• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೇಕ್ಷಕರ ರಂಜಿಸಿದ ಶ್ವೇತಕುಮಾರ ಚರಿತ್ರೆ ಯಕ್ಷಗಾನ
ಭಾಗವತರಾಗಿ ಆನಂದ ಅಂಕೋಲಾ, ವೇಣುಗೋಪಾಲ ಪುರಪ್ಪೆಮನೆ, ಕೃಷ್ಣಯ್ಯ ಆಚಾರ್, ಮದ್ದಲೆ ವಾದಕರಾಗಿ ಸೀತಾರಾಮ ಭಂಡಾರಿ, ಪದ್ಮರಾಜ ಜೈನ್ ಮಾವಿನಗುಂಡಿ, ಚಂಡೆ ವಾದಕರಾಗಿ ಧನಂಜಯ ನಾಯ್ಕ ಪುರದಮಠ ಹಾಗೂ ಹರೀಶ ಗೌಡ ಹಿಮ್ಮೇಳದಲ್ಲಿ ಪಾಲ್ಗೊಂಡು ಯಕ್ಷಗಾನದ ಯಶಸ್ಸಿಗೆ ಕಾರಣರಾದರು.
ಗಾಳಿ, ಗುಡುಗು ಸಹಿತ ಸುರಿದ ಭಾರಿ ಮಳೆ
ಸಿಡಿಲು ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭಗೊಂಡಿತು. ಆದರೆ, ತುಸು ಹೊತ್ತಲ್ಲೇ ಗಾಳಿಯೂ ಸಹ ಬೀಸಲು ಆರಂಭಿಸಿತು.
ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ
7ನೇ ವೇತನ ಆಯೋಗ ಜಾರಿ ಮತ್ತು ಒಪಿಎಸ್ ಜಾರಿ ಮಾಡುವುದಾಗಿ ಅಶ್ವಾಸನೆ ನೀಡಿ 136 ಸ್ಥಾನ ಗೆದ್ದು ಮಾತಿಗೆ ತಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.
ಗುತ್ತಿಗೆದಾರರಿಂದ ರಾತ್ರೋರಾತ್ರಿ ಕಾಮಗಾರಿ; ಗ್ರಾಮಸ್ಥರ ವಿರೋಧ
ಗುತ್ತಿಗೆದಾರರನ್ನು ಕರೆಸಿ ಆಗಿರುವ ಸಮಸ್ಯೆಯನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಾತನೂರು ಪೊಲೀಸರು ಒಂದು ದಿನ ಕಾಲಾವಕಾಶ ಕೇಳಿದ್ದರು. ಆದರೆ, ಮೂರು ದಿನ ಕಳೆದರೂ ಯಾವ ಗುತ್ತಿಗೆದಾರರೂ ಬಂದು ಇಲ್ಲಿನ ಜನರ ಸಮಸ್ಯೆಗಳನ್ನು ಕೇಳಲಿಲ್ಲ, ಹಣ ಬಿಡುಗಡೆ ಮಾಡಿಕೊಳ್ಳಲು ರಾತ್ರೋರಾತ್ರಿ ಬಂದು ತರಾತುರಿಯಲ್ಲಿ ಕಾಮಗಾರಿ ಮಾಡುತ್ತಿದ್ದಾರೆ.
ಮಹಾತಪಸ್ವಿ ಭಗೀರಥ ಜಯಂತಿ ವಿಶಿಷ್ಟವಾಗಿ ಆಚರಣೆ
ಭದ್ರಾವತಿ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ದೇವಗಂಗೆ ಭೂಮಿಗೆ ಕರೆತಂದ ಮಹಾತಪಸ್ವಿ ಭಗೀರಥ ಜಯಂತಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ನಗರಸಭೆಗೆ ಕುಡಿವ ನೀರು, ಕೆರೆಗಳ ಅಭಿವೃದ್ಧಿ ಕುರಿತು ಸಲಹೆ ನೀಡಲಾಯಿತು.
ವಿವಾಹವಾಗಿ ನಾಲ್ಕು ತಿಂಗಳಿಗೆ ದಂಪತಿ ಆತ್ಮಹತ್ಯೆ
ಪ್ರೀತಿಸಿ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿ ಮಂಗಳವಾರ ತಡರಾತ್ರಿ ನೇಣಿಗೆ ಶರಣಾದ ಘಟನೆ ನಗರದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಪುತ್ತೂರು: ರಾಜಕಾಲುವೆಗಳ ಸ್ವಚ್ಚತಾ ಕಾಮಗಾರಿ ಪ್ರಾರಂಭ
ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ವೀಕ್ಷಿಸಿದರು. ಬಳಿಕ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ, ಎಪಿಎಂಸಿ ರಸ್ತೆಯಲ್ಲಿರುವ ರಾಜಕಾಲುವಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು.
ಎಮ್ಮಿಗನೂರಲ್ಲಿ ಕೆಟ್ಟು ನಿಂತ ಶುದ್ಧ ನೀರಿನ ಘಟಕ
ನೀರಿನ ಘಟಕಗಳು ಕೆಟ್ಟು ನಿಂತಿರುವ ಪರಿಣಾಮ ಅನಿವಾರ್ಯವಾಗಿ ಜನರು ಖಾಸಗಿ ನೀರಿನ ಘಟಕಗಳಿಗೆ ತೆರಳಿ ಹೆಚ್ಚು ಹಣ ನೀಡಿ ನೀರನ್ನು ಸಂಗ್ರಹಿಸುವ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದಾರೆ.
ಕಲಬುರಗಿ ಜನಮನ ಸೆಳೆದ ಬಸವಪ್ರಭ ಸಂಚಿಕೆ
ಕನ್ನಡಪ್ರಬ ಬಳಗದವರು ಹೊರತಂದಿರುವ ಬಸವಪ್ರಭ ವಿಶೇಷ ಸಂಚಿಕೆಯ ಮೂಲಕ 12ನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರ ತತ್ವಗಳು ಜನಮನಕ್ಕೆ ಇನ್ನೂ ಹೆಚ್ಚು ಹತ್ತಿರವಾದವು ಎಂದು ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ ಮೆಚ್ಚುಗೆ ನುಡಿಗಳನ್ನಾಡಿದರು.
ಸಾರ್ವಜನಿಕ ವೃತ್ತಿಯಲ್ಲಿರುವವರಿಗೆ ವರ್ಗಾವಣೆ ಸಹಜ ಪ್ರಕ್ರಿಯೆ: ನ್ಯಾ. ಶಾಂತಣ್ಣ ಆಳ್ವಾ
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದಲ್ಲಿ ಮೂರು ವರ್ಷಗಳ ಕಾರ್ಯನಿರ್ವ ಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರಾದ ಶಾಂತಣ್ಣ ಆಳ್ವಾ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್ ಹಾಗೂ ಬಿ.ಪುಷ್ಪಾಂಜಲಿ ಅವರಿಗೆ ಬುಧವಾರ ಜಿಲ್ಲಾ ವಕೀಲರ ಸಂಘದಿಂದ ಬೀಳ್ಕೊಡಲಾಯಿತು.
  • < previous
  • 1
  • ...
  • 10988
  • 10989
  • 10990
  • 10991
  • 10992
  • 10993
  • 10994
  • 10995
  • 10996
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved