ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗರ್ಭಿಣಿ ತಾಯಂದಿರ ಮರಣ ತಗ್ಗಿಸಲು ಡಾ. ಗಿರೀಶ್ ಸಲಹೆ
ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುರಕ್ಷಿತ ಮಾತೃತ್ವ ಅಭಿಯಾನ
ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಕಡಕಮಣೆಯ ಕಟ್ಟಿಗೆ ತುಂಡು ಆಕಸ್ಮಾತ ತುಂಡಾಗಿದೆ. ಆಯತಪ್ಪಿ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ನೆಲದ ಮೇಲೆ ಬಿದ್ದಿದ್ದಾರೆ. ತಲೆ ಮತ್ತು ಮೈಯಲ್ಲಿ ಒಳಪೆಟ್ಟಾಗಿ ಮೂಗು ಮತ್ತು ಬಾಯಿಂದ ರಕ್ತ ಬಂದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಜೃಂಭಣೆಯ ಹೇಮರೆಡ್ಡಿ ಮಲ್ಲಮ್ಮ ಜಾತ್ರಾ ಮಹೋತ್ಸವ
ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮಹಾಸಾಧ್ವಿ ಮಲ್ಲಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾರಥೋತ್ಸವದಲ್ಲಿ ಸಾವಿರಾರು ಮಹಿಳೆಯರು ರಥವನ್ನು ಎಳೆದರು.
ಶಂಕರಾಚಾರ್ಯರರ ಧರ್ಮ ನಿಷ್ಠೆ, ಶ್ರದ್ಧೆ ಅನನ್ಯ: ಉಮೇಶಭಟ್ಟ
Adi Shankaracharya, Shankaracharya Jayanti, Jewargi, Jewargi news, umesh bhatta, ಜೇವರ್ಗಿ, ಉಮೇಶಭಟ್ಟ, ಆದಿಶಂಕರಾಚಾರ್ಯರ ಜಯಂತಿ
ವಿದ್ಯುತ್ ಶಾಕ್ಗೆ ಹಂತಕ ಆನೆ ಸಾವು
ಮಹಿಳೆಯನ್ನು ಹತ್ಯೆ ಮಾಡಿದ್ದ ಸುಮಾರು 40 ವರ್ಷ ವಯಸ್ಸಿನ ಗಂಡಾನೆ ವಿದ್ಯುತ್ ಶಾಕ್ನಿಂದ ಮೃತಪಟ್ಟಿರುವ ಘಟನೆ ಆಲ್ದೂರು ಹೋಬಳಿಯ ಹೆಡದಾಳ್ ಬಳಿ ಭಾನುವಾರ ನಡೆದಿದೆ.
ಮನುಷ್ಯರಿಗೆ ಬೆರಳಚ್ಚಿನ ರೀತಿ ಪ್ರಾಣಿಗಳ ಮಾಹಿತಿಗೆ ಮೂಗಿನ ಅಚ್ಚು!
ಬೆರಳಚ್ಚಿನ ಮೂಲಕ ಮನುಷ್ಯರ ಸಂಪೂರ್ಣ ಮಾಹಿತಿ ಪಡೆಯುವ ತಂತ್ರಜ್ಞಾನ ಗೊತ್ತೇ ಇದೆ. ಇನ್ಮುಂದೆ ಈ ತಂತ್ರಜ್ಞಾನ ಜಾನುವಾರುಗಳಿಗೂ ಬರಲಿದೆ. ಹಸು, ಎಮ್ಮೆಗಳ ಮೂಗಿನ ಅಚ್ಚನ್ನು ಸ್ಕ್ಯಾನ್ ಮಾಡಿದರೆ ಸಾಕು, ಆ ಜಾನುವಾರಿನ ಸಂಪೂರ್ಣ ವಿವರ ಬೆರಳ ತುದಿಯಲ್ಲಿ ಲಭ್ಯ! ಇಂಥ ವಿಶಿಷ್ಟ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಸಾಧಿಸುವ ಛಲವಿದ್ದರೆ ಬಡತನ ಅಡ್ಡಿಯಿಲ್ಲ: ಬಸವಲಿಂಗ ಪಟ್ಟದ್ದೇವರು
ಔರಾದ್ ತಾಲೂಕಿನ ಸಂತಪೂರಿನ ಅನುಭವ ಮಂಟಪ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಜರುಗಿತು.
ರಾಹುಕಾಲದಲ್ಲಿ ಗೃಹ ಪ್ರವೇಶ ಮಾಡಿ ಅರಿವು ಮೂಡಿಸಿದ ಸಾಹಿತಿ
ರಾಹುಕಾಲ ಎಂಬ ಹೆಸರು ಹಾಗೂ ಗ್ರಹದ ಜತೆಗೆ ಉಳ್ಳವರು ಬದುಕು ನಡೆಸುತ್ತಿದ್ದು ಅದರೊಂದಿಗೆ ದಲಿತರು ಮತ್ತು ಅಸ್ಪೃಶ್ಯರ ಜೀವನದ ಜತೆಯಲ್ಲಿ ಬದುಕಿನ ಆಟ ನಡೆಸುತ್ತಿದ್ದು ಇವೆಲ್ಲಕ್ಕೂ ಅಂತ್ಯವಾಡಬೇಕಾದರೆ ನಾವು ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಜೀವನ ಸಾಗಿಸಿ ವೈಚಾರಿಕ ಮತ್ತು ವೈಜ್ಞಾನಿಕದೆಡೆಗೆ ಸಾಗಿ ಬದುಕು ಕಟ್ಟಿಕೊಳ್ಳಬೇಕು.
ಮಕ್ಕಳಿಗೆ ಶಿಕ್ಷಕರು ಮಾದರಿಯಾಗಿರಲಿ: ಡಾ.ಗುರುರಾಜ್ ಕರಜಗಿ
ಸುರಪುರ ನಗರದ ತಕ್ಷಶಿಲಾ ಇಂಟರ್ನ್ಯಾಷನಲ್ ಸ್ಕೂಲ್ ಕಾರ್ಯಕ್ರಮವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು.
ನಾಲ್ಕೂ ವೇದಗಳಿಗೂ ಗಾಯತ್ರಿ ಮಂತ್ರ ತಾಯಿ ಇದ್ದಂತೆ: ರಾಘವೇಶ್ವರ ಶ್ರೀ
ಗಾಯತ್ರಿ ಮಂತ್ರ ವೇದದ ಮೂಲ. ನಾಲ್ಕೂ ವೇದಗಳಿಗೂ ಗಾಯತ್ರಿ ಮಂತ್ರ ತಾಯಿ ಇದ್ದಂತೆ. ಇಂತಹ ಗಾಯತ್ರಿ ಮಂತ್ರವನ್ನು ಉಪಾಸನೆ ಮಾಡುವಾಗ ಅಕ್ಷರ, ಸ್ವರದಲ್ಲಿ ವ್ಯತ್ಯಾಸವಾಗದಂತೆ ಉಚ್ಚಾರವನ್ನು ಸರಿಯಾಗಿ ಮಾಡಬೇಕು.
< previous
1
...
11030
11031
11032
11033
11034
11035
11036
11037
11038
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ