• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕೋಮು ಸೂಕ್ಷ್ಮ ಪ್ರದೇಶ’ ಬಿಂಬಿಸಲು ಕಾರ್ಯಪಡೆ ಅಲ್ಲ: ಪರಮೇಶ್ವರ್
ವಿಶೇಷ ಕಾರ್ಯಪಡೆಗೆ ಉಡುಪಿ ಜಿಲ್ಲೆಯ ಸೇರ್ಪಡೆ ವಿರೋಧಿಸಿ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಪರಮೇಶ್ವರ್‌, ಈ ಪಡೆಯ ಉಪಯೋಗ ಆಗದಿರುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕರಿಗೂ ನಾನು ಮನವಿ ಮಾಡಿದ್ದೇನೆ. ಕೋಮುವಾದಕ್ಕೆ ಸಂಬಂಧಪಟ್ಟ ಘಟನೆ ನಡೆಯದಿದ್ದಲ್ಲಿ ಈ ಕಾರ್ಯಪಡೆ ಅಗತ್ಯ ಬರುವುದಿಲ್ಲ. ಇದರ ಅಗತ್ಯ ಬರದಿದ್ದಲ್ಲಿ ಕೋಮುವಾದ ಸಂಪೂರ್ಣ ಹೋಗಿದೆ ಎಂಬ ಅರ್ಥವೇ ಬರುತ್ತದೆ ಎಂದರು.
ಮಾನವೀಯತೆ ಮರೆತ ಸೆಕ್ಯೂರಿಟಿ ಗಾರ್ಡ್ ಗಳು: ಮೊಬೈಲ್ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ
ಹೊಡೆಯುತ್ತಿದ್ದ ವೇಳೆ ಕೋಲು ಮುರಿದರೂ ಕೂಡ ಲೆಕ್ಕಿಸದೇ ಥಳಿಸಿದ್ದಾರೆ. ಈ ವೇಳೆ ಯುವಕ ಕಣ್ಣೀರಿಡುತ್ತಾ ಬೇಡಿಕೊಂಡರೂ ಸೆಕ್ಯೂರಿಟಿ ಗಾರ್ಡ್‌ಗಳ ಮನಸ್ಸು ಕರಗಲಿಲ್ಲ.
ಟೌನ್ ಕೋ ಆಪರೇಟಿವ್ ಸೊಸೈಟಿಗೆ 18.28 ಲಕ್ಷ ರು ಲಾಭ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಯ 108ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆಯನ್ನು ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ ಉದ್ಘಾಟಿಸಿದರು.
ಕಿರ್ಲೋಸ್ಕರ್ ಕಾರ್ಮಿಕರಿಗೆ ನ್ಯಾಯ ಒದಗಿಸಿ: ವಿ.ಸ್ಯಾಮ್‌ಸನ್‌ ಮೇಸ್ತ್ರಿ
ಎರಡೂವರೆ ದಶಕದ ಹಿಂದೆ ಮುಚ್ಚಿದ ಹರಿಹರ ನಗರದ ದಿ ಮೈಸೂರು ಕಿರ್ಲೋಸ್ಕರ್‌ ಕಂಪನಿಯ ಸಮಾಪನೆ ಕಾಲದಲ್ಲಿ 2800 ಕಾಯಂ ಕಾರ್ಮಿಕರಿದ್ದು, ನ್ಯಾಯಯುತವಾಗಿ ಬರಬೇಕಾದ ಪಿಎಫ್‌, ಗ್ರಾಚ್ಯುಟಿ, ಬೋನಸ್ ಸೇರಿದಂತೆ ವಿವಿಧ ರೀತಿಯ ಪರಿಹಾರ ಕೊಡಿಸುವಂತೆ ಅಖಿಲ ಭಾರತ ರಾಹುಲ್ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ವಿ.ಸ್ಯಾಮ್‌ಸನ್‌ ಮೇಸ್ತ್ರಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ದುಶ್ಚಟದಿಂದ ಮುಕ್ತರಾಗಿ ಹೊಸಬದುಕು ಕಟ್ಟಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ
ಶಿಬಿರದಲ್ಲಿ 46 ಶಿಬಿರಾರ್ಥಿಗಳು ಒಂದು ವಾರದಲ್ಲಿಯೇ ಪರಿವರ್ತನೆಗೊಂಡು ಕುಡಿತದಿಂದ ಮುಕ್ತರಾಗಿರುವುದು ಹೆಮ್ಮೆಯ ಸಂಗತಿ.
ಮನಸೂರೆಗೊಂಡ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿ
ಮೈಸೂರು: ನಗರದ ಪ್ರಕೃತಿ ಫೌಂಡೇಷನ್‌ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ ಎಸ್.ಈ. ಸುಧೀಂದ್ರ ಚಾಲನೆ ನೀಡಿದರು.
ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು
ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ತುಮಕೂರು ಕಡೆಯಿಂದ ಬಂದ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ.
ಶಿವಾಚಾರ ನಗರ್ತರು ಶಿಕ್ಷಣಕ್ಕೆ ಆದ್ಯತೆ ನೀಡಲಿ
ಶಿವಾಚಾರ ವೈಶ್ಯ ನಗರ್ತರ ಸಮುದಾಯವು ಕಡಿಮೆ ಸಂಖ್ಯೆ ಹೊಂದಿದ್ದು, ಅರ್ಥಿಕ,ರಾಜಕೀಯ ಸೇರಿದಂತೆ ಎಲ್ಲ ರಂಗಗಳಲ್ಲೂ ಹಿಂದುಳಿದಿದೆ. ಯಾವುದೇ ಸಮುದಾಯ ಮುಂದು ವರೆಯಬೇಕಾದರೆ ಪ್ರಮುಖ ಆಸ್ತ್ರವೇ ಶಿಕ್ಷಣ. ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪೋಷಕರು ಜವಾಬ್ದಾರಿ ವಹಿಸಬೇಕು.
ಮಕ್ಕಳಿಗೆ ಸ್ಕೌಟ್ಸ್‌- ಗೈಡ್ಸ್‌ ಶಿಕ್ಷಣ ನೀಡಿ
ಸ್ಕೌಟ್ಸ್‌ನಿಂದ ಶಾಲಾ ಮಕ್ಕಳಲ್ಲಿ ನಾಯಕತ್ವ ಗುಣಗಳು, ಪರಿಸರಕ್ಕೆ ತಕ್ಕಂತೆ ಹೊಂದಿಕೊಳ್ಳುವ ಪ್ರವೃತ್ತಿ, ಜೀವನ ಕೌಶಲ್ಯಗಳನ್ನು ಕಲಿತು ಮುಂದಿನ ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ರೂಪುಗೊಳ್ಳಲು ಸಹಕಾರಿ, ಎಲ್ಲ ಹಂತದ ಅಧಿಕಾರಿಗಳು, ಪೋಷಕರು ಮತ್ತು ಶಿಕ್ಷಕರು ಸ್ಕೌಟ್ಸ್-ಗೈಡ್ಸ್ ಶಿಕ್ಷಣ ಎಲ್ಲಾ ವಿದ್ಯಾರ್ಥಿಗಳಿಗೂ ತಲುಪುವಲ್ಲಿ ನಿರಂತರ ಪ್ರಯತ್ನಪಡಬೇಕು.
ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 11857
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved