ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಫೆಡ್ನಿಂದ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಜೂ.14 ಕೊನೆ ದಿನ
ಬೀರೂರುಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾರ್ಚ್ ತಿಂಗಳಲ್ಲಿ ಆರಂಭಿಸಲಾಗಿರುವ ನೋಂದಣಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ಮಾರಾಟ ಸಹಕಾರ ಮಹಾಮಂಡಳದಿಂದ ನಡೆಯುತ್ತಿರುವ ಕೊಬ್ಬರಿ ಖರೀದಿಗೆ ಇನ್ನಷ್ಟು ಸಿಬ್ಬಂದಿ ನಿಯೋಜಿಸಿ ಬೇಗನೆ ಖರೀದಿ ಪ್ರಕ್ರಿಯೆ ಮುಗಿಸುವಂತೆ ಹಲವು ರೈತರು ಆಗ್ರಹಿಸಿದ್ದಾರೆ.
ಕೊಬ್ಬರಿ ಹಣ ರೈತರ ಖಾತೆಗೆ ಜಮಾ ಮಾಡಿ
ನ್ಯಾಫೆಡ್ ಮೂಲಕ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಕೊಬ್ಬರಿ ಖರೀದಿ ಮಾಡಿಕೊಂಡ ಹಣ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕಿನ ಕಿಬ್ಬನಹಳ್ಳಿ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಗೀರಥ ಜಯಂತಿ
ಭುವಿಗೆ ಗಂಗೆಯನ್ನು ತಂದ ಭಗೀರಥ ಮಹರ್ಷಿಗಳ ಜಯಂತಿಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಚರಣೆ ಮಾಡಲಾಯಿತು. ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಮಳೆಗಾಲ: ಡಿಸಿಯಿಂದ ಮಹಾನಗರ ರೌಂಡ್ಸ್
ಮುಂಗಾರು ಪೂರ್ವ ಮಳೆಗಳಿಂದ ಮತ್ತು ಮಾನ್ಸೂನ್ ಮಳೆಗಳಿಂದ ಉಂಟಾಗುವ ಸಮಸ್ಯೆಗಳನ್ನು ತ್ವರಿತವಾಗಿ ಹಾಜರಾಗಿ, ಬಗೆಹರಿಸಲು ಮತ್ತು ಜನಜೀವನ ಅಸ್ತವ್ಯಸ್ತ ಆಗದಂತೆ ಮುನ್ನೆಚರಿಕೆವಹಿಸಲು ಪ್ರತಿ ವಲಯಕ್ಕೆ ಒಂದು ಕ್ಷೀಪ್ರ ಕಾರ್ಯಪಡೆ ರಚನೆ.
ಉದ್ಯಮಿ ಪ್ರೀತಮ್ ಪಾಲನಕರ ಆತ್ಮಹತ್ಯೆ
ಪ್ರೀತಮ್ ಪಾಲನಕರ ಕಳೆದ 6 ತಿಂಗಳಿನಿಂದ ಯಾವುದೋ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ಒತ್ತಡದಿಂದ ಇದ್ದನು. ಮೇ ೧೫ರಂದು ಬೆಳಗ್ಗೆ 10.30 ಗಂಟೆಗೆ ಮಲಗುವ ಕೋಣೆಯ ಸೀಲಿಂಗ್ ಫ್ಯಾನ್ಗೆ ಬಿಳಿ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಲೇರಿಯಾ ನಿಯಂತ್ರಣಕ್ಕೆ ಜಿಲ್ಲಾದ್ಯಂತ ತೀವ್ರ ನಿಗಾ
ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟ ತೀವ್ರಗೊಳಿಸುವ ಘೋಷವಾಕ್ಯದೊಂದಿಗೆ ಏ.25ರಂದು ವಿಶ್ವ ಮಲೇರಿಯಾ ದಿನ ಆಚರಿಸಲಾಗುತ್ತಿದೆ. ರಾಜ್ಯ ಹಾಗೂ ಜಿಲ್ಲೆಯನ್ನು ಮಲೇರಿಯಾ ಮುಕ್ತಗೊಳಿಸಬೇಕಾಗಿದೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಗಂಗಾಧರ ಹೇಳಿದ್ದಾರೆ.
ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳಬಗೆಹರಿಯದ ಮೂಲ ಸಮಸ್ಯೆ
ಶುಕ್ರವಾರದಿಂದಲೆ ಪ್ರವಾಸಿಗರ ಭರಾಟೆ ಶುರುವಾಗಿದೆ. ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬೇಸಿಗೆಯ ರಜೆಯಾದರೆ ವಾರಾಂತ್ಯದ ರಜೆಯೂ ಬಂದ ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ವಾರಾಂತ್ಯದ ರಜೆ ಮುಗಿದರೂ ಪ್ರವಾಸಿಗರು ತಂಡೋಪತಂಡವಾಗಿ ಆಗಮಿಸುತ್ತಲೇ ಇದ್ದಾರೆ.
ಮಹಾಜನ ಕಾಲೇಜಿನ ಸಾಂಸ್ಕೃತಿಕ ರಂಗ ತಂಡದಿಂದ ಮಹಾಮಾಯಿ ನಾಟಕ ಪ್ರದರ್ಶನ ಯಶಸ್ವಿ
ತಮ್ಮಲ್ಲಿರುವ ಕಲೆ, ನಟನಾ ಕೌಶಲ್ಯವನ್ನು ಪ್ರದರ್ಶಿಸಲು, ತಮ್ಮ ವೃತ್ತಿ ಜೀವನದ ಬದುಕನ್ನು ರಂಗಭೂಮಿಯಲ್ಲಿ ಕಟ್ಟಿಕೊಳ್ಳಬೇಕು ಎಂಬ ಕನಸು ಕಟ್ಟಿ ಆಶಾಭಾವ ಹೊಂದಿರುವ ವಿದ್ಯಾರ್ಥಿ ಕಲಾವಿದರಿಗೆ ಇದು ಒಂದು ಅತ್ಯುತ್ತಮ ಅವಕಾಶ
ಯುವ ಪೀಳಿಗೆ ಜ್ಞಾನದ ಮೂಲಕ ಆಧ್ಯಾತ್ಮಿಕ ಚಿಂತನೆ ಮೈಗೂಡಿಸಿಕೊಳ್ಳುವುದು ಅವಶ್ಯ: ಬಸವರಾಜ ಬೊಮ್ಮಾಯಿ
ನಮ್ಮ ಸಂಸ್ಕೃತಿ, ಸಂಸ್ಕಾರದ ಮೌಲ್ಯಗಳು ನಮ್ಮ ಪರಿವಾರದಲ್ಲಿ ಉಳಿದುಕೊಂಡಿವೆ ಎಂದರೆ ಅದು ತಾಯಿಂದಿರಿಂದ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಅಂಜಲಿ ಹತ್ಯೆ ಆರೋಪಿ ಶೂಟೌಟ್ ಮಾಡಿ ಬಿಸಾಡಿ: ಟೆಂಗಿನಕಾಯಿ
ಕೊಲೆ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರುವುದಿಲ್ಲ. ಇಂತಹ ಕೃತ್ಯ ಎಸಗಿದವರನ್ನು ಪೊಲೀಸರು ಶೂಟೌಟ್ ಮಾಡಿ ಬಿಸಾಡಬೇಕು.
< previous
1
...
10981
10982
10983
10984
10985
10986
10987
10988
10989
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ