• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂದೆ ಸಾವಿಗೆ ನೊಂದು ವಿಕಲಚೇತನ ಮಗ ಆತ್ಮಹತ್ಯೆ
ತಂದೆ ನಿಧನದ ನೋವಿನಿಂದ ನೊಂದಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ತಾ. ಚೀಲಾಪುರ ಗ್ರಾಮದಲ್ಲಿ ವರದಿಯಾಗಿದೆ.
ಸಹಪಂಕ್ತಿ ಭೋಜನ, ಸಮಾನತೆ ಕಲ್ಪನೆಗೆ ಆದ್ಯತೆ ನೀಡಿದ್ದ ಬಸವಣ್ಣ
ಕನ್ನಡಪ್ರಭ ವಾರ್ತೆ ಮೂಡಲಗಿಮಹಾ ಮಾನವತಾವಾದಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಜಗತ್ತಿಗೆ ಪರಿಚಯಿಸಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು
ನೆಮ್ಮದಿ ಪಡೆಯುವ ಏಕೈಕ ಮಾರ್ಗ ಧ್ಯಾನ: ಈರಣ್ಣ ಕಡಾಡಿ
ಕನ್ನಡಪ್ರಭ ವಾರ್ತೆ ಘಟಪ್ರಭ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ, ನೆಮ್ಮದಿ ಮಾತ್ರ ಕೊಳ್ಳಲು ಸಾಧ್ಯವಿಲ್ಲ. ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರಗಳು ಮನುಷ್ಯನ ನೆಮ್ಮದಿಯ ಕೇಂದ್ರಗಳಾಗಲಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಹಡೆದ ಮಕ್ಕಳಿಗಿಂತ ಪಡೆದ ಮಕ್ಕಳು ಶ್ರೇಷ್ಠರು: ಡಾ.ಸಪ್ನಾ
ಹಡೆದ ಮಕ್ಕಳಿಗಿಂತ ಪಡೆದ ಮಕ್ಕಳು ಶ್ರೇಷ್ಠರು, ತಾಯಿ 9 ತಿಂಗಳು ಹೆತ್ತು ಹೊತ್ತು ಪಡೆದ ಮಕ್ಕಳಿಗಿಂತ ಶಿಕ್ಷಕ ತನ್ನ ಶಾಲೆಯಲ್ಲಿ ಪಡೆದ ಮಕ್ಕಳನ್ನು ಹೆತ್ತ ಮಕ್ಕಳಂತೆ ಕಾಣುವುದು ಉತ್ತಮ ಶಿಕ್ಷಕನ ಲಕ್ಷಣ ಎಂದು ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಡಾ.ಸಪ್ನಾ ಅನಿಗೋಳ ಹೇಳಿದರು.
ಮನೆಗೊಬ್ಬ ಖೋ-ಖೋ ಕ್ರೀಡಾಪಟು ಊರಿನ ಹೆಮ್ಮೆ
ಕನ್ನಡಪ್ರಭ ವಾರ್ತೆ ಮೂಡಲಗಿ: ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಪ್ರತಿ ಮನೆಗೊಬ್ಬರಂತೆ ಖೋ-ಖೋ ಕ್ರೀಡಾಪಟುಗಳು ಬೆಳೆದಿದ್ದು ಹೆಮ್ಮೆಯ ಸಂಗತಿ. ಗ್ರಾಮೀಣ ಕ್ರೀಡಾಪಟುಗಳು ಅಂತಾರಾಷ್ಟ್ರಮಟ್ಟದಲ್ಲಿ ಬೆಳೆಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಈರಣ್ಣ ಹಳಿಗೌಡರ ಅವರ ಸಾರ್ಥಕ 25 ವರ್ಷಗಳ ಪಟ್ಟ ಪರಿಶ್ರಮ ಇದೀಗ ಸಾರ್ಥಕವಾಗಿದೆ. ಇದಕ್ಕೆ ನಾಗನೂರಿನ ಜನರ ಸಹಾಯ ಸಹಕಾರವೇ ಮುಖ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷ ಗಜಾನನ ಮನ್ನಿಕೇರಿ ಹೇಳಿದರು.
ಪ್ರತಿ ಶುಶ್ರೂಷಕಿಯರು ಪ್ರಶಂಸೆಗೆ ಅರ್ಹರು: ಗೃಹ ಸಚಿವ ಡಾ। ಜಿ.ಪರಮೇಶ್ವರ್‌
ಜಗತ್ತಿನಾದ್ಯಂತ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಉಪಚರಿಸಿ ಅವರ ಆರೋಗ್ಯದ ಸುಧಾರಣೆಗೆ ನಿರಂತರವಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ಶುಶ್ರೂಷಕಿಯರೂ ಪ್ರಶಂಸೆಗೆ ಅರ್ಹರು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.
ಶಿವಮೊಗ್ಗ : ಚುನಾವಣೆ ಬಳಿಕ ಗೆಲುವಿನ ವಿಶ್ವಾಸದಲ್ಲಿ ಕೈ-ಬಿಜೆಪಿ

ಮೂರು ಬಾರಿ ಗೆದ್ದು ಬೀಗಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಮತ್ತೊಮ್ಮೆ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಈ ಬಾರಿ ಲೋಕಸಭೆ ಪ್ರವೇಶ ಮಾಡುವುದು ಖಚಿತ ಎನ್ನುವ ಕಾಂಗ್ರೆಸ್‌ಗೆ ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿ ಇದ್ದಾರೆ. 

ವಿಶ್ವಕ್ಕೆ ಅಧ್ಯಾತ್ತಿಕ, ಲೌಕಿಕ ಬೆಳಕು ತೋರಿದ ಮಹಾನ್ ಚೇತನ ಶ್ರೀ ಶಂಕರಾಚಾರ್ಯ: ಬಿ.ಎಸ್.ಭಗವಾನ್
ತರೀಕೆರೆ, ಆದಿ ಗುರು ಶ್ರೀ ಶಂಕರಾಚಾರ್ಯರು ವಿಶ್ವಕ್ಕೆ ಅಧ್ಯಾತ್ತಿಕ ಮತ್ತು ಲೌಕಿಕ ಬೆಳಕನ್ನು ತೋರಿದ ಮಹಾನ್ ಚೇತನರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಗೌರವಾಧ್ಯಕ್ಷ ಕನ್ನಡಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.
ಉಪನಿಷತ್ತುಗಳ ಪುನರುಜ್ಜೀವನಕ್ಕೆಶ್ರಮಿಸಿದ ಶಂಕರಾಚಾರ್ಯರು: ವಿದ್ವಾನ್ ಶಶಿಧರ ಶಾಸ್ತ್ರಿ
ಹಿಂದೂ ಸಂಸ್ಕೃತಿ, ಭಾರತೀಯ ಉಪನಿಷತ್ತುಗಳ ಪುನರುಜ್ಜೀವನಕ್ಕೆ ಆದಿ ಶಂಕರಾಚಾರ್ಯರ ಕೊಡುಗೆ ಸ್ಮರಣೀಯವಾದುದು ಎಂದು ವಿದ್ವಾನ್ ಶಶಿಧರ ಶಾಸ್ತ್ರಿ ಅಭಿಪ್ರಾಯಪಟ್ಟರು.
ಬಸವಣ್ಣನ ವಿಚಾರ ರಾಜ್ಯವಾಳದಿರಲು ಅನುಯಾಯಿಗಳೇ ಕಾರಣ
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರದಲ್ಲಿ ಭಾನುವಾರ ನಡೆದ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಬಿ.ಪಿ.ತಿಪ್ಪೇಸ್ವಾಮಿ ಚಾಲನೆ ನೀಡಿದರು.
  • < previous
  • 1
  • ...
  • 11027
  • 11028
  • 11029
  • 11030
  • 11031
  • 11032
  • 11033
  • 11034
  • 11035
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved