ಗ್ರಾಮಾಂತರಕ್ಕೆಕಂದಾಯ ಸೇವೆಗಳ ವಿಶೇಷ ಆಂದೊಲನದ ಪ್ರಯೋಜನ ಪಡೆದುಕೊಳ್ಳಿ: ಸಿ.ಎಸ್. ಪೂರ್ಣಿಮಾಸಿ.ಎಸ್. ಪೂರ್ಣಿಮಾರೈತರು ಮತ್ತು ಸಾರ್ವಜನಿಕರಿಗೆ ಆಧಾರ್ ಸೀಡಿಂಗ್, ಎನ್ಪಿಸಿಐ, ಪ್ರೋಟ್ಸ್ ಪರಿಹಾರ, ಬಾಕಿ ಇರುವ ಪೌತಿ ಖಾತೆಗಳ ಅರ್ಜಿ ಸೇರಿದಂತೆ ಇತರ ಸಮಸ್ಯೆಗಳ ಪರಿಹಾರ ಕುರಿತು ಸಲಹೆ ಮತ್ತು ಮಾರ್ಗದರ್ಶನ ನೀಡುವುದರ ಜತೆಗೆ ಸ್ಥಳದಲ್ಲಿಯೇ ಬೇಡಿಕೆಯಂತೆ ಕೆಲಸ ಮಾಡಿಕೊಡಲಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ ಇತರರಿಗೂ ಮನವರಿಕೆ ಮಾಡಬೇಕು