• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮುದಾಯ ಆಧಾರಿತ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ
ಜಿಲ್ಲೆಯಲ್ಲಿ ಈಗಾಗಲೇ ಎಲ್ಲ ಗ್ರಾಮ, ಪಟ್ಟಣ ಹಾಗೂ ನಗರಗಳಲ್ಲಿ ಮಾತ್ರೆಗಳನ್ನು ವಿತರಿಸಲು ತಂಡಗಳನ್ನು ರಚಿಸಲಾಗಿದೆ.
ಕಾಯಕ ಮಹತ್ವ ಸಾರಿದ ಬಸವಣ್ಣ: ಪ್ರೊ.ಬಿ.ಡಿ.ಕುಂಬಾರ
ಮಾತಿನ ಮಹತ್ವವನ್ನು, ಕಾಯಕದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿದಂತ ಮಹಾನ್ ವ್ಯಕ್ತಿ ಶ್ರೀ ಜಗಜ್ಯೋತಿ ಬಸವೇಶ್ವರರು. ಅವರ ತತ್ವಗಳನ್ನು, ಮೌಲ್ಯಗಳನ್ನು ಅನುಸರಿಸಿದರೆ ಅಷ್ಟೇ ಸಾಕು, ಸಮಸಮಾಜ ನಿರ್ಮಾಣ ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಬಿ.ಡಿ.ಕುಂಬಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶುಶ್ರೂಷಕಿಯರು ಮಾತೃಸ್ವರೂಪಿ: ಪ್ರೊ.ಹಜರತ್‌ಅಲಿ.
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ): ದಾದಿಯರು ರೋಗಿಗಳ, ವೃದ್ಧರ ಪಾಲಿನ ತಾಯಂದಿರಿದ್ದಂತೆ. ಯಾವುದೇ ಸ್ವಾರ್ಥವಿಲ್ಲದೇ ಪೀಡಿತರಿಗೆ ಸೇವೆ ಸಲ್ಲಿಸುವ ಮೂಲಕ ಶುಶ್ರೂಷಕಿಯರು ವೈದ್ಯಕೀಯ ಕ್ಷೇತ್ರದಲ್ಲಿ ಮೂಲ ಮೆಟ್ಟಿಲಾಗಿದ್ದಾರೆ. ಚಿಕಿತ್ಸಾಪೂರ್ವ, ಚಿಕಿತ್ಸಾ ಸಮಯ ಮತ್ತು ಚಿಕಿತ್ಸಾ ಬಳಿಕ ಶುಶ್ರೂಷಕಿಯರ ಸೇವೆ ಶ್ರೇಷ್ಠ ಎಂದು ಶ್ರೀ ಸಿದ್ದಿ ವಿನಾಯಕ ಕಾಲೇಜ್ ಆಫ್ ನರ್ಸಿಂಗ್‌ನ ಪ್ರೊ.ಹಜರತ್ ಅಲಿ ಹೇಳಿದರು.
ಮಂಗಳೂರು ವಿ.ವಿ. ಪವರ್‌ಲಿಪ್ಟಿಂಗ್: ಆಳ್ವಾಸ್ ಕಾಲೇಜಿಗೆ 20ನೇ ಬಾರಿ ಸಮಗ್ರ ಪ್ರಶಸ್ತಿ
ಸತತ 20 ನೇ ಬಾರಿ ಮೂಡುಬಿದಿರೆಯ ಆಳ್ವಾಸ್‌ ಕಾಲೇಜು ಸಮಗ್ರ ಚಾಂಪಿಯನ್‌ ಪಟ್ಟ ಅಲಂಕರಿಸಿತು. 23 ಕಾಲೇಜುಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು.
ಬೇಸಿಗೆ ಶಿಬಿರಗಳು ಕ್ರಿಯಾಶೀಲತೆಯೊಡನೆ ಸೃಜನಶೀಲತೆ ಬೆಳೆಸುತ್ತವೆ: ಬನ್ನೂರು ಕೆ. ರಾಜು
ಇಂದಿನ ಶಿಕ್ಷಣ, ವಿಷಯ, ವಿಚಾರ, ಆಟ, ಪಾಠ, ಪ್ರವಚನ, ಸರ್ಕಾರದ ನೀತಿ, ನಿಯಮ ಗಳಾವುವೂ ಹಿಂದಿನಂತಿಲ್ಲ. ಪೋಷಕರೂ ಒಳಗೊಂಡಂತೆ ಶಿಕ್ಷಕರ ಮನೋಸ್ಥಿತಿ ಕೂಡ. ಆಧುನಿಕ ಭರಾಟೆಯ ವೇಗದ ಜಗತ್ತಿನಲ್ಲಿ ಬಿತ್ತಿದ ತಕ್ಷಣ ಡಾಕ್ಟರ್ಸ್, ಎಂಜಿನಿಯರ್ಸ್, ಐಎಎಸ್, ಐಪಿಎಸ್ ಅಧಿಕಾರಿ ಗಳೆಂಬ ಫಲದ ನಿರೀಕ್ಷೆಯಲ್ಲಿ ಮಕ್ಕಳ ಭವಿಷ್ಯವನ್ನು ಅವರು ತೆಗೆಯುವ ಅಂಕಗಳು ನಿರ್ಧರಿಸುವಂತಾಗಿದೆ.
ಯಡ್ರಾಮಿ-ನಾಗರಹಳ್ಳಿ ಪ್ರಯಾಣ ಹೈರಾಣ
ಯಡ್ರಾಮಿ ಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರಾಜ್ಯ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಹದಗೆಟ್ಟ ರಸ್ತೆಗಳಲ್ಲಿ ತಗ್ಗು ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದಾಗಿ ಜನಸಾಮಾನ್ಯರು ಶಾಸಕಾರಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ.
ಹಳಿಯಾಳದಲ್ಲಿ ಅತಿಕ್ರಮಣ ತೆರವು ಕಾರ್ಯ
ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವು ಆಗಮಿಸಿ ತೆರವು ಕಾರ್ಯಾಚರಣೆಗೆ ಮುಂದಾಯಿತು. ಈ ಸಂದರ್ಭದಲ್ಲಿ ಬಡಾವಣೆಯ ಮಾಲೀಕರು ಹಾಗೂ ಅಲ್ಲಿನ ಅಂಗಡಿ ವರ್ತಕರ ಮಧ್ಯೆ ವಾಗ್ವಾದ ನಡೆಯಿತು.
ವಿದ್ಯಾಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ಅಗತ್ಯ: ಆರ್. ಮೋಹನ್
ಶಿವಮೊಗ್ಗ ನಗರದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಬಗೆಹರಿಯದ ಗದಗ -ಬೆಟಗೇರಿ ಕುಡಿವ ನೀರಿನ ಸಮಸ್ಯೆ !
ಗದಗ ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆ ಮಾಡುವ ಹಮ್ಮಗಿ ಬ್ಯಾರೇಜ್ ಸಂಪೂರ್ಣ ಖಾಲಿಯಾಗಿದ್ದು, ಡೆಡ್ ಸ್ಟೋರೇಜ್ ನೀರನ್ನು ಜೆಸಿಬಿಗಳ ಮೂಲಕ ಜಾಕ್‌ವೆಲ್‌ ಕಡೆಗೆ ಹರಿಯುವಂತೆ ಮಾಡಿ ಆ ನೀರನ್ನು ಸಂಗ್ರಹಿಸಿ ಅವಳಿ ನಗರಕ್ಕೆ ಪೂರೈಕೆ ಮಾಡುವ ಕಾರ್ಯಕ್ಕೆ ನಗರಸಭೆ, ಜಿಲ್ಲಾಡಳಿತ ಮುಂದಾಗಿದೆ
ವಾಯು ಗುಣಮಟ್ಟ ನಿಗಾ ವ್ಯವಸ್ಥೆ ಕಡ್ಡಾಯ: ಹೈಕೋರ್ಟ್‌ ಆದೇಶ
ರಾಜ್ಯದ ಕೈಗಾರಿಕಾ ಮತ್ತು ಜನಸಂದಣಿ ಪ್ರದೇಶದಲ್ಲಿ ಸ್ವಯಂಚಾಲಿತ ನಿರಂತರ ವಾಯು ಗುಣಮಟ್ಟ ನಿಗಾ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ರಾಜ್ಯ ಪರಿಸರ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಹೈಕೋರ್ಟ್‌ ಆದೇಶಿಸಿದೆ.
  • < previous
  • 1
  • ...
  • 10982
  • 10983
  • 10984
  • 10985
  • 10986
  • 10987
  • 10988
  • 10989
  • 10990
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved