• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಜಲದುರ್ಗಮ್ಮ ದೇವಾಲಯ ಲೋಕಾರ್ಪಣೆ
ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ಮೇ 17ರಂದು ನೆರವೇರಲಿದೆ
ಲಕ್ಕವಳ್ಳಿಯಲ್ಲಿ ಶ್ರೀ ಕೋಟೆ ಮಾರಿಕಾಂಬಾ ಜಾತ್ರೋತ್ಸವ
ತರೀಕೆರೆಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದ ಲಕ್ಕವಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬಾ ದೇವಿ ಜಾತ್ರೋತ್ಸವದಲ್ಲಿ ವಿಶೇಷವಾಗಿ ಕಳೆದ ಒಂದು ತಿಂಗಳಿನಿಂದ ಗ್ರಾಮದ ವಿವಿಧ ಸಮುದಾಯದ ಜನರು ತಮ್ಮ ಇಷ್ಟ ಕುಲದೇವತೆಗಳ ವಿಶೇಷ ಪೂಜೆ ನೆರವೇರಿಸಿದರು.
ಕಾಪು: ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ
ಕನ್ನಡ ಭಾಷೆ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ವೇದಮೂರ್ತಿ ಅಶೋಕ ಆಚಾರ್ಯ ಹೇಳಿದರು.
ಬರ ಪರಿಹಾರದಲ್ಲಿ 2 ಸಾವಿರ ಕಡಿತ, ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ: ಬೊಮ್ಮಾಯಿ
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ವಿತರಿಸುವಾಗ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ಕೊಟ್ಟಿದ್ದ ₹2 ಸಾವಿರ ಕಡಿತ ಮಾಡಿಕೊಂಡು ನೀಡುತ್ತಿದ್ದು, ಇದು ರೈತರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಮಶಾನದ ಜಾಗದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಿ
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮದ ಸ.ನಂ.೧೦೮ ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸ್ಮಶಾನದ ಜಾಗದ ಜಂಟಿ ಸರ್ವೇ ಆಗುವ ತನಕ ಗಣಿಗಾರಿಕೆಗೆ ನೀಡಿರುವ ಆದೇಶ ರದ್ದು ಮಾಡಿ ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತ ಕೂಲಿ ಸಂಗ್ರಾಮ ಸಮಿತಿ ಅಧ್ಯಕ್ಷ ಕಂದೇಗಾಲ ಎಂ.ಶಿವಣ್ಣ ಹೇಳಿದರು.
ಗೊಂದಲದ ಗೂಡಾದ ದಕ್ಷಿಣ ಶಿಕ್ಷಕರ ಕ್ಷೇತ್ರ...!
ಶ್ರೀಕಂಠೇಗೌಡರ ಶಿಷ್ಯರಾಗಿ ಅವರ ಗರಡಿಯಲ್ಲೇ ಪಳಗಿದ್ದ ಕೆ.ವಿವೇಕಾನಂದ ಕೂಡ ಜೆಡಿಎಸ್ ಅಭ್ಯರ್ಥಿಯಾಗುವುದಕ್ಕೆ ಹೋರಾಟ ನಡೆಸಿದ್ದರು. ಅಂತಿಮವಾಗಿ ಜೆಡಿಎಸ್ ವರಿಷ್ಠರಿಂದ ಬಿ-ಫಾರಂ ಪಡೆದುಕೊಂಡಿರುವ ಕೆ.ವಿವೇಕಾನಂದ ಅವರು ಗುರುವಿಗೇ ತಿರುಮಂತ್ರ ಹಾಕಿದಂತಾಗಿದೆ.
ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ
ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ.
ಗಂಧದ ಗುಡಿ ಬಳಗದಿಂದ ಶಾಲೆ ದುರಸ್ತಿ
ಬಾಳೆಹೊನ್ನೂರು: ಖಾಂಡ್ಯ ಶೌರ್ಯ ವಿಪತ್ತು ಘಟಕದ ಸಹಯೋಗಲ್ಲಿ ಬೆಂಗಳೂರಿನ ಗಂಧದ ಗುಡಿ ಬಳಗದಿಂದ ಸರ್ಕಾರಿ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಡಿ ಬುಧವಾರ ಬಿದರೆ ಗ್ರಾಪಂ ವ್ಯಾಪ್ತಿಯ ಗುಂಡಿಹೊಂಬಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲಾಯಿತು.
ಎಲ್ಲರೂ ಮದರ್‌ ಥೆರೇಸಾ ಸೇವಾ ಗುಣ ಬೆಳೆಸಿಕೊಳ್ಳಿ
ಜಗತ್ತಿನಲ್ಲಿ ನರ್ಸಿಂಗ್ ವೃತ್ತಿ ಅತ್ಯುತ್ತಮ ಪಾವಿತ್ರತೆಯಿಂದ ಕೂಡಿದೆ. ನರ್ಸಿಂಗ್ ವಿಭಾಗದಲ್ಲಿ ಮದರ್‌ ಥೆರೇಸಾ ಅವರ ಸೇವಾ ಗುಣಗಳನ್ನು ದಾದಿಯರು ಬೆಳೆಸಿಕೊಳ್ಳಬೇಕು ಎಂದು ಸಾಹೆ ವಿವಿಯ ಉಪ ಕುಲಪತಿ ಡಾ. ಬಿ.ಕೆ. ಲಿಂಗೇಗೌಡ ಕರೆ ನೀಡಿದರು.
ಪೆನ್‌ ಡ್ರೈವ್‌ ಪ್ರಕರಣ ಸಿಬಿಐಗೆ ವಹಿಸಿ; ಜೆಡಿಎಸ್‌ ಆಗ್ರಹ
ಹಾಸನದ ಅಶ್ಲೀಲ ಪೆನ್‌ ಡ್ರೈವ್‌ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 10983
  • 10984
  • 10985
  • 10986
  • 10987
  • 10988
  • 10989
  • 10990
  • 10991
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved