• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರು ತಾಲೂಕಲ್ಲಿ ಒಂದೇ ರಾತ್ರಿ ೬೦ ಮಿಮೀ ಮಳೆ
ಜಗಳೂರು ತಾಲೂಕಿನ ಅನೇಕ ಕಡೆ ಗುಡುಗು ಸಹಿತ ಕೃತಿಕಾ ಮಳೆ ಅಬ್ಬರಿಸಿದ್ದು, ಅಂದಾಜು ೬೦ ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಾಲೂಕಿನ ಗಡಿಮಾಕುಂಟೆ, ಸೊಕ್ಕೆ, ಚಿಕ್ಕಉಜ್ಜಿನಿ, ಕ್ಯಾಸೇನಹಳ್ಳಿ, ಗೌರಿಪುರ, ಲಕ್ಕಂಪುರ, ಕೆಚ್ಚೇನಹಳ್ಳಿ ಸೇರಿಂತೆ ಅನೇಕ ಗ್ರಾಮಗಳಲ್ಲಿ ಧಾರಕಾರ ಮಳೆಯಾಗಿದೆ.
ಭಗೀರಥ ಮಹರ್ಷಿಗಳ ಆದರ್ಶಗಳ ಅಳವಡಿಸಿಕೊಳ್ಳಿ: ಡಾ. ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಭಗೀರಥ ಮಹರ್ಷಿಗಳ ಜಯಂತಿ ಆಚರಿಸಲಾಯಿತು.
ಮಹಿಳೆಯರು ಆರೋಗ್ಯದಲ್ಲಿ ಜಾಗ್ರತೆ ವಹಿಸಿ
ದಾಬಸ್‌ಪೇಟೆ: ಮಹಿಳೆಯರು ಎದೆ ಭಾಗದಲ್ಲಿ ಯಾವುದೇ ರೀತಿ ಗಡ್ಡೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಸ್ತನ ಕ್ಯಾನ್ಸರ್ ತಜ್ಞೆ ಡಾ.ಸಿ.ಯು.ಪೂವಮ್ಮ ತಿಳಿಸಿದರು.
ಪ್ರಪಂಚಕ್ಕೆ ಜ್ಞಾನಮಾರ್ಗ ತೋರಿಸಿದ ಶಂಕರಾಚಾರ್ಯ: ಅಚ್ಯುತ್‌
ಇಡೀ ಜಗತ್ತಿಗೆ ದರ್ಶನ ಮತ್ತು ಜ್ಞಾನದ ಮಾರ್ಗವನ್ನು ತೋರಿಸಿ ಮಾನವ ಜನ್ಮ ಸಾರ್ಥಕ ಗೊಳಿಸಿದವರು ಶಂಕರಾಚಾರ್ಯರು ಎಂದು ಮೈಸೂರು ಸನ್ನದು ಲೆಕ್ಕಪರಿಶೋಧಕ ಎಸ್.ಅಚ್ಯುತ್ ಹೇಳಿದರು.
ಭಗೀರಥ ಜನಾಂಗದ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ
ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಭಗೀರಥ ಜಯಂತ್ಯುತ್ಸವವನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಪೆನ್‌ಡ್ರೈವ್‌ ಪ್ರಕರಣ: ಪ್ರೀತಂಗೌಡರ ಆಪ್ತರ ನಿವಾಸದ ಮೇಲೆ ಎಸ್ಐಟಿ ದಾಳಿ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ದಿನೇ ದಿನೇ ತಿರುವು ಪಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂಗೌಡರ ಆಪ್ತರು ಎನ್ನಲಾದ ಮೂವರ ಮೇಲೆ ಹಾಸನದಲ್ಲಿ ಎಸ್ಐಟಿ ತಂಡ ಮಂಗಳವಾರ ಸಂಜೆ ದಾಳಿ ನಡೆಸಿದೆ.
ರೇವಣ್ಣಗೆ ಜಾಮೀನು: ಬೇಲೂರಲ್ಲಿ ಪಟಾಕಿ ಸಿಡಿಸಿ ಸಂಭ್ರಮ
ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬೇಲೂರು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ವಿಶ್ವಕ್ಕೆ ವಚನ ಸಾಹಿತ್ಯ ಕೊಡುಗೆ ನೀಡಿದ ಶರಣರು: ಹುಡೇದಗಡ್ಡಿ
೧೨ನೇ ಶತಮಾನದ ದಾರ್ಶನಿಕ ಶರಣರು ವಿಶ್ವಕ್ಕೆ ವಚನ ಸಾಹಿತ್ಯ ಮಹಾನ್ ಕೊಡುಗೆ ನೀಡಿದ ಮಹಾಮಹಿಮರ ಸಂದೇಶಗಳು ಇಂದು ವಿಶ್ವಕ್ಕೆ ಮಾದರಿಯಾಗಿವೆ ಎಂದು ಲಿಂಗಸೂರಿನ ಪ್ರಾಧ್ಯಾಪಕ ದೊಡ್ಡಬಸಪ್ಪ ಹುಡೇದಗಡ್ಡಿ ತಿಳಿಸಿದರು.
ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು
ಚನ್ನಪಟ್ಟಣ: ಸೋಮವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಸಿದ್ದು, ಮಳೆಯ ಆರ್ಭಟಕ್ಕೆ ಹಲವು ಗ್ರಾಮಗಳಲ್ಲಿ ಮರಗಳು, ವಿದ್ಯುತ್ ಕಂಬಗಳ ನೆಲಕ್ಕುರಿಳಿವೆ.
ಮಹಾತ್ಮ ಬಸವೇಶ್ವರರ ಜಾತ್ರೆಯಲ್ಲಿ ನಂದಿಕೋಲು ಉತ್ಸವ
ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿದ್ದ ಹೆಡೆಯಿರುವ ನಂದಿ ಧ್ವಜ ಸೇರಿ ಐದು ನಂದಿ ಧ್ವಜಗಳ ಹಾಗೂ ಪಲ್ಲಕಿ ಮೆರವಣಿಗೆ ಸಾಂಸ್ಕೃತಿಕ ವೈಭವದೊಂದಿಗೆ ಜರುಗಿತು
  • < previous
  • 1
  • ...
  • 10998
  • 10999
  • 11000
  • 11001
  • 11002
  • 11003
  • 11004
  • 11005
  • 11006
  • ...
  • 14720
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved