• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25 ವರ್ಷಗಳ ಬಳಿಕ ಒಂದಾದ ಗುರು-ಶಿಷ್ಯರು
ಕನ್ನಡಪ್ರಭ ವಾರ್ತೆ ಕಾಗವಾಡ: ಕಾಗವಾಡ ತಾಲೂಕಿನ ಜುಗೂಳ ಕೆಎಸ್ಎಸ್‌ ಪ್ರೌಢಶಾಲೆಯಲ್ಲಿ 1997 ಹಾಗೂ 98 ರಲ್ಲಿ ಕಲಿತ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 25 ವರ್ಷಗಳ ಬಳಿಕ ಗುರು-ಶಿಷ್ಯರು ಹಾಗೂ ಗೆಳೆಯ, ಗೆಳತಿಯರು ಒಂದು ಕಡೆ ಸೇರಿ ಹಳೆಯ ದಿನಗಳನ್ನು ಮೆಲಕು ಹಾಕಿದರು. ಅಲ್ಲದೇ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಭ್ರಮಿಸಿದರು.
22 ರಿಂದ 27 ರ ವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾಟ
10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿ ರಚಿಸಿ ಪಂದ್ಯಾಟ ಆಯೋಜಿಸಲಾಗುತ್ತಿದೆ. ಈಗಾಗಲೇ 14ತಂಡಗಳು ನೋಂದಾಯಿಸಿವೆ.
ಕಾಡುಕೋಣಗಳಿಂದ ಕಾಫಿ ತೋಟಗಳಿಗೆ ಹಾನಿ
ಚಿಕ್ಕಮಗಳೂರು: ಕಾಡು ಕೋಣಗಳ ಹಿಂಡು ಕಾಫಿ ತೋಟದೊಳಗೆ ನುಗ್ಗಿ ಅಪಾರ ಹಾನಿ ಉಂಟು ಮಾಡಿರುವ ಘಟನೆ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರಸುಡಿಗೆ ಗ್ರಾಮದಲ್ಲಿ ನಡೆದಿದೆ.
ರೇಷ್ಮೆ ಹುಳು ಮನೆಯಲ್ಲಿ ಮಹಿಳೆ ಶಂಕಾಸ್ಪದ ಸಾವು: ಓರ್ವನ ಸೆರೆ
ರೇಷ್ಮೆ ಹುಳು ಸಾಕುವ ಮನೆಯಲ್ಲಿ ಕುತ್ತಿಗೆಗೆ ಸೀರೆಯಿಂದ ಬಿಗಿಯಾಗಿ ಸುತ್ತಿರುವ ರೀತಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ತಾಲೂಕಿನ ವಿರೂಪಸಂದ್ರದಲ್ಲಿ ನಡೆದಿದೆ.
ಕಾರ್ಕಳ, ಹೆಬ್ರಿ ರೈತರಿಗೆ ನೀರು ಸಂಗ್ರಹಣಾ ಘಟಕ ಯೋಜನೆ ವರದಾನ
ಒಂದು ಕಾಲದಲ್ಲಿ ಬಯಲು ಸೀಮೆಯಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಉಪಯೋಜನೆಯ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳು ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕಗಳು ಹೆಚ್ಚಾಗಿ ಕಂಡುಬರುತಿದ್ದವು. ಇಂದು ಪಶ್ಚಿಮ ಘಟ್ಟಗಳ ತಪ್ಪಲಿನ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯಲ್ಲೂ ಈ ಯೋಜನೆಗಳು ಅನುಷ್ಠಾನಕ್ಕೆ ಬರುತ್ತಿವೆ.
ಕಾಲೇಜಿನ ಹಳೆಯ ನೆನಪುಗಳು ಇಂದಿಗೂ ಅವಿಸ್ಮರಣೀಯ : ಭೋಜೇಗೌಡ
ಚಿಕ್ಕಮಗಳೂರುವಯಸ್ಸಿನ ಅರ್ಧ ಶತಕ ದಾಟಿದ ಬಳಿಕ ಹೊಸ ಕನಸಿಗಿಂತ ಕಾಲೇಜಿನ ಹಳೆ ನೆನಪುಗಳು ಸುಮಧುರವಾಗಿದೆ. ಜೀವನದಲ್ಲಿ ಕಳೆದ ಆ ಕ್ಷಣಗಳು ಇಂದಿಗೂ ಕಣ್ಮುಂದೆ ಮರುಕಳಿಸುತ್ತಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸ್ನೇಹ ಸೌಹಾರ್ದ ಪರಿಷತ್ ಅಧ್ಯಕ್ಷ ಎಂ. ಭೋಜೇಗೌಡ ಹೇಳಿದರು.
ದಿಗಂಬರೇಶ್ವರ ಮಠದ ಜಾತ್ರಾ ಮಹೋತ್ಸವ
ಬಾಗಲಕೋಟೆ ನಗರದ ನವನಗರ ರಸ್ತೆಯಲ್ಲಿರುವ ಶ್ರೀದಿಗಂಬರೇಶ್ವರ ಮಠದ ಮಹಾರಥೋತ್ಸವ ಭಾನುವಾರ ಸಂಜೆ ಅದ್ಧೂರಿಯಾಗಿ ಜರುಗಿತು.
ಬಸವ ಜ್ಯೋತಿಯ ಬೆಳಕು ಮನದ ಕತ್ತಲೆ ಕಳೆಯುವಂತಾಗಲಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಬಸವ ಜ್ಯೋತಿಯ ಬೆಳಕು ಮನದ ಕತ್ತಲೆ ಕಳೆಯುವಂತಾಗಬೇಕು, ಮಾನವೀಯತೆ ಎಲ್ಲರಲ್ಲಿ ಬೆಳೆಯಬೇಕು ಎಂದು ಹುಕ್ಕೇರಿ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ನುಡಿದರು.
ಚಾಣಕ್ಯ ವಿವಿಯಲ್ಲಿ ಜೈವಿಕ ವಿಜ್ಞಾನ ಲ್ಯಾಬ್‌ ಶುರು
ನಗರದ ಹೊರವಲಯದ ಚಾಣಕ್ಯ ವಿಶ್ವವಿದ್ಯಾಲಯದ ಜಾಗತಿಕ ಕ್ಯಾಂಪಸ್‌ನಲ್ಲಿ ಬಯೋಕಾನ್‌ ಲಿಮಿಟೆಡ್‌ನ ಬೆಂಬಲದೊಂದಿಗೆ ಅತ್ಯಾಧುನಿಕ ಜೈವಿಕ ವಿಜ್ಞಾನ ಪ್ರಯೋಗಾಲಯ ಆರಂಭಿಸಲಾಗಿದೆ.
ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ: ಎಕ್ಕೂರು ಬಸ್‌ ತಂಗುದಾಣಕ್ಕೆ ಮತ್ತೆ ಜೀವಕಳೆ!
ಎಕ್ಕೂರಿನಲ್ಲಿ 2019ರಲ್ಲಿ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ನಿರ್ಮಿಸಲಾಗಿದ್ದ ಬಸ್ ತಂಗುದಾಣ ಶಿಥಿಲಾವಸ್ಥೆಗೆ ತಲುಪಿತ್ತು. ರಾಮಕೃಷ್ಣ ಮಿಷನ್ ಸ್ವಯಂ ಸೇವಕರ ತಂಡವು ಇದಕ್ಕೆ ಮರುಜೀವ ತುಂಬಲು ನಿರ್ಧರಿಸಿ ನೂತನ ಫ್ಲೆಕ್ಸ್‌ಗಳನ್ನು ಅಳವಡಿಸಿ ನೆಲಕ್ಕೆ ಸಿಮೆಂಟ್ ಹಾಕಿ ವ್ಯವಸ್ಥಿತಗೊಳಿಸಲಾಯಿತು. ಮುಂದಿನ ವಾರ ಇದಕ್ಕೆ ಪೇಂಟಿಂಗ್ ಮಾಡಿ ನಂತರ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ.
  • < previous
  • 1
  • ...
  • 11024
  • 11025
  • 11026
  • 11027
  • 11028
  • 11029
  • 11030
  • 11031
  • 11032
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved