• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಉಳಿವಿಗಾಗಿ ಬದುಕು ಸವೆಸಿದ ಆಚಾರ್ಯ ಶಂಕರರು: ಅನಿಲ್ ಶಾಸ್ತ್ರೀ ಅಭಿಮತ
ವೇದಗಳಿಗೆ ಭಾಷ್ಯ, ಪುರಾಣಗಳಿಗೆ ಅರ್ಥ, ದೇಶದ ನಾಲ್ಕು ದಿಕ್ಕಿನಲ್ಲಿಯೂ ಶಾರದಾ ಪೀಠ, ಮಠಗಳನ್ನು ಸ್ಥಾಪಿಸಿ ಹಿಂದೂ ಧರ್ಮದ ಬೇರು ಗಟ್ಟಿಯಾಗಿಸಿದರು. ಇವರ ಮಾರ್ಗದರ್ಶನವನ್ನು ಎಲ್ಲರೂ ಪರಿಪಾಲಿಸಬೇಕಿದೆ. ತಮ್ಮ 16ನೇ ವಯಸ್ಸಿನಲ್ಲಿಯೇ ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದರು. ಶಂಕರರು ಚಾಂಡಾಲನನ್ನೂ ಮಹಾಪುರುಷನೆಂದು ಉದ್ಧರಿಸಿ ಕಾಶೀ ವಿಶ್ವನಾಥನದರ್ಶನ ಪಡೆದರು
ಬೀದಿಬದಿ ವ್ಯಾಪಾರಿಗಳದ್ದು ಸ್ವಾಭಿಮಾನದ ಬದುಕು: ಮಕ್‌ಬುಲ್ ಸಾಬ್ ಹೂಗಾರ
ಸ್ವಾಭಿಮಾನದಿಂದ ಬದುಕಲಿಕ್ಕಾಗಿ ದೊಡ್ಡ ಬಂಡವಾಳ ಇಲ್ಲದೆ ನಡೆಸುವ ವ್ಯಾಪಾರವೇ ಈ ಬೀದಿಬದಿ ವ್ಯಾಪಾರ.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ದುಬಾರಿ ಶುಲ್ಕ ಕಡಿವಾಣಕ್ಕೆ ಆಗ್ರಹ
ರಾಯಚೂರು ನಗರದ ಡಿಸಿ ಕಚೇರಿಗೆ ಆಗಮಿಸಿದ ಸಿಪಿಐಎಂಎಲ್ ರೆಡ್‌ಸ್ಟಾರ್ ಜಿಲ್ಲಾ ಸಂಘಟನೆ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮುಂಗಾರು ಹಂಗಾಮು: ಬರ ಪರಿಹಾರ ವಿತರಣೆ
ಬಾಗಲಕೋಟೆ: ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಈಗಾಗಲೇ ಸರ್ಕಾರದಿಂದ 1 ರಿಂದ 9ನೇ ಹಂತದವರೆಗೆ ಜಿಲ್ಲೆಯ ಒಟ್ಟು 169175 ರೈತರಿಗೆ ತಲಾ ₹ 2 ಸಾವಿರರಂತೆ ಒಟ್ಟು ₹ 33.53 ಕೋಟಿ ಪರಿಹಾರ ವಿತರಿಸಲಾಗಿದೆ.
ಧಾರ್ಮಿಕ ನಂಬಿಕೆಯಿಂದ ಮಾನಸಿಕ ನೆಮ್ಮದಿ: ಸಂಸದ ಬಿ.ವೈ.ರಾಘವೇಂದ್ರ
ಹಿರಿಯರು ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕೃತಿ- ಸಂಸ್ಕಾರ, ಧಾರ್ಮಿಕ ಶ್ರದ್ಧೆ, ನಂಬಿಕೆ ಕಲಿಸಬೇಕೆಂದು ಹೇಳಿದರು. ದೇವಸ್ಥಾನಗಳ ಸ್ಥಾಪನೆ, ವಾರ್ಷಿಕೋತ್ಸವದ ಆಚರಣೆ, ದೇಗುಲಗಳ ಜೀರ್ಣೋದ್ಧಾರ, ಗುಡಿ-ಗುಂಡಾರಗಳ ಅಭಿವೃದ್ಧಿಯಿಂದ ನಮ್ಮ ಸಂಸ್ಕೃತಿ ಬೆಳೆಯುತ್ತದೆ. ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಯಲ್ಲಿ ಸಂಸ್ಕಾರ ಬೆಳೆಯುತ್ತದೆ.
ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೇ ಬದಲು: ವಿದ್ಯಾರ್ಥಿಗಳು ಕಂಗಾಲು
, ಸಮಾಜಶಾಸ್ತ್ರ ವಿಷಯದ ಮೂರನೇ ಸೆಮಿಸ್ಟರ್ ಬದಲಿಗೆ 1ನೇ ಸೆಮಿಸ್ಟರ್‌ನ ಪ್ರಶ್ನೆ ಪತ್ರಿಕೆ ಬಂದಿರುವುದು ಗೊತ್ತಾಗಿದೆ. ಇದರಿಂದ ಗೊಂದಲಕ್ಕೀಡಾದ ವಿದ್ಯಾರ್ಥಿಗಳು ಕೂಡಲೇ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಆಯಾ ಕಾಲೇಜುಗಳ ಮುಖ್ಯಸ್ಥರು ವಿಶ್ವವಿದ್ಯಾಲಯದ ಗಮನಕ್ಕೆ ತರುತ್ತಿದ್ದಂತೆಯೇ ಪರೀಕ್ಷೆಯನ್ನು ಮುಂದೂಡಿ ವಿವಿ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಬಿತ್ತನೆ ಬೀಜ ರಸಗೊಬ್ಬರದ ಕೊರತೆ ಇಲ್ಲ : ಸುಜಾತ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ ತಿಳಿಸಿದ್ದಾರೆ.
ಬಿರುನಾಣಿ: ಚೆಕ್‌ ಡ್ಯಾಂ ವೈಫಲ್ಯ ಪರಿಶೀಲಿಸಿದ ಶಾಸಕ ಪೊನ್ನಣ್ಣ
ಶ್ರೀಮಂಗಲ ಸಮೀಪದ ಬಿರುನಾಣಿ ವ್ಯಾಪ್ತಿಯಲ್ಲಿ ಒಂದೇ ನದಿಗೆ 2019 ಸಾಲಿನಲ್ಲಿ ಒಂದು, ಹಾಗೂ 2022 ಸಾಲಿನಲ್ಲಿ ಎರಡು ಒಟ್ಟು ಮೂರು ಕಡೆ ರು.5.05 ಕೋಟಿ ಸಣ್ಣ ನೀರಾವರಿ ಇಲಾಖೆ ಅನುದಾನದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಮ್ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಮಂಗಳವಾರ ಖುದ್ದು ಚೆಕ್ ಡ್ಯಾಮ್‌ಗಳ ಸ್ಥಳ ಪರಿಶೀಲನೆ ನಡೆಸಿದರು.
ಏಕಾಗ್ರತೆಗೆ ಹೆಸರುವಾಸಿ ಭಗೀರಥ ಮಹರ್ಷಿ
ಭಗೀರಥ ಮಹರ್ಷಿಗಳು ತನ್ನ ಏಕಾಗ್ರತೆ, ಸಾಹಸ, ಗುರುಭಕ್ತಿಯಿಂದ, ಸತತ ಪ್ರಯತ್ನದ ಫಲನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ. ಆದ್ದರಿಂದಲೇ ಭಗೀರಥ ಪ್ರಯತ್ನ ಎಂಬ ನಾಣ್ನುಡಿ ಎಲ್ಲೆಡೆ ಜನಜನಿತವಾಗಿದೆ. ಸಮಸ್ತ ಮನುಕುಲದ ಉದ್ದಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಜೀವ ಮುಡಿಪಾಗಿಟ್ಟು ಘೋರ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿಯವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ
ಹೆಣ್ಣಾಗಲಿ, ಗಂಡಾಗಲಿ ಮಗುವನ್ನು ಸ್ವೀಕರಿಸಿ: ಎಸ್ .ಡಿ.ಬೆನ್ನೂರ್
ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ. ಹೆಣ್ಣು ಭಗವಂತನ ಸೃಷ್ಟಿಯ ಹೂ ಅದನ್ನು ಮೊಗ್ಗಲ್ಲೆ ಚಿವುಟದಿರಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ, ಎಲ್ಲಾ ರಂಗದಲ್ಲಿ ಮುಂದೆ ಇದ್ದು ಹೆಣ್ಣು ಭ್ರೂಣ ಹತ್ಯೆ ಮಹಾಪಾಪ. ಭ್ರೂಣ ಹತ್ಯೆಯಿಂದ ಸ್ತ್ರೀ ಪುರುಷರ ಸಂಖ್ಯೆಯಲ್ಲಿ ವ್ಯತ್ಯಾಸವಾಗುತ್ತದೆ, ಇದು ಸಮಾಜಕ್ಕೆ ಮಾರಕ.
  • < previous
  • 1
  • ...
  • 11002
  • 11003
  • 11004
  • 11005
  • 11006
  • 11007
  • 11008
  • 11009
  • 11010
  • ...
  • 14719
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved