• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಜ್ಜಯಿನಿ ಮರುಳಸಿದ್ದೇಶ್ವರ ಶಿಖರ ತೈಲಾಭಿಷೇಕ
ರಥೋತ್ಸವದ ನಂತರದ ಎರಡನೇ ದಿನದ ಸದ್ಧರ್ಮ ಪೀಠದ ವಾರ್ಷಿಕ ಧಾರ್ಮಿಕ ಕೈಂಕರ್ಯದಂತೆ ಶಿಖರ ತೈಲಾಭಿಷೇಕ ನೆರವೇರಿತು.
ಯಲ್ಲಟ್ಟಿ ಮಾರುತೇಶ್ವರ ಜಾತ್ರೆಯಲ್ಲಿ ಹಾಲೋಕುಳಿ ಸಂಭ್ರಮ
ರಬಕವಿ-ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ಮಾರುತೇಶ್ವರ ಜಾತ್ರೆ ನಿಮಿತ್ತ ಗ್ರಾಮೀಣ ಪರಂಪರೆ ಬಿಂಬಿಸುವ ಸಂಭ್ರಮದ ಹಾಲೋಕುಳಿ ಜರುಗಿತು.
ಅಕ್ಷಯ ತೃತೀಯಾ ಎಲ್ಲರಿಗೂ ಅದೃಷ್ಟ ತರಲಿದೆ: ಪ್ರಭು ಸ್ವಾಮೀಜಿ
ಅಕ್ಷಯ ತೃತೀಯಾ ಹಿಂದೂ ಮತ್ತು ಜೈನ ಧರ್ಮಿಯರಿಗೆ ಮಂಗಳಕರ ದಿನ.ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂದು ಚಿಮ್ಮಡ ಪ್ರಭು ಸ್ವಾಮೀಜಿ ಹೇಳಿದರು.
ಶ್ರೀನಿವಾಸಪ್ರಸಾದ್ ತತ್ವಜ್ಞಾನಿ ರಾಜಕಾರಣಿ: ಶಂಕರ್ ದೇವನೂರು
ಈ ಜಗತ್ತಿಗೆ ನಾವು ಇರುವಿಕೆಯನ್ನು ಅರಿಯಲು ಬಂದಿದ್ದೇವೆ, ಮಾನವ ಸಂಬಂಧ ಪಟ್ಟಿ ಮಾಡದೇ ಸಮಾಜವನ್ನು ಉದ್ಧರಿಸಲು ಸಾಧ್ಯವಿಲ್ಲ. ಆಳ್ವಿಕೆಯಲ್ಲಿ ನಮ್ಮ ಬಾಳ್ವಿಕೆ ಇರಬೇಕು ಎಂಬುದನ್ನು ತೋರಿಸಿಕೊಟ್ಟ ಶ್ರೀನಿವಾಸಪ್ರಸಾದ್ ಇಂದಿನ ಕಾಲಘಟ್ಟದ ಯುವಕರಿಗೆ ಆದರ್ಶ ಪ್ರಾಯರಾಗಿದ್ದಾರೆ.
ತಿರುಮಲೆ ಶ್ರೀ ರಂಗನಾಥಸ್ವಾಮಿ ವಿಜೃಂಭಣೆಯ ತಿಂಗಳ ತೇರು
ನಾರಾಯಣಪ್ಪ ಕುಟುಂಬದವರು ಶ್ರೀರಂಗನಾಥಸ್ವಾಮಿ ರಥಕ್ಕೆ ಶ್ರದ್ಧಾ ಭಕ್ತಿಯಿಂದ ಪ್ರಥಮ ಪೂಜೆ ಸಲ್ಲಿಸಿದರು. ನೂರಾರು ವರ್ಷಗಳಿಂದ ವಂಶ ಪರಂಪರಾಗತವಾಗಿ ತಿಂಗಳ ತೇರು ಸೇವಾಕರ್ತರಾದ ದಿವಂಗತ ಜವರಪ್ಪನವರ ವಂಶಸ್ಥರಾದ ನಾರಾಯಣಪ್ಪ ಸಹೋದರರು ತಿಂಗಳ ರಥಸೇವೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿಯೂ ತೇರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಸವಣ್ಣನವರ ವಿಚಾರಧಾರೆ ಅರಿತರೇ ಅಭಿವೃದ್ಧಿ ಪರ ಸಮಾಜ ನಿರ್ಮಾಣ
ಕ್ರಿಯಾಶೀಲ ಸ್ವಾಭಿಮಾನಿ ಗೆಳೆಯರ ಬಳಗದಿಂದ ನಡೆದ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆಯಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಅಭಿನುಡಿ
ಎಸ್ಸೆಸ್ಸೆಲ್ಸಿ ಫೇಲಾದ ಮಕ್ಕಳಿಗೆ ವಿಶೇಷ ತರಗತಿ
ಯಾವುದಾದರೂ ಶಾಲೆಯಲ್ಲಿ ೧೦ಕ್ಕಿಂತ ಕಡಿಮೆ ಮಕ್ಕಳು ಅನುತ್ತೀರ್ಣರಾಗಿದ್ದಲ್ಲಿ ಆ ಕ್ಲಸ್ಟರ್ ವ್ಯಾಪ್ತಿಯ ನಾಲ್ಕೈದು ಶಾಲೆಗಳ ಮಕ್ಕಳನ್ನು ಒಂದೆಡೆ ಸೇರಿಸಿ ವಿಶೇಷ ತರಗತಿ ನಡೆಸಲು ಕ್ರಮವಹಿಸಲು ಸೂಚಿಸಲಾಗಿದೆ.
ಶ್ರೀಚೆಲುವನಾರಾಯಣಸ್ವಾಮಿ ದಶಾವತಾರ ಉತ್ಸವ
ಕೊನೆಯಲ್ಲಿ ಚೆಲುವನಾರಾಯಣಸ್ವಾಮಿಗೆ ಪುಷ್ಪಕೈಂಕರ್ಯಸೇವೆಯೊಂದಿಗೆ ದಶಾವತಾರ ಉತ್ಸವ ಸಂಪನ್ನಗೊಂಡಿತು. ತಡರಾತ್ರಿವರೆಗೂ ಸಾವಿರಾರು ಭಕ್ತರು ಕಾದಿದ್ದು ಸ್ವಾಮಿಯ ದಶಾವತಾರದ ವೈಭವವನ್ನು ಕಣ್ತುಂಬಿಕೊಂಡರು.
ತಂದೆ, ತಾಯಿ, ಬಂಧು, ಬಳಗದ ಋಣ ಅಪಾರ: ಡಾ.ಶಾಲಿನಿ
ಜನರ ದೈಹಿಕ ನೋವುಗಳನ್ನು ಶಮನಗೊಳಿಸಿ, ರೋಗಿಗಳಿಗೆ ಸಂತೋಷ ಮೂಡಿಸುವಲ್ಲಿ ಸಾಧ್ಯವಿರುವ ವೈದ್ಯಕೀಯ ಶಿಕ್ಷಣ ಪೂರೈಸಿರುವುದು ನನ್ನಲ್ಲಿ ಸಾರ್ಥಕ ಭಾವ ತಂದಿದೆ ಎಂದು ಡಾ.ಶಾಲಿನಿ ಯ.ಕುಂದರಗಿ ಎಂದು ಹೇಳಿದರು.
ಕಲ್ಪತರು ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ
ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಭಾನುವಾರ ಮಧ್ಯರಾತ್ರಿ ಬಿರುಗಾಳಿ ಗುಡುಗು-ಸಿಡಿಲು ಸಹಿತ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ಮರ, ವಿದ್ಯುತ್ ಕಂಬಗಳು, ಲೈನ್‌ಗಳು ಧರೆಗುರುಳಿದಿವೆ. ರಸ್ತೆಯಲ್ಲಿ ನಿಂತಿದ್ದ ಕಾರು ಬಿರುಗಾಳಿಗೆ ಪಲ್ಟಿಯಾಗಿದ್ದು, ಹಳ್ಳಿಗಳಲ್ಲಿ ತಗ್ಗು ಪ್ರದೇಶದಗಳು ಜಲಾವೃತಗೊಂಡಿವೆ.
  • < previous
  • 1
  • ...
  • 11011
  • 11012
  • 11013
  • 11014
  • 11015
  • 11016
  • 11017
  • 11018
  • 11019
  • ...
  • 14706
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved