ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಲಾಮಿತನದಿಂದ ಹೊರಬರಬೇಕು ಅನಿಸ್ತಿದೆ-ಸಂಗಣ್ಣ ಕರಡಿ
ಈ ಗುಲಾಮಿತನದಿಂದ ಹೊರ ಬರಬೇಕು ಅನಿಸುತ್ತಿದೆ ಎಂದು ಸಂಸದ ಸಂಗಣ್ಣ ಕರಡಿ ನೋವಿನಿಂದ ಹೇಳಿಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.
ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ
ವಿಐಎಸ್ಎಲ್ ಕಾರ್ಖಾನೆ ಹೋರಾಟಕ್ಕೆ ಜೊತೆಯಲ್ಲಿರುವೆ: ಯದುವೀರ ಒಡೆಯರ್
ಕಾರ್ಖಾನೆ 100 ವರ್ಷ
ವಿಜಯನಗರ ಹಿಂದುಳಿದ ಜಿಲ್ಲೆ ಘೋಷಣೆಗಾಗಿ ಸಿಎಂ ಬಳಿ ನಿಯೋಗ
ವಿಜಯನಗರ ನೂತನ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಹೋಗುತ್ತೇವೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ಕೆಪಿಟಿಸಿಎಲ್ನಿಂದ ₹೯.೧೫ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ೧೧೦/೧೧ ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಸಂಖ್ಯೆ ಗೊತ್ತಿಲ್ಲೆಂದರೆ ನೀವೆಂತಹ ಅಧಿಕಾರಿ
ಮಕ್ಕಳಿದ್ದಾಗ ಪಠ್ಯ, ಪಠ್ಯೇತರ ಒಳಗೊಂಡು ಯಾವುದೇ ಚಟುವಟಿಕೆಯಲ್ಲಿ ಪೈಪೋಟಿ ಇರುವುದಿಲ್ಲ. ೧೦ಕ್ಕಿಂತ ಕಡಿಮೆ ಇದ್ದರೆ ಕ್ಲಸ್ಟರ್ ಮಾಡಿ ಸೇರಿಸಬೇಕು. ಸಾರಿಗೆ ಒಳಗೊಂಡು ಮೂಲ ಸೌಕರ್ಯದ ವ್ಯವಸ್ಥೆ ಆಗಬೇಕು.
ಹಾಸನಾಂಬ ಉತ್ಸವ: ಡಿಸಿ ನಡೆಗೆ ಶಾಸಕ ಸ್ವರೂಪ್ ಆಕ್ರೋಶ
ಹಾಸನಾಂಬ ಉತ್ಸವದಲ್ಲಿಕಳಸ ಪ್ರತಿಷ್ಠಾಪನೆ, ಹೋಮ, ಹೆಲಿಟೂರಿಸಂ, ಪ್ಯಾರಾಗ್ಲೈಡಿಂಗ್ ಸೇರಿದಂತೆ ಎಲ್ಲವನ್ನೂ ಜಿಲ್ಲಾಧಿಕಾರಿ ಅವರೇ ಏಕಪಕ್ಷೀಯವಾಗಿ ಚಾಲನೆ ನೀಡುತ್ತಿದ್ದಾರೆ. ನಾವೇನು ದನ ಕಾಯೋಕ್ಕೆ ಇದ್ದೀವಾ ಶಾಸಕ ಹೆಚ್.ಪಿ. ಸ್ವರೂಪ್ ಪ್ರಶ್ನಿಸಿದರು.
ಫೆಬ್ರವರಿಯೊಳಗೆ ಕಾಮಗಾರಿಗಳ ಪೂರ್ಣಗೊಳಿಸಿ: ಸಂಸದ
ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ ಕಾಮಗಾರಿ ಪ್ರಗತಿ ಪರಿಶೀಲನೆಯಲ್ಲಿ ಡಾ.ಸಿದ್ದೇಶ್ವರ ತಾಕೀತು
ಟ್ರ್ಯಾಕ್ಟರ್ ಅಪಘಾತದಲ್ಲಿ ಕಬಡ್ಡಿ ಪಟು ಸಂತೋಷ್ ನಿಧನ
ಗ್ರಾಮದಲ್ಲಿ ಕಬಡ್ಡಿ ತಂಡವನ್ನು ಕಟ್ಟಿ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದರು.
ತ್ವರಿತ ನ್ಯಾಯದಾನದಿಂದ ವಿಶ್ವಾಸವೃದ್ಧಿ
ತ್ವರಿತ ನ್ಯಾಯದಾನದಿಂದ ವಿಶ್ವಾಸ ವೃದ್ಧಿಯಾಗುತ್ತದೆ. ಕಕ್ಷಿದಾರರಿಗೆ ನ್ಯಾಯ ಸಿಕ್ಕ ನೆಮ್ಮದಿ ಇರುತ್ತದೆ ಎಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪ್ರಸನ್ನ ವರಾಳೆ ಹೇಳಿದರು.
ಎಸಿ ಪೌರಕಾರ್ಮಿಕರಿಗೆ ಅಗೌರವ ತೋರಿದ್ದಾರೆ: ಆರೋಪ
ಹಾಸನ ಉಪ ವಿಭಾಗಾಧಿಕಾರಿ ಮಾರುತಿ ಅವರು ಹಾಸನಾಂಬೆ ದೇವಾಲಯದ ಸ್ವಚ್ಛತೆಗಾಗಿ ನಿಯೋಜಿಸಿರುವ ಪೌರಕಾರ್ಮಿಕರ ಕೊರಳಿನಲ್ಲಿದ್ದ ಐಡಿ ಕಾರ್ಡನ್ನು ಕಿತ್ತುಕೊಂಡು ಅಗೌರವ ಪ್ರದರ್ಶಿಸಿದ್ದಾರೆ ಎಂದು ನಗರಸಭೆ ಮುಂದೆ ಪೌರಕಾರ್ಮಿಕರು ಶನಿವಾರ ಕೆಲ ಸಮಯ ಪ್ರತಿಭಟನೆ ನಡೆಸಿದರು.
< previous
1
...
10984
10985
10986
10987
10988
10989
10990
10991
10992
...
11197
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ