• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಮೊಗದಲ್ಲಿ ಹರ್ಷ ತಂದ ವರುಣ
ಕಡೂರು, ತಾಲೂಕಿನಾದ್ಯಂತ ಬಿದ್ದ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಇಮ್ಮಡಿಸಿದೆ.
ಎರಡು ದಿನ ವಕೀಲ ದೇವರಾಜೇಗೌಡ ಪೊಲೀಸ್‌ ವಶ
ಹೊಳೆನರಸೀಪುರ ಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿರುವ ವಕೀಲ ದೇವರಾಜೇಗೌಡರನ್ನು ಮೇ.೧೪ರ ಬೆಳಿಗ್ಗೆ ೯ ಗಂಟೆಯಿಂದ ಮೇ.15ರ ರಾತ್ರಿ ತನಕ ಎರಡು ದಿನ ಪೊಲೀಸ್ ಬಂಧನಕ್ಕೆ ನೀಡಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.
ಸ್ಮಾರಕಗಳು ದೇಶದ ಭವ್ಯ ಪರಂಪರೆಯ ಪ್ರತಿಬಿಂಬ: ರವಿಚೇಳ್ಳ ಗುರ್ಕಿ
ಸ್ಮಾರಕಗಳು ದೇಶದ ಭೌವ್ಯ ಪರಂಪರೆಯನ್ನು, ಇತಿಹಾಸ ನಡೆದು ಬಂದ ದಾರಿಯನ್ನು ತಿಳಿಸುತ್ತವೆ.
ಪೀ ಕಾರ್ಡ್ ಬ್ಯಾಂಕಿನ ಅವ್ಯವಹಾರ,ಬೈಲಾ ಉಲ್ಲಂಘನೆ,
ಪೀ ಕಾರ್ಡ್ ಬ್ಯಾಂಕಿನ ಅಧ್ಯಕ್ಷ ಸಿ.ಎನ್.ಕೆಂಪೇಗೌಡ ಹಾಗೂ ವ್ಯವಸ್ಥಾಪಕಿ ಭಾಗ್ಯ ವಿರುದ್ಧ ಘೋಷಣೆ ಕೂಗಿದ ಧರಣಿ ನಿರತರು, ಬ್ಯಾಂಕ್ ನ ಅವ್ಯವಹಾರಗಳ ಬಗ್ಗೆ ತನಿಖೆಗೆ ಆಗ್ರಹಿಸಿದರು. ನಿರ್ದೇಶಕರ ದಿಢೀರ್ ಪ್ರತಿಭಟನೆಯಿಂದಾಗಿ ಬ್ಯಾಂಕಿನ ವಹಿವಾಟಿಗೆ ಕೆಲಕಾಲ ಅಡ್ಡಿ ಉಂಟಾಗಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರವೇಶ ದ್ವಾರ ತೆರವುಗೊಳಿಸಿ ವಹಿವಾಟಿಗೆ ಅನುವು ಮಾಡಿಕೊಟ್ಟರು.
ಲಂಚಕ್ಕಾಗಿ ಕಂದಾಯ ಇಲಾಖೆಯಿಂದ ರೈತರ ಶೋಷಣೆ: ಆರೋಪ
ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ಲಂಚಕ್ಕಾಗಿ ಕಿರುಕುಳ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಎಚ್ಚರಿಸಿದರು.
ನಾನು ಕಿಡ್ನಾಪ್‌ ಆಗಿಲ್ಲ ಎಂಬ ಸಂತ್ರಸ್ತೆ ಹೇಳಿಕೆಯೇ ಫೇಕ್‌!
ಕಿಡ್ನಾಪ್‌ ಆಗಿದ್ದಾಗಲೇ ಮಾಡಿದ್ದ ವಿಡಿಯೋ ಇದಾಗಿದ್ದು, ಜಡ್ಜ್‌ ಮುಂದೆಯೂ ಈ ವಿಷಯ ಹೇಳಿದ್ದ ಸಂತ್ರಸ್ತೆ ಸತ್ಯವನ್ನು ಎತ್ತಿ ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ನಾನು ಕಿಡ್ನಾಪ್‌ ಆಗಿಲ್ಲ ಎಂಬ ಸಂತ್ರಸ್ತೆ ಹೇಳಿಕೆಯೇ ಫೇಕ್‌ ಆಗಿರುವುದು ಬಯಲಾಗಿದೆ.
ಮೀನಾ ಹತ್ಯೆ ಖಂಡಿಸಿ ಅಹಿಂದ ಪ್ರತಿಭಟನೆ
ಮೀನಾ ಹತ್ಯೆ ಖಂಡನೀಯ. ಸಮಾಜ ಎತ್ತ ಸಾಗುತ್ತಿದೆ ಎಂಬುವುದು ಬೇಸರದ ಸಂಗತಿ. ಈ ಹಿಂದೆ ನೇಹಾ ಹಿರೇಮಠ ಹತ್ಯೆಯೂ ಇದೇ ರೀತಿಯಾಗಿತ್ತು.
ಯುಪಿಎಸ್ಸಿ ಸಾಧಕ ಸಂತೋಷಗೆ ಸನ್ಮಾನ
ಕನ್ನಡಪ್ರಭ ವಾರ್ತೆ ತಿಕೋಟಾ:ಹಿಂದೆ ಗುರು, ಮುಂದೆ ಗುರಿ ಇದ್ದರೆ ಜೀವನದಲ್ಲಿ ಯಾವುದೇ ಸಾಧನೆ ಮಾಡಬಹುದು ಎಂದು ಬಬಲಾದಿ ಶಾಖಾಮಠದ ರಾಂಪೂರ ವಿದ್ಯಾನಂದಶ್ರೀ ಹೇಳಿದರು. ತಾಲೂಕಿನ ಕನಮಡಿ ಗ್ರಾಮದಲ್ಲಿ ರವಿವಾರ ಸಂಜೆ ಯುಪಿಎಸ್ಸಿ ಪರೀಕ್ಷೆಯಲ್ಲಿ 641ನೇ ರ್‍ಯಾಂಕ್‌ ಪಡೆದ ಗ್ರಾಮದ ಸಂತೋಷ ಶ್ರೀಕಾಂತ್‌ ಶಿರಾಡೋಣ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಟಿವಿ ಶೋ ರೂಮ್‌ಗೆ ಬೆಂಕಿ: ಅಪಾರ ನಷ್ಟ
ಚಳ್ಳಕೆರೆ ನಗರದ ಶ್ರೀಕಂಠೇಶ್ವರ ಟಿ.ವಿ.ಶೊರೂಂಗೆ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಎಲ್ಲಾ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾದವು.
ರಜೆಯ ಬಿಸಿಯೂಟ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವರದಾನ
ಕುಷ್ಟಗಿ ತಾಲೂಕಿನಲ್ಲಿ 262 ಶಾಲೆಗಳಿದ್ದು, 201 ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ 35124 ಮಕ್ಕಳು ಬಿಸಿಯೂಟಕ್ಕಾಗಿ ಒಪ್ಪಿಗೆ ಪತ್ರದ ಮೂಲಕ ನೋಂದಣಿ ಮಾಡಿಕೊಂಡಿದ್ದು, ಸುಮಾರು 23000 ಮಕ್ಕಳು ಊಟ ಸವಿಯುತ್ತಿದ್ದಾರೆ.
  • < previous
  • 1
  • ...
  • 11016
  • 11017
  • 11018
  • 11019
  • 11020
  • 11021
  • 11022
  • 11023
  • 11024
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved