ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೂ ಮೇಲ್ಮನೆ ಕ್ಷೇತ್ರ ಗೆಲ್ಲುತ್ತೇವೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಆರೂ ಕ್ಷೇತ್ರವನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಪತ್ತೆಯಾಗಿದ್ದ ಮೂರು ಮಕ್ಕಳು ಶವವಾಗಿ ಪತ್ತೆ
ಕನ್ನಡಪ್ರಭ ವಾರ್ತೆ ವಿಜಯಪುರ ಆಟವಾಡಲೆಂದು ನಗರದ ಗಚ್ಚಿನಕಟ್ಟಿ ಕಾಲೋನಿಯಿಂದ ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಸೋಮವಾರ ಇಂಡಿ ರಸ್ತೆಯಲ್ಲಿರುವ ಚರಂಡಿ ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿವೆ.ನಗರದ ಗಚ್ಚಿನಕಟ್ಟಿ ಕಾಲೋನಿ ನಿವಾಸಿ ಮಿಹಿರ್ ಶ್ರೀಕಾಂತ ಜಾನಗೌಳಿ (7), ಗದಗ ನಿವಾಸಿಗಳಾದ ವಿಜಯ ಅನಿಲ ದಹಿಂಡೆ (8), ಅನುಷ್ಕಾ ಅನಿಲ ದಹಿಂಡೆ (10) ಮೃತಪಟ್ಟ ಮಕ್ಕಳು. ಭಾನುವಾರ ಸಂಜೆ ಕಾಲೋನಿಯಲ್ಲಿ ಒಂಟೆಗಳು ಬಂದಿದ್ದಾಗ ಅದರ ಹಿಂದೆ ಈ ಮೂವರು ಮಕ್ಕಳು ಆಟವಾಡುತ್ತ ಹೋಗಿದ್ದರು
'ಕಾನೂನು ಗೊತ್ತಿಲ್ಲದೆ ತಪ್ಪು ಮಾಡಿದರೂ ಕ್ಷಮೆ ಇಲ್ಲ'
ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ, ಜನನ, ಮರಣ, ಕಂದಾಯ ಇಲಾಖೆ ಕೆಲಸ ಕಾರ್ಯಗಳ ಕುರಿತು ಎಲ್ಲರಿಗೂ ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು
ಮಲ್ಲಯ್ಯಕಂಬಿಯ ಐದೇಶಿ: ಭವ್ಯ ಮೆರವಣಿಗೆ
ಗುಳೇದಗುಡ್ಡ: ಮಲ್ಲಯ್ಯ ಕಂಬಿಯ ಐದೇಶಿ ಕಾರ್ಯಕ್ರಮ ಪಟ್ಟಣದ ಸಂಗನಬಸವೇಶ್ವರ ದೇವಸ್ಥಾನದಲ್ಲಿ ಸಂಭ್ರಮದಿಂದ ಭಾನುವಾರ ನಡೆಯಿತು.
ಅಂಗನವಾಡಿ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ದೇವರಹಿಪ್ಪರಗಿ: ತಾಲೂಕಿನ ಕೋರವಾರ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಿಂದಗಿ ಹಾಗೂ ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ, ವಿಜಯಪುರ ಸಹಯೋಗದಲ್ಲಿ ಕೋರವಾರ ಅಂಗನವಾಡಿ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಡೆಸಲಾಯಿತು.
ಧರೆಗಿಳಿದ ಪೂರ್ವ ಮುಂಗಾರು ರೈತರಿಗೆ ಸಂತಸ
ತಾಲೂಕಿನ ಕೆಲವೆಡೆ ಭಾನುವಾರ ರಾತ್ರಿ ಪೂರ್ವ ಮುಂಗಾರು ಮಳೆ ಗುಡುಗು-ಮಿಂಚಿನ ಅಬ್ಬರದಿಂದ ಆರಂಭವಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ.
ಅವ್ವ ಎಂದರೆ ತ್ಯಾಗ, ಪ್ರೀತಿಯ ಸ್ವರೂಪ: ಡಾ.ಜ್ಯೋತಿ
ಔರಾದ್ನ ವಡಗಾಂವ(ದೇ) ಗ್ರಾಮದಲ್ಲಿ ಆರಾಧ್ಯ ಬೇಸಿಗೆ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ ವಿಶ್ವ ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ಡಾ . ಜ್ಯೋತಿ ಎಕ್ಕೆಳ್ಳೆ ಮಾತನಾಡಿದರು.
ಅಮೆರಿಕದ ರಿಚರ್ಡ್ ಹ್ಯಾನ್ಸೆಸ್ಗೆ ಸೆಲ್ಕೋ ‘ಸೂರ್ಯಮಿತ್ರ’ ಪ್ರಶಸ್ತಿ
ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು, ಬೆಂಗಳೂರಿನ ವೈಯಾಲಿ ಕಾವಲ್ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಮೇ ೨೭ರಂದು ನಡೆಯಲಿದೆ
3ನೇ ವರ್ಷಕ್ಕೆ ಕಾಲಿಟ್ಟ ರಾಯಚೂರಿಗೆ ಏಮ್ಸ್ ಹೋರಾಟ
ನೆನ್ನೆಗೆ 732 ದಿನ ಪೂರೈಕೆ. ಸರ್ಕಾರ ಎಚ್ಚೆತ್ತಕೊಳ್ಳದಿದ್ದರೆ ದೆಹಲಿಯಲ್ಲಿ ಹೋರಾಟ ಆರಂಭಿಸಬೇಕಾಗುತ್ತದೆ. ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ಐಐಟಿಯಿಂದ ವಂಚಿತಗೊಂಡ ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿನಲ್ಲಿಯೇ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲೇಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಪಂಪಣ್ಣ ನೆರವಿ ಹೇಳಿದರು.
ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಗುರು: ಸುರೇಶ್
ನಗರದ ಶಂಕರಪುರ ಶ್ರೀರಾಮ ಮಂದಿರದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ಆದಿಗುರು ಶಂಕರಾಚಾರ್ಯ ಜಯಂತಿ ಪೂಜಾ ಕಾರ್ಯಕ್ರಮ ಉಪನ್ಯಾಸ, ಅಭಿಷೇಕ, ಭಜನೆ, ಗಾಯನ, ಅಷ್ಟೋತ್ತರ ಪಾರಾಯಣ ನಡೆಯಿತು.
< previous
1
...
11010
11011
11012
11013
11014
11015
11016
11017
11018
...
14708
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ