10988
  • 10989
  • ...
  • 11197
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved