• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷದ ಕಾರ್ಯವೈಖರಿಗೆ ಪದವೀಧರರ ಒಲವು: ಡಾ.ಧನಂಜಯ ಸರ್ಜಿ
ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 14 ವೈದ್ಯಕೀಯ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಉನ್ನತ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ 82 ಸಾವಿರ ಮಂದಿ ಪದವೀಧರರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಪಕ್ಷದ ಕಾರ್ಯವೈಖರಿಯನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಡಾ.ಧನಂಜಯ ಸರ್ಜಿ ಹೇಳಿದರು.
ಕಾರ್ಮಿಕರಿಗಾಗಿ ಸರ್ಕಾರರ ವಿರುದ್ಧವೇ ಮಾತನಾಡಲು ಸಿದ್ಧ: ಆಯನೂರು ಮಂಜುನಾಥ್
ಎಲ್ಲಾ ಪಕ್ಷಗಳಲ್ಲಿಯೂ ನ್ಯೂನತೆ, ದೋಷ ಇದೆ. ಜಾತಿ ಬಲ, ಹಣ ಬಲ ಎಲ್ಲ ಪಕ್ಷಗಳಲ್ಲಿಯೂ ಪ್ರಭಾವ ಬೀರುತ್ತದೆ. ಆದರೆ ಪರಿಷತ್ ಚುನಾವಣೆಯಲ್ಲಿ ನೌಕರರು, ಕಾರ್ಮಿಕರು ಜಾತಿಗಿಂತ ತಮ್ಮ ಸಮಸ್ಯೆ ಪರಿಹಾರ ಮಾಡುವವರಿಗೆ ಜಾತಿ ನೋಡದೆ ಮತ ಹಾಕುತ್ತಾರೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.
ಶಿಗ್ಗಾವಿಯಲ್ಲಿ ಉಚಿತ ಬೇಸಿಗೆ ಶಿಬಿರ ಪ್ರಶಂಸನೀಯ
ಉಚಿತ ಬೇಸಿಗೆ ಶಿಬಿರಗಳು ಹುಬ್ಬಳ್ಳಿ, ಧಾರವಾಡ, ದಾವಣಗೆರೆ ನಗರಗಳಲ್ಲಿ ಆಯೋಜನೆ ಮಾಡಲಾಗುತ್ತಿತ್ತು. ಆದರೆ, ಇಂದು ಶಿಗ್ಗಾವಿ ಪಟ್ಟಣದಲ್ಲಿ ಭರತ ಸಂಸ್ಥೆಯಿಂದ ಆಗುತ್ತಿರುವುದು ವಿಶೇಷವಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಶಕುಂತಲಾ ದುಂಡಿಗೌಡ್ರ ಹೇಳಿದರು.
ವಾರದೊಳಗೆ ಪ್ರಜ್ವಲ್‌ ಬಂಧಿಸದಿದ್ದರೆ ಪ್ರತಿಭಟನೆ
ರಾಮನಗರ: ವಿದೇಶಕ್ಕೆ ಪರಾರಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ವಾರದೊಳಗೆ ಬಂಧಿಸದಿದ್ದರೆ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ಎಕ್ಸ್ ಪ್ರೆಸ್ ಕೆನಾಲ್ ಯೋಜನೆಯು ಮರಣ ಶಾಸನವಿದ್ದಂತೆ: ಶಾಸಕ
ಈ ಹೇಮಾವತಿ ನಾಲಾ ಅಧುನೀಕರಣ ಕಾಮಗಾರಿಯು ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಅನವಶ್ಯಕವಾಗಿ ಸಾವಿರಾರು ಕೋಟಿ ರು. ವೆಚ್ಚದಲ್ಲಿ ೩೪ ಕಿಮೀ ಉದ್ದದ ಎಕ್ಸ್ಪ್ರೆಸ್ ಕೆನಾಲ್ ಪೈಪ್ ಲೈನ್ ನನ್ನು ನಿರ್ಮಿಸಲು ಹೊರಟಿರುವ ರಾಜ್ಯ ಸರ್ಕಾರದ ಉದ್ದೇಶವು ದುರುದ್ದೇಶದಿಂದ ಕೂಡಿದ್ದು, ಈ ಯೋಜನೆಯು ತುಮಕೂರು ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ರೈತರಿಗೆ ಮರಣ ಶಾಸನವಾಗಲಿದೆ.
ಪೆನ್‌ಡ್ರೈವ್‌: ಪ್ರೀತಂ ಆಪ್ತರಿಗೆ ಎಸ್ಐಟಿ ಬಿಸಿ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ದಿನೇ ದಿನೇ ತಿರುವು ಪಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂಗೌಡರ ಮೂವರು ಆಪ್ತರ ಮೇಲೆ ಎಸ್ಐಟಿ ತಂಡ ಮಂಗಳವಾರ ಸಂಜೆ ದಾಳಿ ನಡೆಸಿದೆ.
ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಲು ಡಾ. ಸುಂದರೇಗೌಡ ಆಗ್ರಹ
ಚಿಕ್ಕಮಗಳೂರು, ಖಾಸಗಿ ಶಾಲಾ, ಕಾಲೇಜುಗಳ ಅತಿಯಾದ ಡೊನೇಷನ್, ಶುಲ್ಕ ನಿಯಂತ್ರಿಸಲು ಸರಕಾರ ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವ ಮೂಲಕ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ. ಕೆ. ಸುಂದರೇಗೌಡ ಆಗ್ರಹಿಸಿದರು.
ಸ್ಮಾರ್ಟ್‌ಸಿಟಿ ಕಾರ್ಯದಿಂದಲೇ ನಗರದಲ್ಲಿ ಸಮಸ್ಯೆ ಉದ್ಬವ
ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಂದಲೇ ಮಳೆ ಸುರಿಯುತ್ತಿದ್ದಂತೆ ನಗರದಲ್ಲಿ ಸಮಸ್ಯೆಗಳು ಉದ್ಬವಿಸಲು ಪ್ರಮುಖ ಕಾರಣವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್‌.ಲೋಕೇಶ್‌ ಅಸಮಾಧಾನ ವ್ಯಕ್ತಪಡಿಸಿದರು.
ಗಂಗೆಯನ್ನೇ ಭುವಿಗೆ ಹರಿಸಿದ ಭಗೀರಥ ಮಹರ್ಷಿ: ಜಿಲ್ಲಾಧಿಕಾರಿ
ಭಗೀರಥ ಮಹರ್ಷಿ ಘೋರ ತಪಸ್ಸಿನ ಮೂಲಕ ಕಠಿಣ ಕಾರ್ಯ ಪೂರೈಸಿ, ಪವಿತ್ರ ಗಂಗೆಯನ್ನು ಭೂಮಿಗೆ ತಂದ ಚೈತನ್ಯದ ಚಿಲುಮೆ ಹಾಗೂ ಛಲಗಾರ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
₹44.35 ಕೋಟಿ ಬೆಳೆ ನಷ್ಟ ಪರಿಹಾರ ಬಿಡುಗಡೆ
ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವಾಗಿ ಎರಡನೇ ಕಂತಿನಲ್ಲಿ ಜಿಲ್ಲೆಯ 69575 ರೈತರಿಗೆ ₹44.35 ಕೋಟಿ ಇನ್‌ಫುಟ್ ಸಬ್ಸಿಡಿ ಬಿಡುಗಡೆ ಮಾಡಿದ್ದು, ದಾಖಲಾತಿ ಹೊಂದಾಣಿಕೆಯಾಗದ 11597 ರೈತರಿಗೆ ಪರಿಹಾರ ಬಿಡುಗಡೆ ಮಾಡಲು ಬ್ಯಾಂಕ್ ಖಾತೆ ದಾಖಲಾತಿಗಳನ್ನು ಸರಿಪಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
  • < previous
  • 1
  • ...
  • 11008
  • 11009
  • 11010
  • 11011
  • 11012
  • 11013
  • 11014
  • 11015
  • 11016
  • ...
  • 14715
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved