• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕತತ್ವ ಪಾಲಿಸಿ ಬಸವ ಜಯಂತಿ ಆಚರಿಸಿ: ಶ್ರೀಚಂದ್ರಶೇಖರ ಸ್ವಾಮೀಜಿ
ಕಾಯಕವೇ ಕೈಲಾಸ ಎಂದು ದುಡಿಮೆ ಮಹತ್ವವನ್ನು ಅಣ್ಣನವರು ಸಾರಿದ್ದಾರೆ. ಇಂದಿನ ಯುವಜನತೆ ಯಾವುದೇ ಕೆಲಸವನ್ನು ಮೇಲು-ಕೀಳೆಂದು ನೋಡದೆ ದುಡಿಯುವ ಮೂಲಕ ತಮ್ಮ ಬದುಕು ಹಸನಾಗಿಸಿಕೊಳ್ಳಬೇಕು. ದುಡಿದು ತಿನ್ನುವುದು ಪ್ರಸಾದ ದುಡಿಯದೆ ತಿನ್ನುವುದು ಕೂಳು ಎಂಬ ಸಿದ್ದಗಂಗಾಶ್ರೀಗಳ ವಾಣಿಯನ್ನು ಅರಿತಾಗ ಮಾತ್ರ ಸಾರ್ಥಕ ಬದುಕು ನಡೆಸಲು ಸಾಧ್ಯ.
ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಬಿಪ್ಸ್ ಶೇ.100ರ ಸಾಧನೆ
10ನೇ ತರಗತಿಯ ಸಿಬಿಎಸ್ಇ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಬಿವಿವಿ ಸಂಘದ ಬಸವೇಶ್ವರ ಅಂತಾರಾಷ್ಟ್ರೀಯ (ಸಿಬಿಎಸ್ಇ) ಪಬ್ಲಿಕ್ ಶಾಲೆ0ು ವಿದ್ಯಾರ್ಥಿಗಳು ಪ್ರತಿಶತ 100ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಮಾರಾಟ ಮಳಿಗೆಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ
ಆಯ್ದ ರಸಗೊಬ್ಬರ, ಪೀಡೆನಾಶಕ ಮತ್ತು ಬಿತ್ತನೆ ಬೀಜಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಕಳುಹಿಸಿದರು. ಪರಿಕರ ಮಾರಾಟಗಾರಿಗೆ ಈ ಸಂಬoಧ ಕ್ರಮ ಬದ್ಧವಾಗಿ ವ್ಯವಹರಿಸಲು ನಿರ್ದೇಶಿಸಿದ್ದು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವು ಎಂಬ ಎಚ್ಚರಿಕೆಯನ್ನು ನೀಡಿದರು.
ಗಡಿನಾಡಾದರೂ ಇಲ್ಲಿ ಕನ್ನಡವೇ ಶ್ರೀಮಂತ
ಸಣ್ಣದಾಗಿ ಆರಂಭವಾದ ಸಂಸ್ಥೆ ಇದೀಗ ಹೆಮ್ಮರವಾಗಿ ಬೆಳೆದಿದೆ. ಕನ್ನಡ ಸಾಹಿತ್ಯ ಪರಿಷತ್‌ನ ಮೂಲ ಆಶಯ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಣೆ ಮಾಡುವುದಾಗಿದೆಯೇ ವಿನಃ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಮಾಡುವುದಲ್ಲ
ಐಸಿಟಿ ಅಕಾಡೆಮಿ-ಕೊಡಗು ವಿಶ್ವವಿದ್ಯಾಲಯ ಜಂಟಿ ಒಡಂಬಡಿಕೆ
ಹೊಸ ತಲೆಮಾರಿನ ಶಿಕ್ಷಕರು ಮತ್ತು ಉದ್ಯಮಶೀಲ ವಿದ್ಯಾರ್ಥಿಗಳನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ, ತಮಿಳುನಾಡು ಸರ್ಕಾರ ಮತ್ತು ಕೈಗಾರಿಕೆಗಳ ಒಕ್ಕೂಟದೊಂದಿಗೆ ಒಂದು ಸೊಸೈಟಿಯಾಗಿ ಸ್ಥಾಪಿತವಾಗಿರುವ ಐಸಿಟಿ ಅಕಾಡೆಮಿ ಹಾಗೂ ಕೊಡಗು ವಿಶ್ವವಿದ್ಯಾಲಯ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ.
ಸಾಲಿಗ್ರಾಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ವಿಜಯೋತ್ಸವ
ಗ್ರಾಮದ ಗಾಂಧಿ ಪ್ರತಿಮೆ ಮುಂಭಾಗ ಸಭೆ ಸೇರಿದ ಜೆಡಿಎಸ್ ನ ಕಾರ್ಯಕರ್ತರು, ಮುಖಂಡರು ಎಚ್.ಡಿ. ರೇವಣ್ಣನವರ ಅಭಿಮಾನಿಗಳು ಮೈಮಲ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಎಟಿ ಸೋಮಶೇಖರ್ ನೇತೃತ್ವದಲ್ಲಿ ಜಯ ಘೋಷಗಳನ್ನು ಕೂಗುತ್ತಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸತ್ಯಕ್ಕೆ ಜಯ, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ, ಮಾಜಿ ಸಚಿವ ಎಚ್.ಡಿ. ರೇವಣ್ಣರಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರಿಗೆ ಜಯವಾಗಲಿ ಎಂದು ಜಯಗೋಷ
ಹಾಲಕ್ಕಿ ಯುವಜನರ ಪ್ರಗತಿಗೆ ಸಹಕಾರ ಅಗತ್ಯ: ಗೋಪಾಲಕೃಷ್ಣ ನಾಯಕ
ಅಂಕೋಲಾದ ಜೈಹಿಂದ್ ಮೈದಾನದಲ್ಲಿ ಜಿಲ್ಲೆಯ ಹಾಲಕ್ಕಿ ಒಕ್ಕಲಿಗರ ಯುವಕರಿಗಾಗಿ ಮೊದಲ ಬಾರಿಗೆ ಆಯೋಜಸಿದ್ದ ‘ಹಾಲಕ್ಕಿ ಪ್ರೀಮಿಯರ್ ಲೀಗ್- 2024’ ಪಂದ್ಯಾವಳಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಎಂಐಟಿ: ಗಣಿತದಲ್ಲಿ ಮಹಿಳೆ ದಿನಾಚರಣೆ ಕಾರ್ಯಕ್ರಮ
ಎಂಐಟಿಯಲ್ಲಿ ಗಣಿತಶಾಸ್ತ್ರ ವಿಭಾಗದ ವತಿಯಿಂದ ಸೋಮವಾರ ಗಣಿತದಲ್ಲಿ ಮಹಿಳೆಯರ ದಿನಾಚರಣೆ ನಡೆಯಿತು. ಈ ಕಾರ್ಯಕ್ರಮ ಗಣಿತಶಾಸ್ತ್ರಕ್ಕೆ ಮಹಿಳೆಯರ ಕೊಡುಗೆಗಳ ಬಗ್ಗೆ ತಿಳಿಸಲಾಯಿತು.
ಹೇಮೆಯ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಗೆ ತೀವ್ರ ವಿರೋಧ
ಹೇಮಾವತಿ ಯೋಜನೆಯ 72 ಕಿಮೀಯಿಂದ 197 ಕಿಮೀವರೆಗೆ ನಾಲೆಯ ಆಧುನೀಕರಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಇದಕ್ಕಾಗಿ ಸರಕಾರ ಸುಮಾರು 900 ಕೋಟಿ ರು.ಗಳನ್ನು ಖರ್ಚು ಮಾಡುತ್ತಿದೆ. ಇದೇ ನಾಲೆಯಿಂದ ಕುಣಿಗಲ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗಬಹುದು. ಏಕ್ಸಪ್ರೆಸ್ ಕೆನಾಲ್‌ನ ಅಗತ್ಯವಿಲ್ಲ.
ಜಗತ್ತಿಗೆ ಸಮಾನತೆ ಸಾರಿದ್ದ ದೈವ ಪುರುಷ ಬಸವಣ್ಣ: ಎಂ.ಎಸ್. ಗಂಗಾಧರ್
ಜಾತ್ಯತೀತ ಸಮಾಜದ ಕಲ್ಪನೆ, ಕಾಯಕ, ದಾಸೋಹ ಮತ್ತು ಸಿದ್ಧಾಂತಗಳ ಅನುಷ್ಠಾನದ ಚಿಂತನೆಗಳನ್ನು ಬಸವಣ್ಣನವರು ಹೊಂದಿದ್ದರೆ. ಸಿದ್ಧಗಂಗಾ ಮಠದ ಕೀರ್ತಿ ಶೇಷ್ಠ ಶಿವಕುಮಾರ ಸ್ವಾಮಿಗಳು ತ್ರಿವಿಧ ದಾಸೋಹದ ಮೂಲಕ ಮಠವನ್ನು ಜಾತ್ಯತೀತ ನೆಲೆಯಲ್ಲಿ ಕಟ್ಟಿ ಬೆಳೆಸಿದ್ದಾರೆ.
  • < previous
  • 1
  • ...
  • 11007
  • 11008
  • 11009
  • 11010
  • 11011
  • 11012
  • 11013
  • 11014
  • 11015
  • ...
  • 14717
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved