ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸನಾತನ ಧರ್ಮದ ಸದ್ಗುಣಗಳ ಬೆಳೆಸಿಕೊಳ್ಳೊಣ-ನಾಡಿಗೇರ
ಚಿಕ್ಕ ವಯಸ್ಸಿನಲ್ಲಿಯೇ ಆದಿ ಗುರು ಶಂಕರಾಚಾರ್ಯರು ನೀಡಿದ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇ ಆದಲ್ಲಿ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಬ್ರಾಹ್ಮಣ ಸಮಾಜದ ಅಧ್ಯಕ್ಷ ಗಿರೀಶ ನಾಡಿಗೇರ ಅಭಿಪ್ರಾಯ ವ್ಯಕ್ತಪಡಿಸಿದರು.
ಕೈಮಗ್ಗ, ಜವಳಿ ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ
2ನೇ ವರ್ಷದ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಳೆಗಾಗಿ ಕಾಯುತ್ತಿರುವ ಹಾನಗಲ್ಲ ತಾಲೂಕಿನ ಅಡಕೆ ಬೆಳೆಗಾರರು
ನಾಲ್ಕೈದು ತಿಂಗಳಿಂದ ಕೈಕೊಟ್ಟ ಮಳೆಗೆ ಅಡಕೆ ತೋಟಗಳು ಒಣಗಿ ದೀರ್ಘಾವಧಿಯ ರೈತನ ಕನಸು ಕಮರಿದಂತಾಗಿದೆ. ದೀರ್ಘ ಕಾಲದ ಬೆಳೆ ಉಳಿಸಿಕೊಳ್ಳಲು ಹರ ಸಾಹಸವನ್ನೇ ಮಾಡುತ್ತಿರುವ ರೈತ ಮಳೆಗಾಗಿ ಕಾತರದಿಂದ ಕಾಯುತ್ತಿದ್ದಾನೆ.
ಪೆನ್ಡ್ರೈವ್ ಪ್ರಕರಣ: ಪ್ರೀತಂಗೌಡರ ಆಪ್ತರಿಬ್ಬರನ್ನು ಬಂಧಿಸಿದ ಎಸ್ಐಟಿ
ಸಂಸದ ಪ್ರಜ್ವಲ್ ರೇವಣ್ಣರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್ಡ್ರೈವ್ನಲ್ಲಿಯ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ವಿಚಾರವಾಗಿ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡರ ಆಪ್ತ ಲಿಖಿತ್ ಹಾಗೂ ಚೇತನ್ ಇಬ್ಬರನ್ನು ಎಸ್ಐಟಿ ತಂಡವು ಹಾಸನದಲ್ಲಿ ಬಂಧಿಸಿ ಭಾನುವಾರ ವಿಚಾರಣೆಗೆ ಒಳಪಡಿಸಿದೆ.
ಬದುಕಿನೊಂದಿಗೆ ಬೆಸೆದುಕೊಂಡಿರುವ ನಾಟಕಗಳು
ಹೊಸಕೋಟೆ: ನಾಲ್ಕು ಶತಮಾನಗಳು ಕಳೆದರೂ ಫ್ರೆಂಚ್ ನಾಟಕಕಾರ ಮೋಲಿಯರ್ ನಾಟಕಗಳ ಮಹತ್ವ ಕುಸಿಯುವುದಿಲ್ಲ ಎಂದು ಜನಪದರು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಪಾಪಣ್ಣ ತಿಳಿಸಿದರು.
ಚಿಕ್ಕಚೊಕ್ಕ ಸಮಾಜ ಕುರುಹಿನ ಶಟ್ಟಿ ಸಮಾಜ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್
ಮಸ್ಕಿ ಪಟ್ಟಣದ ನೀಲಕಂಠಶ್ವರ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವವನ್ನು ಸುರೇಶ ಹರಸೂರ ಉದ್ಘಾಟಿಸಿದರು.
ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಮಹತ್ವದ್ದು
ಹೊಸಕೋಟೆ: ಕಣ್ಣುಗಳ ರಕ್ಷಣೆಗೆ ರೆಪ್ಪೆಗಳು ಎಷ್ಟು ಅವಶ್ಯವೋ, ಹಾಗೆಯೇ ದೇಶ ರಕ್ಷಣೆ ಮಾಡುವಲ್ಲಿ ಸೈನಿಕರ ಪಾತ್ರ ಮಹತ್ವದ್ದು ಎಂದು ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಯನ್ ಡಾ.ಸಿ.ಜಯರಾಜ್ ತಿಳಿಸಿದರು.
ಸಿಗಡಿ ಬೇಟೆಯಾಡಿದ ನೀರು ಗೊರವ
ಹಾವೇರಿಯ ಐತಿಹಾಸಿಕ ಹೆಗ್ಗೇರಿ ಕೆರೆ ಸ್ಥಳೀಯ ಹಾಗೂ ವಲಸೆ ಪಕ್ಷಿಗಳಿಗೆ ಆಶ್ರಯ ನೀಡಿದ್ದು, ನೀರು ಗೊರವ (ಬ್ಲಾಕ್ ವಿಂಗ್ಡ್ ಸ್ಟಿಲ್ಟ್) ಮೀನುಗಳ ಬೇಟೆಯಲ್ಲಿ ನಿರತವಾಗಿವೆ.
ಕಾರ್ಮಿಕರ ಕೊರತೆ, ಕಂಗಾಲಾದ ರೈತರು, ಉದ್ಯಮಿಗಳು
ಕೆಲವರು ಮತ್ತೊಬ್ಬರ ಹತ್ತಿರ ಎಲ್ಲಿ ದುಡಿಯುವುದು ನಾವೇ ಸ್ವಂತ ಉದ್ಯೋಗ ಮಾಡೋಣ ಎಂದು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರುವುದುವುದೂ ಸಹ ಸ್ಥಳೀಯವಾಗಿ ಕಾರ್ಮಿಕರ ಕೊರತೆಗೆ ಕಾರಣ
ಕೊಂಕಣ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಳೆಗಾಲದ ವೇಳಾಪಟ್ಟಿ ಪರಿಷ್ಕರಣೆ
ಕೊಂಕಣ ರೈಲು ಮಾರ್ಗದ ಮೂಲಕ ಹಾದುಹೋಗುವ ರೈಲುಗಳ ಮಳೆಗಾಲದ ವೇಳಾಪಟ್ಟಿಯನ್ನು ಜೀನ್ನಿಂದ ಅನ್ವಯವಾಗುವಂತೆ ಪರಿಷ್ಕರಿಸಲಾಗಿದೆ ಎಂದು ದಕ್ಷಿಣ ರೈಲ್ವೆಯ ಫಾಲ್ಘಾಟ್ ವಿಭಾಗ ತಿಳಿಸಿದೆ. ರೈಲುಗಳ ಸಂಚಾರ ಸಮಯ ಬದಲಾವಣೆ ವಿವರ ಈ ವರದಿಯಲ್ಲಿದೆ.
< previous
1
...
11031
11032
11033
11034
11035
11036
11037
11038
11039
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ