ದೊಡ್ಡಮೇಟಿ ಸ್ಮಾರಕ ನಿರ್ಮಾಣ, ಸರ್ಕಾರದ ನಡೆ ಅಭಿನಂದನಾರ್ಹ: ರೇವಡಿಜನತೆ ಹಾಗೂ ಜನಪ್ರತಿನಿಧಿಗಳ ಬಹು ವರ್ಷಗಳ ಒತ್ತಾಸೆಗೆ ಮನ್ನಣೆ ನೀಡುವ ಮೂಲಕ ಸಜ್ಜನ ರಾಜಕಾರಣಿ, ಕರ್ನಾಟಕ ಏಕೀಕರಣದ ಪ್ರಮುಖ ರೂವಾರಿ ದಿ. ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದು ಅಭಿನಂದನಾರ್ಹ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಚೇರ್ಮನ್, ಕಾಂಗ್ರೆಸ್ ಮುಖಂಡ ಶರಣಪ್ಪ ರೇವಡಿ ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ.