• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊರಬ: ಗಾಳಿ, ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬ
ಗಾಳಿ ಮಳೆಗೆ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿತು. ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಸುಮಾರು ಎರಡು ತಾಸು ಸೊರಬ-ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು. ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು.
ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಎನ್‌ಇಪಿ ಹಿಂಪಡೆಯದಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ದೇಶದಲ್ಲಿ ಭಾರತೀಯ ಶಿಕ್ಷಣ ನೀತಿ ಜಾರಿಗೆ ತಂದು, ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು. ಆ ಶಿಕ್ಷಣ ಪದ್ಧತಿ ಭಾರತೀಯ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಇನ್ನಿತರ ಕೌಶಲ್ಯ ನೀಡುವ ಉದ್ದೇಶ ಈ ನೀತಿಯಲ್ಲಿದೆ.
ಕಸದ ತೊಟ್ಟಿಯಾಗಿರುವ ಈಜುಗೊಳ, ಈಜು ಪ್ರಿಯರ ಕನಸಿಗೆ ತಣ್ಣೀರು
ಚಿಣ್ಣರು, ಯುವಕರ ಈಜುವ ಕನಸಿಗೆ ತಣ್ಣೀರೆರೆದ ಹಾನಗಲ್ಲಿನ ಈಜುಗೊಳ ಈಗ ಕಸದ ತೊಟ್ಟಿಯಾಗಿ, ಈಜು ಪಟುಗಳ ಕೂಗು ಅಧಿಕಾರಿಗಳಿಗೆ ಕೇಳದಂತಾಗಿ, ನಾಲ್ಕು ವರ್ಷಗಳಿಂದ ಇದ್ದೂ ಇಲ್ಲದಂತಹ ಸ್ಥಿತಿ ತಲುಪಿದೆ.
ವರ್ಷದಲ್ಲಿ ಕೆ.ಆರ್. ಕ್ಷೇತ್ರದ ಅಭಿವೃದ್ಧಿಗೆ 700 ಕೋಟಿ ವೆಚ್ಚ:ಶ್ರೀವತ್ಸ
ಕ್ಷೇತ್ರದ ಸಾರ್ವಜನಿಕರೊಂದಿಗೆ ಸತತ ಸಂಪರ್ಕದಲ್ಲಿ ಇರಬೇಕೆಂಬ ಹಿನ್ನೆಲೆಯಲ್ಲಿ ಮನೆ ಮನೆಗಳಿಗೆ ಪಾದಯಾತ್ರೆ ಮೂಲಕ ತೆರಳಿ ನನ್ನ ದೂರವಾಣಿ ಸಂಖ್ಯೆ ಹಾಗೂ ಆಪ್ತ ಸಹಾಯಕರ ದೂರವಾಣಿ ಸಂಖ್ಯೆ ಮತ್ತು ಕಚೇರಿ ವಿಳಾಸವುಳ್ಳ ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಡ್ ಗಳನ್ನು ವಿತರಿಸಿ, ಆ ಮೂಲಕ ಹಲವಾರು ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಸೇರಿ ಪರಿಹರಿಸಲಾಗಿದೆ
ಮಲೀನ ನೀರಿನಿಂದ ತುಂಬಿದ ಬಳ್ಳಾರಿ ಅಂಡರ್ ಪಾಸ್
ಅಧಿಕಾರಿಗಳು ಮಾತ್ರ ಚುನಾವಣೆಯ ನೆಪ ಹೇಳುತ್ತಾ ಕಾಲ ಹರಣ ಮಾಡಿದ ಹಿನ್ನೆಲೆಯಲ್ಲಿ ಇಂದು ನೀರು ವ್ಯಾಪಕ ಪ್ರಮಾಣದಲ್ಲಿ ಸಂಗ್ರಹ
ಸಿಡಿಲು ಬಡಿದು ಸಾವು: ಮೃತನ ಕುಟುಂಬಕ್ಕೆ ದರ್ಶನಾಪುರ ಭೇಟಿ
ಸಿಡಿಲಿಗೆ ಬಲಿಯಾದ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಕುರಿಗಾಹಿ ಗೋವಿಂದಪ್ಪನ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಮ್ಮಲ್ಲಿ ಜಗಳ ಇದ್ದರೆ ತಾನೆ ಸರ್ಕಾರ ಬೀಳೋದು: ಸಿದ್ದು
ನಮ್ಮಲ್ಲಿ ಒಳ ಜಗಳ ಇಲ್ಲ. ಒಳಗೂ ಇಲ್ಲ, ಹೊರಗೂ ಇಲ್ಲ. ಜಗಳ ಇದ್ದರೆ ತಾನೇ ಸರ್ಕಾರ ಬೀಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಲವೆಡೆ ಭಾರಿ ಮಳೆ, ಕೆಲವೆಡೆ ಸಾಧಾರಣ ಮಳೆ
ಗೋಕರ್ಣ ಹಾಗೂ ಅಂಕೋಲಾದ ಕೆಲವೆಡೆ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಗುಡುಗು ಮಿಂಚಿನ ಅಬ್ಬರದೊಂದಿಗೆ ಮಳೆ ಸುರಿದಿದೆ.
ಮಳೆ: ರಾಜ್ಯದ ಬಹುತೇಕ ಕಡೆ ತಾಪ ಕುಸಿತ
ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ರಾಯಚೂರು, ವಿಜಯಪುರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿದೆ.
  • < previous
  • 1
  • ...
  • 11005
  • 11006
  • 11007
  • 11008
  • 11009
  • 11010
  • 11011
  • 11012
  • 11013
  • ...
  • 14719
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved