• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ನಾಟಕಗಳಿಂದ ಸಮನ್ವಯತೆ ವೃದ್ಧಿ: ಕಳಕಪ್ಪ ಕಂಬಳಿ
ಗ್ರಾಮಸ್ಥರು ಜಾತ್ರೆಗಳ ಪ್ರಯುಕ್ತ ನಾಟಕಗಳನ್ನು ಹಮ್ಮಿಕೊಳ್ಳುವುದು ಒಗ್ಗಟ್ಟಿನ ಸಂಕೇತ. ಗ್ರಾಮದಲ್ಲಿ ಇರುವ ಕಲಾವಿದರ ಪರಿಚಯ ಸಹ ಆಗುತ್ತದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಹೇಳಿದರು.
ಭಗವದ್ಗೀತೆ ಉಳಿದಿರುವುದು ಶಂಕರ ಭಗವತ್ಪಾದರಿಂದ: ಶ್ರೀದತ್ತ ವಿಜಯಾನಂದ ಸ್ವಾಮೀಜಿ
ಶಂಕರಾಚಾರ್ಯರು ಕಾಲ್ನಡಿಗೆಯಲ್ಲಿ ದೇಶ ಪರ್ಯಟನೆ ಮಾಡಿ ಹಿಂದೂ ಧರ್ಮ ಪುನರುತ್ಥಾನಗೊಳಿಸಿದರು. ಇಂದು ರಾಮಾನುಜರು ಅವತರಿಸಿದ ದಿನ ಕೂಡ, ಇಂತಹ ಪುಣ್ಯ ದಿನದಂದು ರಾಮಕೃಷ್ಣ - ಶಾರದಾದೇವಿನಗರ ಭಾಗದಲ್ಲಿ ವಿಪ್ರರು ಒಂದಾಗಿ ಸಮಸ್ತ ಹಿಂದೂಗಳನ್ನು ಒಗ್ಗೂಡಿಸಿ ಧರ್ಮದ ಕೆಲಸ ಮಾಡಬೇಕು.
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾವಿರಾರು ರೈತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ತಹಸೀಲ್ದಾರ್ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ದೇಶದ ಕಲೆ. ಸಂಸ್ಕೃತಿಗೆ ಬಂಜಾರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಂಜಾರ ಸಮುದಾಯ ಸಂಸ್ಕೃತಿ ಪರಂಪರೆಯಲ್ಲಿ ತನ್ನದೆಯಾದ ವೇಷಭೂಷಣದಿಂದ ಭಾರತೀಯ ಶ್ರೀಮಂತ ಕಲಾ ಸಂಸ್ಕ್ರತಿಗೆ ಅಪಾರ ಕೊಡುಗೆ ನೀಡಿದೆ ಎಂದು ಕೇಸರಟ್ಟಿಯ ಸೋಮಲಿಂಗ ಮಹಾರಾಜರು ಬಣ್ಣಿಸಿದರು.
ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆಗೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷ ಹಾಸನದಲ್ಲಿ ಬೃಹತ್‌ ಧರಣಿ
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನವನ್ನು ಹರಾಜು ಹಾಕಿದ್ದು, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷದಿಂದ ಹಾಸನದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಂಜ ಕುಸ್ತಿ: ನೆಲ್ಯಹುದಿಕೇರಿಯ ಯುವಕರು ಚಾಂಪಿಯನ್‌
ಪಂಜ ಕುಸ್ತಿಯ 18 ವರ್ಷದ ವಿಭಾಗದಲ್ಲಿ ನೆಲ್ಯಹುದಿಕೇರಿಯ ಅಹ್ಮದ್‌ ನಜಾದ್‌ ಭಾಗವಹಿಸಿ ಚಾಂಪಿಯನ್‌ ಆದರು. ಮಣಿ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಳೆ ಹಾನಿ ತಡೆಗೆ ಪೂರ್ವ ಸಿದ್ಧತೆ ಅಗತ್ಯ: ಡಾ. ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ವಿದ್ಯಾರ್ಥಿ ಸಾಧನೆಯಿಂದ ಶಾಲೆ ಗುರುತಿಸಲ್ಪಡಲಿ
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಅವರನ್ನು ಸನ್ಮಾನಿಸಿದರು
ಸಮಾಜದ ಋಣ ತೀರಿಸುವ ಸೌರಭದ ಕಾರ್ಯ ಮಾದರಿ: ನಾ. ಸೋಮೇಶ್ವರ
ಕುಮಟಾ ಸೌರಭ ಸಂಸ್ಥೆಯ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಪಂ. ಗಣಪತಿ ಭಟ್ ಹಾಸಣಗಿ ಅವರನ್ನು ಸನ್ಮಾನಿಸಲಾಯಿತು. ಕುಮಟಾ ಹವ್ಯಕ ಸಭಾ ಮಂಟಪದಲ್ಲಿ ದಿನವಿಡೀ ವೈವಿಧ್ಯಮಯ ಸಂಗೀತ-ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಉಪ್ಪಿನಂಗಡಿಯ ನೇತ್ರಾವತಿ ನದಿಯ ಒಡಲು ಬರಿದು
ಭಾನುವಾರ ಸಂಜೆ ಸುಮಾರು 1 ಗಂಟೆ ಕಾಲ ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಸೋಮವಾರ ನಸುಕಿನಲ್ಲಿಯೂ ಉಪ್ಪಿನಂಗಡಿ ಪರಿಸರದಲ್ಲಿ ಭಾರೀ ಗಾಳಿ ಮಳೆ ಸುರಿದಿದೆ.
  • < previous
  • 1
  • ...
  • 11017
  • 11018
  • 11019
  • 11020
  • 11021
  • 11022
  • 11023
  • 11024
  • 11025
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved