ಮಾನವೀಯತೆ ಮೆರೆದ ತಹಸೀಲ್ದಾರ್ ನಿಶ್ಚಲ್ ನರೋನ್ಹಾವೃದ್ಧಾಪ್ಯದಲ್ಲಿ ತಮ್ಮ ಹಕ್ಕಿಗಾಗಿ ಅಲೆದಾಡುತ್ತಿದ್ದ ರತ್ನಾಕರಗೆ ಕೊನೆಗೂ ಪಹಣಿ ಸಿಕ್ಕಿದ್ದು, ಕಾರವಾರ ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ಕಂದಾಯ ನಿರೀಕ್ಷಕ ಪ್ರಶಾಂತ ನಾಯ್ಕ ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ, ಸಿಬ್ಬಂದಿ ಧನ್ಯವಾದ ಅರ್ಪಿಸಿದ್ದಾರೆ.