• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರಿದಾದ ಕೆರೆ-ಕಟ್ಟೆಗಳು; ಕುಡಿಯುವ ನೀರಿಗೆ ಪಕ್ಷಿಗಳ ಪರದಾಟ..!
ಕಳೆದ ಕೆಲ ತಿಂಗಳಿಂದ ಮಳೆ ಇಲ್ಲದೇ, ಬಿಸಿಲಿನ ತಾಪಕ್ಕೆ ಬಹುತೇಕ ಕೆರೆ ಕಟ್ಟೆಗಳು ಬರಿದಾಗಿದ್ದವು. ಇದರಿಂದ ಕಡಿಮೆ ಪ್ರಮಾಣದಲ್ಲಿ ಬಿದ್ದ ಮಳೆ ನೀರನ್ನು ಭೂಮಿ ನೀರು ಕುಡಿದಿದೆ. ಮತ್ತೆ ಮಳೆಯಾದರೆ ಕೆರೆ ಕಟ್ಟೆಗಳಲ್ಲಿ ನೀರು ಬರುತ್ತದೆ ಎಂಬುದು ರೈತರ ಅನಿಸಿಕೆಯಾಗಿದೆ.
ಜೈಲಲ್ಲಿ ರೇವಣ್ಣ ಕಣ್ಣೀರು: ಜಿಟಿ ದೇವೇಗೌಡ

‘ನಾನು ತಪ್ಪು ಮಾಡಿದ್ದರೆ ಇನ್ನೂ ಶಿಕ್ಷೆ ಕೊಡಲಿ. ಏನೂ ತಪ್ಪು ಮಾಡದ ನನಗೆ ಈ ಶಿಕ್ಷೆ ಕೊಟ್ಟಿದ್ದಾರೆ ಎಂದು ದುಃಖಿತರಾಗಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಐದು ನಿಮಿಷ ಕಣ್ಣೀರು ಹಾಕಿದರು’ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಎಂಎಲ್ಸಿ ಚುನಾವಣೆಗೆ 11 ಅಭ್ಯರ್ಥಿಗಳ ನಾಮಪತ್ರ

ಮೇಲ್ಮನೆ ಚುನಾವಣೆಗೆ ಘಟಾನುಘಟಿ ನಾಯಕರು ಸೇರಿದಂತೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.

ಒಂಟೆಗಳ ಹಿಂದೆ ಹೋಗಿ ಶವವಾಗಿ ಸಿಕ್ಕ ಮಕ್ಕಳು

ಆಟವಾಡಲೆಂದು ನಗರದ ಗಚ್ಚಿನಕಟ್ಟಿ ಕಾಲೋನಿಯಿಂದ ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಸೋಮವಾರ ಇಂಡಿ ರಸ್ತೆಯಲ್ಲಿರುವ ಚರಂಡಿ ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿವೆ.

ಕುಮಟಾ ಸಿಹಿ ಈರುಳ್ಳಿಗೆ ಬಡಿದ ರೋಗ, ಗಗನಕ್ಕೇರಿದ ಬೆಲೆ

ಕುಮಟಾ ಸಿಹಿ ಈರುಳ್ಳಿ ಬೆಳೆಗೆ ರೋಗದಿಂದಾಗಿ ಇಳುವರಿ ಇಲ್ಲದೆ ಬೆಲೆ ಗಗನಕ್ಕೇರಿದೆ. ಅಳ್ವೇಕೋಡಿ, ಹಂದಿಗೋಣ ಬಳಿ ಹೆದ್ದಾರಿಯ ಇಕ್ಕೆಲಗಳಲ್ಲಿ ರಾಶಿ ರಾಶಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದ ನೋಟ ಈಗ ಕಾಣಿಸುತ್ತಿಲ್ಲ. ಅಲ್ಲೊಂದು ಇಲ್ಲೊಂದು ಕಡೆ ಮಾತ್ರ ಈರುಳ್ಳಿಯ ಗೊಂಚಲುಗಳು ಕಾಣಿಸುತ್ತಿವೆ.

ಡಿಡಬ್ಲ್ಯೂಆರ್‌ ಅಳವಡಿಕೆಗೆ ಐಎಂಡಿಗೆ ಜಾಗದ ಕೊರತೆ

ನಗರದ ಹವಾಮಾನದ ಕುರಿತಂತೆ ನಿಖರ ಮಾಹಿತಿಯನ್ನು ತಿಳಿಯಲು ಡಾಪ್ಲರ್ ವೆದರ್ ರಾಡಾರ್ (ಡಿಡಬ್ಲ್ಯೂಆರ್‌) ಅಳವಡಿಕೆ ಭಾರತದ ಹವಾಮಾನ ಇಲಾಖೆ ರೂಪಿಸಿರುವ ಯೋಜನೆಗೆ ಸ್ಥಳದ ಅಭಾವ ಉಂಟಾಗಿದ್ದು, ಯೋಜನೆ ಜಾರಿಗೆ ಹಿನ್ನಡೆಯಾಗಿದೆ.

ಹುಬ್ಬಳ್ಳಿ, ಹೊಸಪೇಟೆ ರೈಲು ಸಂಚಾರ ಭಾಗಶಃ ರದ್ದು

ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ಬೆಂಗಳೂರು: ಮಳೆಯಿಂದ ಬೆಸ್ಕಾಂಗೆ 3.30 ಕೋಟಿ ರು. ನಷ್ಟ
ಮಳೆಯಿಂದಾಗಿ ಬೆಸ್ಕಾಂಗೆ 3.30 ಕೋಟಿ ರು. ನಷ್ಟವಾಗಿದೆ ಎಂದು ಮಾಹಿತಿ ನೀಡಿದೆ.
ಜುಲೈ ಅಂತ್ಯಕ್ಕೆ ವಿಸ್ತರಿತ ಹಸಿರು ಮಾರ್ಗ ತೆರೆಯಲು ಬಿಎಂಆರ್‌ಸಿಎಲ್‌ ಸಿದ್ಧತೆ
ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಜನಸಂಚಾರ ಸನ್ನಿಹಿತವಾಗಿದ್ದು, ಬಹುತೇಕ ಜುಲೈ ಅಂತ್ಯ ಅಥವಾ ಆಗಸ್ಟ್‌ ಆರಂಭದಲ್ಲಿ ಈ ಮಾರ್ಗವನ್ನು ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ ಯೋಜಿಸಿದೆ.
ಡಿಡಬ್ಲ್ಯೂಆರ್‌ ಅಳವಡಿಕೆಗೆ ಐಎಂಡಿಗೆ ಜಾಗದ ಕೊರತೆ
ನಗರದಲ್ಲಿ ರಡಾರ್‌ ಅಳವಡಿಕೆಗೆ ಐಎಂಡಿ ಯೋಜನೆ ರೂಪಿಸಿದ್ದು, ಮೋಡ,ಮಳೆ, ಗಾಳಿ ಕುರಿತು ಅಧ್ಯಯನಕ್ಕೆ ಪೂರಕವಾಗಲಿದೆ.
  • < previous
  • 1
  • ...
  • 11009
  • 11010
  • 11011
  • 11012
  • 11013
  • 11014
  • 11015
  • 11016
  • 11017
  • ...
  • 14715
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved