• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರೀ ಮಳೆ: ರಾತ್ರಿಯಿಡಿ ಕಗ್ಗತ್ತಲಲ್ಲೇ ಕಾಲ ಕಳೆದ ಜನತೆ
ರಭಸವಾಗಿ ಬೀಸಿದ ಗಾಳಿಯಿಂದಾಗಿ ನಗರದ ಹಲವು ಕಡೆಗಳಲ್ಲಿ ಬೃಹತ್‌ ಮರಗಳು ರಸ್ತೆಗಳ ಮೇಲೆಯೇ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿದವು.
ಆಂಕರ್‌ಅವಾಂತರ ಸೃಷ್ಟಿಸಿದ ಮುಂಗಾರು ಮಳೆ
ಕನ್ನಡಪ್ರಭ ವಾರ್ತೆ ಮುನವಳ್ಳಿ: ಪಟ್ಟಣದಲ್ಲಿ ಶನಿವಾರ ಸಂಜೆ ಬಾರಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಸುರಿದ ಮಳೆಯಿಂದಾಗಿ ಗಾಂಧಿನಗರದ ಹಳೆ ಗೌಟನ್‌ ಹೊಸ ಗೌಟನ್‌, ರೇಣುಕಾ ಸಕ್ಕರೆ ಕಾರ್ಖಾನೆಯ ಮುಖ್ಯ ರಸ್ತೆ, ಕಟಕೋಳ ಮುಖ್ಯ ರಸ್ತೆ, ಬಜಾರದಲ್ಲಿ ಗಿಡ ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಿದ್ಯುತ್‌ ಕಂಬ ಬಿದ್ದು ಮನೆಗಳು ಹಾಗೂ ಕಾರ್‌ ಜಖಂಗೊಂಡಿವೆ.
ಕಾಯಕ, ದಾಸೋಹ ಮಾನವನ ಸಾರ್ಥಕ ಬದುಕಿಗೆ ಕಾರಣ: ಮಹಾದೇವ ಬಸರಕೋಡ
ಹನ್ನೆರಡನೇ ಶತಮಾನದಲ್ಲಿ ಸಮಾನತೆಯ ಪರಿಕಲ್ಷಪನೆಯೇ ಇಲ್ಲದಂಥ ಸಂದರ್ಭದಲ್ಲಿ ಬಸವಣ್ಣನವರು ಬಹುದೊಡ್ಡ ಕ್ರಾಂತಿಯನ್ನೇ ಮಾಡಿದ ವಿಶ್ವಗುರು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.
ಕಾರು ತೊಳೆಯುವಾಗ ಅಡ್ಡಾದಿಡ್ಡಿ ನುಗ್ಗಿ ಮಗು ಸಾವು
ಕಾರೊಂದು ಅತಿವೇಗ ಹಾಗೂ ಅಡ್ಡಾದಿಡ್ಡಿ ಚಲಿಸಿ ಸಂಭವಿಸಿದ ಅಪಘಾತದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗು ಮೃತಪಟ್ಟು ಮತ್ತೊಂದು ಮಗು ಗಾಯಗೊಂಡಿರುವ ದಾರುಣ ಘಟನೆ ಜೀವನಬಿಮಾನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಮ್ಮಡದ ಮೂರು ಮುಖದವ್ವದೇವಿ ಜಾತ್ರೆ ಪ್ರಾರಂಭ
ಚಿಮ್ಮಡ ಗ್ರಾಮದ ಆರಾಧ್ಯ ದೇವತೆ ಮೂರು ಮುಖದವ್ವದೇವಿ (ಲಕ್ಷ್ಮೀ ದೇವಿ) ಜಾತ್ರಾ ಮಹೋತ್ಸವ ಶನಿವಾರ ಆರಂಭವಾಯಿತು.
ಜಾನುವಾರುಗಳಿಗೂ ಬರಲಿದೆ ಮಸಲ್‌ ಇಂಪ್ರೆಶನ್‌!
ಬೆರಳಚ್ಚಿನ ಮೂಲಕ ಮನುಷ್ಯರ ಸಂಪೂರ್ಣ ಮಾಹಿತಿ ಪಡೆಯುವ ತಂತ್ರಜ್ಞಾನ ಗೊತ್ತೇ ಇದೆ. ಇನ್ಮುಂದೆ ಈ ತಂತ್ರಜ್ಞಾನ ಜಾನುವಾರುಗಳಿಗೂ ಬರಲಿದೆ. ಹಸು, ಎಮ್ಮೆಗಳ ಮೂಗಿನ ಅಚ್ಚನ್ನು ಸ್ಕ್ಯಾನ್‌ ಮಾಡಿದರೆ ಸಾಕು, ಆ ಜಾನುವಾರಿನ ಸಂಪೂರ್ಣ ವಿವರ ಬೆರಳ ತುದಿಯಲ್ಲಿ ಲಭ್ಯ!ಇಂಥ ವಿಶಿಷ್ಟ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಮುಧೋಳ ತಲುಪದ ನೀರು, ಕಾಯ್ದು ಸುಸ್ತಾದ ರೈತರು
ಮುಧೋಳ ತಾಲೂಕಿನಲ್ಲಿ ಹರಿದಿರುವ ಘಟಪ್ರಭ ನದಿಯು ನೀರಿಲ್ಲದೆ ಸಂಪೂರ್ಣ ಬತ್ತಿ ಬರಿದಾಗಿದೆ.
ನಿರಂತರ ಅಧ್ಯಯನದಿಂದ ಗುರಿ ತಲುಪಲು ಸಾಧ್ಯ: ಸೀತಾರಾಮ್ಯ
Guruvandana A Purva Sneha Sammil program by Alumni Association
ಬಲ್ಲಮಾವಟಿಯಲ್ಲಿ ರಸ್ತೆ ಅಪಘಾತ ಇಬ್ಬರು ಗಂಭೀರ
ಬೈಕ್‌ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ.
ಶಂಕರಾಚಾರ್ಯ ಜಯಂತಿ: ಪಲ್ಲಕ್ಕಿ ಉತ್ಸವ ಸಂಪನ್ನ
ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ಭಾನುವಾರ ದಾವಣಗೆರೆ ನಗರದ ಎಸ್‌.ನಿಜಲಿಂಗಪ್ಪ ಬಡಾವಣೆಯ ಶ್ರೀ ಶಂಕರಾಚಾರ್ಯ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
  • < previous
  • 1
  • ...
  • 11025
  • 11026
  • 11027
  • 11028
  • 11029
  • 11030
  • 11031
  • 11032
  • 11033
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved