• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವ ಸಮಾನತೆ ಸಂಸ್ಕೃತಿ ಪರಿಚಯಿಸಿದ ಬಸವಣ್ಣ
ಬಸವೇಶ್ವರರು ಅನುಭವ ಮಂಟಪದ ಮೂಲಕ ಶರಣ ಸಂಸ್ಕತಿಯನ್ನು ನಾಡಿಗೆ ಪರಿಚಯಿಸಿದರು. ಬಹು ಸಂಸ್ಕೃತಿಗಳ ನೆಲೆಗಳನ್ನು ಒಗ್ಗೂಡಿಸಿಕೊಂಡು ಹೊದವರಲ್ಲಿ ಬಸವೇಶ್ವರ ಪಾತ್ರ ದೊಡ್ಡದು
ಮನಸ್ಸಿನ ಮಾಲಿನ್ಯ ನಿವಾರಣೆಗೆ ವಚನ ಸಾಹಿತ್ಯವೇ ಮಾರ್ಗಸೂಚಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ
ಕಳ್ಳರು ಕದಿಯಲಾಗದ, ಅಣ್ಣ-ತಮ್ಮಂದಿರು ಪಾಲು ಕೇಳಲಾಗದ, ಬಳಸಿದಷ್ಟು ವ್ಯಯವಾಗದ ಒಳ್ಳೆಯ ವಿದ್ಯೆ, ಜ್ಞಾನ ಸಂಪತ್ತು ಬಸವಾದಿ ಶಿವಶರಣರ ವಚನ ಸಾಹಿತ್ಯವೇ ಆಗಿದ್ದು, ಮನಸ್ಸಿನ ಮೈಲಿಗೆ ತೊಳೆದು ನಮ್ಮ ಬಾಳಿಗೆ ಬೆಳಕು ನೀಡುವ ಸಾಧನವಾಗಿದೆ. ಆಂತಹ ವಚನ ಸಾಹಿತ್ಯವನ್ನು ಪ್ರತಿಯೊಬ್ಬ ಶಿವಶರಣ ನಿತ್ಯವು ಬಾಳಿನಲ್ಲಿ ಅಳವಡಿಸಿಕೊಂಡು ಬದುಕಬೇಕಿದೆ.
ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಅರಿವು ಅವಶ್ಯ
ಕನ್ನಡ ನಾಡು-ನುಡಿ, ಭಾಷೆ, ಸಂಸ್ಕೃತಿ,ಸಾಹಿತ್ಯ, ಇತಿಹಾಸದ ಅರಿವು ಅವಶ್ಯಕವಾಗಿ ಇರಬೇಕು
ಸಾಧಕರಿಗೆ ಭಗೀರಥ ಮಹರ್ಷಿ ಛಲದ ಮನೋಭಾವನೆ ಬೇಕು: ಎಸಿ ಅಭಿಷೇಕ್‌
ಭಗೀರಥ ಮಹರ್ಷಿಗಳಂತೆ ಹಿಡಿದ ಕೆಲಸವನ್ನು ಸಾಧಿಸಿಯೇ ತೀರುವ ಛಲದ ಮನೋಭಾವನೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಅಗ ಮಾತ್ರ ಕೆಲಸಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕಾರು ವ್ಯಾಪಾರಿ ಅಪಹರಣ ಪ್ರಕರಣ: ಕಲಬುರಗಿಯಲ್ಲಿ ಪ್ರತಿಭಟನೆ
ಹಿಂದೂ ಜಾಗೃತಿ ಸೇನೆ- ಮಡಿವಳ ಸಂಘದಿಂದ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡುತ್ತಲೇ ಕಿಡಿಗೇಡಿಗಳ ಭಾವಚಿತ್ರ ದಹಿಸಿ ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಸರ್ಕಾರ, ಗೃಹ ಮಂತ್ರಿ, ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಘೋಷಣೆಗಳು ಕೇಳಿ ಬಂದವು.
ಋಷಿಶ್ರೀ ವಿದ್ಯಾನಿಕೇತನ ವಿರುದ್ಧ ದೂರಿಗೆ ನಿರ್ಧಾರ
ಹೊಳೆನರಸೀಪುರ ತಾಲೂಕಿನ ಐಚನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲೆಚಾಗಳ್ಳಿ ಮಾರ್ಗದ ಲಕ್ಷ್ಮೀಪುರ ಸಮೀಪ ಇರುವ ಋಷಿಶ್ರೀ ವಿದ್ಯಾನಿಕೇತನ ಅಂತಾರಾಷ್ಟ್ರೀಯ ಶಾಲೆಯ ಆವರಣದಲ್ಲಿ ಆಯೋಜನೆ ಮಾಡಿದ್ದ ಪೋಷಕರ ಜತೆಗಿನ ಮುಕ್ತ ಚರ್ಚೆಯು ತಾತ್ವಿಕ ಅಂತ್ಯ ಕಾಣದೆ ಶಾಲೆಯ ವಿರುದ್ಧ ವಂಚನೆ ದೂರು ದಾಖಲಿಸಲು ಪೋಷಕರು ಮುಂದಾದರು.
ಮೂರು ದಿನಗಳಿಂದ ಚಾರ್ಮಾಡಿಯಲ್ಲಿ ಒಂಟಿ ಸಲಗ ಸಂಚಾರ
ಆನೆಯನ್ನು ಓಡಿಸುವ ಸಲುವಾಗಿ ಕಲ್ಲುಗಳನ್ನು ಬೀರುವುದು, ಫೋಟೋ ಕ್ಲಿಕ್ಕಿಸಲು ಮುಂದಾಗುವುದು, ಬೊಬ್ಬೆ ಹಾಕುವುದು ಇತ್ಯಾದಿ ಮಾಡುತ್ತಾರೆ‌. ಇದರಿಂದ ಆನೆ ಕೋಪಗೊಳ್ಳುವ ಸಂಭವವಿದ್ದು, ಈ ಸಮಯ ಜನ ವಾಹನದ ಮೇಲೆ ದಾಳಿಗೂ ಮುಂದಾಗಬಹುದು.
ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ತೊಂದರೆ: ಎಸ್ಪಿಗೆ ಮನವಿ
ಏ.26ರಂದು ಉಡುಪಿ -ಚಿಕ್ಕಮಗಳೂರು ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಸಂದರ್ಭದಲ್ಲಿ, ಸೆಲೆಬ್ರೆಟಿಗಳು ಮತದಾನ ಮಾಡುವುದನ್ನು, ಚುನಾವಣಾ ಆಯೋಗದ ಅಧಿಕೃತ ಪಾಸ್ ಇರುವ ಕ್ಯಾಮೆರಾಮೆನ್‌ಗಳು ಹಾಗೂ ಫೋಟೋಗ್ರಫರ್‌ಗಳು ಚಿತ್ರೀಕರಣ ಮಾಡುವಾಗ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿದ್ದರು. ಇದರಿಂದ ಮಾಧ್ಯಮದವರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಹುನಗುಂದ ಪಟ್ಟಣದ ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಶಿವಾನಂದ ಕಂಠಿ, ಉಪಾಧ್ಯಕ್ಷರಾಗಿ ಅನ್ನಪೂರ್ಣ ಶರಣಪ್ಪ ಹೊಸೂರ ಅವಿರೋಧವಾಗಿ ಆಯ್ಕೆಯಾದರು.
ಕೃಷ್ಣ ದೇವರಾಯ ವಿವಿ ಯಡವಟ್ಟು, ಬದಲಾದ ಪ್ರಶ್ನೆಪತ್ರಿಕೆ
ಬಳ್ಳಾರಿಯ ಕೃಷ್ಣದೇವರಾಯ ವಿಶ್ವವಿದ್ಯಾಲಯದ 3ನೇ ಸೆಮಿಸ್ಟರ್‌ ಸಮಾಜ ಶಾಸ್ತ್ರ ಪರೀಕ್ಷೆಯ ಸಂದರ್ಭ 1ನೇ ಸೆಮಿಸ್ಟರ್‌ನ ಪ್ರಶ್ನೆ ಪತ್ರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳು ತೀವ್ರ ಗೊಂದಲಕ್ಕೀಡಾಗಿ, ಬಳಿಕ ಪರೀಕ್ಷೆ ಮುಂದೂಡಿದ ಘಟನೆ ನಡೆದಿದೆ.
  • < previous
  • 1
  • ...
  • 10995
  • 10996
  • 10997
  • 10998
  • 10999
  • 11000
  • 11001
  • 11002
  • 11003
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved