• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿಯಾದ ಡಾ.ಧನಂಜಯ ಸರ್ಜಿ
ಡಾ.ಧನಂಜಯ ಸರ್ಜಿ ಹಾಗೂ ಪತ್ನಿ ನಮಿತಾ ಸರ್ಜಿ ಜೊತೆ ಮಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ನೇತೃತ್ವದಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ತೀವ್ರ ಬರ: ಬೇಸಿಗೆ ಹಂಗಾಮಿನ ಬಿತ್ತನೆ ಕುಂಠಿತ
ಈ ಬಾರಿ ಬೇಸಿಗೆ ಹಂಗಾಮಿನಲ್ಲಿ 20,568 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯ ಗುರಿ ಹಾಕಿಕೊಂಡಿದ್ದು, ಕೇವಲ 8475 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಈ ಬಾರಿ ಮಳೆಯಿಲ್ಲದೆ ಮುಂಗಾರು, ಬೇಸಿಗೆ ಹಂಗಾಮಿನಲ್ಲೂ ಬಿತ್ತನೆ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದ್ದು, ಬೇಸಿಗೆಯ ದಿನಗಳಲ್ಲಿ ಜಿಲ್ಲೆಯಲ್ಲಿ 12,220 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುತ್ತಿದ್ದ ಭತ್ತ ಬೆಳೆ ಈಗ 4896 ಹೆಕ್ಟೇರ್‌ಗೆ ಕುಸಿದಿದೆ.
ಯಾರಿಗೆ ಲೋಕಸಮರ ಗೆಲುವು?
ಕರಾವಳಿಯಲ್ಲಿ ಯಾರಿಗೆ ಲೀಡ್, ಘಟ್ಟದ ಮೇಲೆ ಯಾರಿಗೆ ಬಂಪರ್, ಇನ್ನು ಕಿತ್ತೂರು ಖಾನಾಪುರದಲ್ಲಿ ಯಾರ ಹವಾ ಹೀಗೆಲ್ಲ ಬಿಟ್ಟೂ ಬಿಡದೆ ಚರ್ಚೆಯಾಗುತ್ತಿದೆ.
ಪುಸ್ತಕ ಮಾನವನ ಸರ್ವತೋಮುಖ ಅಭಿವೃದ್ಧಿಗೆ ಪೂರಕ: ಅಶೋಕ್ ಹಾಸ್ಯಗಾರ
ಒಂದು ವರದಿಯ ಪ್ರಕಾರ ದೇಶದಲ್ಲಿ ಲಕ್ಷಕ್ಕೂ ಅಧಿಕ ತಾಳೆಗರಿಯಲ್ಲಿ ಬರೆದ ಗ್ರಂಥಗಳಿವೆ. ಆದರೆ ಅವುಗಳಲ್ಲಿ ಶೇ. ೪೦ರಷ್ಟು ಮಾತ್ರ ಓದಲು ಸಾಧ್ಯವಾಗಿದೆ. ನಮ್ಮ ಪರಂಪರೆ, ಸಂಸ್ಕೃತಿ ನಮ್ಮ ಬೌದ್ಧಿಕ ಚಿಂತನೆಯನ್ನು ಗ್ರಹಿಸಲು ಪುಸ್ತಕ ನೆರವಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌
ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.
ಎನ್‌ಇಪಿ ಹಿಂಪಡೆಯಲಿರುವ ಸರ್ಕಾರ ನಡೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಕಲಬುರಗಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರಿಂದ ಹೋರಾಟ. ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಪಡಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ.
ಭೂಮಿಗೆ ದೇವಗಂಗೆಯನ್ನು ತಂದ ಮಹಾತಪಸ್ವಿ ಭಗೀರಥ: ಕೆ.ಎಂ.ಶಿವಪ್ಪ
ಶಾಪಗ್ರಸ್ಥರಾಗಿದ್ದ ತನ್ನ ಪೂರ್ವಜರ ಮೋಕ್ಷಕ್ಕಾಗಿ ತನ್ನ ಅಧಿಕಾರವನ್ನು ತ್ಯಾಗಮಾಡಿ ಮಹಾತಪಸ್ಸಿನ ಮೂಲಕ ದೇವಗಂಗೆಯನ್ನು ಭೂಮಿಗೆ ತಂದ ಕಾರಣದಿಂದಲೇ ಇಂದು ನಮ್ಮ ಭೂಮಿ ಜೀವಜಲದಿಂದ ಸಂಮೃದ್ದವಾಗಿದೆ. ಜಲವಿಲ್ಲದೆ ಜೀವವಿಲ್ಲ. ಸಮಾಜದ ಒಳಿತಿಗಾಗಿ ತಮ್ಮ ಅಧಿಕಾರ ಮತ್ತು ಕುಟುಂಬವನ್ನು ತ್ಯಾಗಮಾಡಿ ಕಠೋರ ತಪ್ಪಸ್ಸು ಮಾಡುವ ಮೂಲಕ ಸಮಾಜಕ್ಕೆ ಶಾಶ್ವತ ಪರಿಹಾರ ನೀಡಿದ ಮಹನೀಯರ ಸಾಲಿನಲ್ಲಿ ಭಗೀರಥರು ಸೇರಿದ್ದಾರೆ.
ಎನ್‌ಇಪಿ ಹಿಂಪಡೆಯಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಖಂಡನೆ
ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ನ್ನು ಹಿಂಪಡೆದುಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾವೇರಿ ನಗರ ಘಟಕದ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಪಾಯಕ್ಕೆ ಕಾದಿವೆ ವಿಂಡ್‌ ಮಿಲ್‌ನ ತಂತಿಗಳು
ಉತ್ಪಾದನೆ ಆಗುವ ವಿದ್ಯುತ್ ಅನ್ನು ಗ್ರೀಡ್‌ಗೆ ಸಂಪರ್ಕಿಸುವ ತಂತಿಗಳು ಸದ್ಯ ಅಪಾಯಕ್ಕೆ ಆಹ್ವಾನ ನೀಡುತ್ತಿವೆ.
ಹಾಸನ ಜೈಲಿನಿಂದ ಪೊಲೀಸರ ವಶಕ್ಕೆ ವಕೀಲ ದೇವರಾಜೇಗೌಡ
ಅತ್ಯಾಚಾರ ಪ್ರಕರಣದ ವಿಚಾರವಾಗಿ ಬಂಧಿಸಲಾಗಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮಂಗಳವಾರ ಬೆಳಿಗ್ಗೆ ಹಾಸನ ಜಿಲ್ಲಾ ಬಂಧೀಖಾನೆಯಿಂದ ಕರೆದೊಯ್ದರು.
  • < previous
  • 1
  • ...
  • 11003
  • 11004
  • 11005
  • 11006
  • 11007
  • 11008
  • 11009
  • 11010
  • 11011
  • ...
  • 14719
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved