ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚೆನ್ನಮ್ಮಳ ಧೈರ್ಯ, ದಿಟ್ಟತನ ಪ್ರೇರಣೆ
ಬ್ರಿಟಿಷರ ವಿರುದ್ಧ ಸಮರ ಸಾರಿದ ನಾಡಿನ ಮೊದಲ ಮಹಿಳೆ ರಾಣಿ ಚೆನ್ನಮ್ಮಳ ಧೈರ್ಯ ಶೌರ್ಯ ಮತ್ತು ದೇಶಪ್ರೇಮ ಮಹಿಳೆಯರಿಗೆ ಆದರ್ಶವಾಗಬೇಕು
ಲೋಕಾಯುಕ್ತ ಅರ್ಜಿಶೀಘ್ರ ವಿಲೇವಾರಿ ಮಾಡಿ
ಉಪಲೋಕಾಯುಕ್ತರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ, ಶಿಷ್ಠಾಚಾರ, ವೇದಿಕೆ, ಆಹಾರ, ಸಾರಿಗೆ ಸಮಿತಿ ಸೇರಿದಂತೆ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ
ಪಶ್ಚಿಮ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಸಭೆ
15ಕ್ಕೂ ಹೆಚ್ಚು ಆಕಾಂಕ್ಷಿತರು ಅರ್ಜಿ ನೀಡಿದ್ದಾರೆ. ಆಕಾಂಕ್ಷಿತರಿಗೆ ಲಕ್ಷಕ್ಕೂ ಹೆಚ್ಚು ಜನರ ನೋಂದಣಿ ಮಾಡುವ ಗುರಿ ನೀಡಿದ್ದೇವೆ. ಇಲ್ಲಿ ಪಡೆದ ವರದಿ ಹೈಕಮಾಂಡ್ಗೆ ಸಲ್ಲಿಸಲಾಗುವುದು ಎಂದು ಸಿ.ಟಿ. ಹೇಳಿದ್ದಾರೆ.
ಬಳ್ಳಾರಿ ವಿಶ್ವವಿದ್ಯಾಲಯ ಪಠ್ಯದ ದೋಷ ಕಳೆಯುವುದು ಯಾವಾಗ?
ವಾಣಿಜ್ಯ ಸೌರಭ, ವಿಜ್ಞಾನ ಸೌರಭ, ಕಲಾ ಸೌರಭ ಕನ್ನಡ ಪಠ್ಯದಲ್ಲಿ ನೂರಾರು ದೋಷಗಳು ಕಂಡು ಬಂದಿದ್ದವು.
ಹಾವೇರಿ ಜಿಲ್ಲೆಯಲ್ಲಿ ಹೋರಿ ತಿವಿದು ಮೂವರು ಸಾವು
ದೀಪಾವಳಿ ಬಲಿಪಾಡ್ಯದಂದು ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆ ಹಾಗೂ ಮೆರವಣಿಗೆ ವೇಳೆ ಜಿಲ್ಲೆಯ ವಿವಿಧೆಡೆ ನಡೆದ ಪ್ರತ್ಯೇಕ ಮೂರು ಘಟನೆಗಳಲ್ಲಿ ಹೋರಿಗಳು ತಿವಿದು ಮೂವರು ಮೃತಪಟ್ಟಿದ್ದಾರೆ.
ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಲ್ಲ: ಕಾರಜೋಳ
ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು 40 ವರ್ಷ, ಜಿ. ಪರಮೇಶ್ವರ್ 20 ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ ಆಗಿಲ್ಲ. ಕಾಂಗ್ರೆಸ್ಸಿಗೆ ದಲಿತರನ್ನು ಸಿಎಂ ಮಾಡುವ ಉದ್ದೇಶವೂ ಇಲ್ಲ. ಸ್ವಾತಂತ್ರ್ಯ ಸಿಕ್ಕಾಗಿನಿಂದ ಈ ವರೆಗಿನ ಆಡಳಿತದಲ್ಲಿ ಮಾಡದೆ ದಲಿತರಿಗೆ ಮೋಸ ಮಾಡುತ್ತಲೇ ಹೋಗುತ್ತಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಣೆ
ದೀಪಾವಳಿ ಹಬ್ಬವನ್ನು ಬುಧವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ವಿದ್ಯುತ್ ದೀಪಾಲಂಕಾರ, ತಳಿರು ತೋರಣಗಳಿಂದ ಮನೆ, ಅಂಗಡಿಗಳು ಕಂಗೊಳಿಸಿದವು.
ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ: ಸಿ.ಟಿ. ರವಿ
ಆರ್ಎಸ್ಎಸ್ ಸ್ವಯಂ ಸೇವಕರು ಹಿಡಿದುಕೊಳ್ಳುವ ಲಾಠಿ ನಿಷೇಧಿತ ಅಸ್ತ್ರವಲ್ಲ. ಅದು ದೇಶ ಭಕ್ತರಿಗೆ ಆತ್ಮವಿಶ್ವಾಸ ಮೂಡಿಸುತ್ತದೆ. ಹೀಗಾಗಿ, ಆರ್ಎಸ್ಎಸ್ನವರು ಲಾಠಿ ಹಿಡಿದರೆ ತಪ್ಪೇನು ಎಂದು ಹರಿಪ್ರಸಾದ್ ಹೇಳಿಕೆಗೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.
ದೀಪಾವಳಿ ಜೂಜಾಟ; ₹17.31 ಲಕ್ಷ ನಗದು ವಶ
1136 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, 17,31,140 ರು. ನಗದು ವಶಪಡಿಸಿಕೊಂಡಿದ್ದಾರೆ.
ಅನಧಿಕೃತ ಲೇಔಟ್ಗಳ ಸಮೀಕ್ಷೆಗೆ ಸಿದ್ಧತೆ!
ಅನಧಿಕೃತ ವಿನ್ಯಾಸಗಳಲ್ಲಿನ ಸಮಸ್ಯೆ ಬಗ್ಗೆ ಅರಿಯಲು, ಸಮೀಕ್ಷೆ ಮಾಡಲು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದ್ದೇನೆ. ಆದಷ್ಟು ಶೀಘ್ರದಲ್ಲೇ ಸಮೀಕ್ಷೆ ಪ್ರಾರಂಭವಾಗಲಿದೆ ಎಂದು ಹುಡಾ ಅಧ್ಯಕ್ಷ ಶಾಕೀರ ಸನದಿ ಹೇಳಿದ್ದಾರೆ.
< previous
1
...
106
107
108
109
110
111
112
113
114
...
14347
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ ರದ್ದತಿಗೆ ಬುರುಡೆ ಗ್ಯಾಂಗ್ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್ ಬಣ್ಣನೆ
ದರ್ಶನ್ಗೆ ಹೊದಿಕೆ, ಬಟ್ಟೆಗೆ ಕೋರ್ಟ್ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್ ಶಾ