• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕವಾಗಿ ನೀರು ಬಳಸಿ
ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್ ಮೂಲಕ ಸೈಪನ್ ಮೂಲಕ ಹಾಗೂ ಅರಕೇರಿ ಶಾಖಾ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಶ್ರೀ ರಾಮಾನುಜಾಚಾರ್ಯರ 1007ನೇ ಜಯಂತ್ಯುತ್ಸವ
ತಿರುನಕ್ಷತ್ರದ ದಿನವಾದ ಭಾನುವಾರ ಬೆಳಗ್ಗೆ 8 ಗಂಟೆಗೆ ರಾಮಾನುಜಾಚಾರ್ಯರಿಗೆ ಪುಷ್ಪಮಂಟಪ ವಾಹನೋತ್ಸವ ಈಯಲ್ ಶಾತ್ತುಮೊರೆ ನಡೆಯಿತು. ಇಳೆಯಾಳ್ವಾರ್ ಕಲ್ಯಾಣಿಯಿಂದ ಮೆರವಣಿಗೆಯಲ್ಲಿ ಪವಿತ್ರ ತೀರ್ಥ ತಂದರು.
ಕಠಿಣ ಶ್ರಮದಿಂದ ಮಾತ್ರ ಸಾಧನೆ ಸಾಧ್ಯ
ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗಾಗಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದು ಸಿದ್ದರಬೆಟ್ಟ ಶ್ರೀಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ರಂಗೇರಿದ ನೈಋತ್ಯ ಪದವೀಧರ ಚುನಾವಣೆ ಕಣ
ನೈಋತ್ಯ ಪದವೀಧರ ಚುನಾವಣೆಗೆ ಟಿಕೆಟ್‌ ಫೈಟ್‌ ಮುಗಿದಿದ್ದು, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಸ್ಪರ್ಧಿಸಿದರೆ, ಬಿಜೆಪಿ ಈ ಬಾರಿ ಡಾ.ಧನಂಜಯ ಸರ್ಜಿರನ್ನು ಕಣಕ್ಕಿಳಿಸಿದೆ. ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸೋಲನ್ನೇ ಕಾಣದ ಬಿಜೆಪಿ ಈ ಬಾರಿಯೂ ಅದೇ ವಿಶ್ವಾಸದಲ್ಲಿದ್ದು, ಕಳೆದ ಬಾರಿ ಬಿಜೆಪಿಯಿಂದ ಇದೇ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಗೆಲುವು ಕಂಡು ಬಳಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದಿದ್ದ ಆಯನೂರು ಮಂಜುನಾಥ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬಿಜೆಪಿ ಇದೆ.
ತಾಯಿಗೆ ಸಮಾನ ವ್ಯಕ್ತಿ ಬೇರೆ ಯಾರು ಇಲ್ಲ: ಚಂಪಕಲಾ
ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿ. ಇಡೀ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು ಪೂಜ್ಯನೀಯ ಸ್ಥಾನ ನೀಡಿ, ಆರೈಕೆ ಮಾಡಿ, ಗೌರವಿಸಬೇಕಾದದ್ದು ಅವಶ್ಯಕವಾಗಿದೆ ಎಂದು ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿಂತಕಿ ಚಂಪಾಕಲಾ ಬಿರಾದಾರ ಹೇಳಿದರು.
ಲೆದರ್ ಬಾಲ್ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ : ಕೂರ್ಗ್ ಬ್ಲಾಸ್ಟರ್ಸ್ ಚಾಂಪಿಯನ್
ಕೂರ್ಗ್‌ ಬ್ಲಾಸ್ಟರ್ಸ್‌ ತಂಡ 28 ರನ್‌ಗಳ ಜಯ ಸಾಧಿಸಿ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ. ಕೂರ್ಗ್ ಯುನೈಟೆಡ್‌ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಪರಿಶಿಷ್ಟರು, ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ಧ
ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರಿಗೆ ಮತ್ತು ಬಾಲಕಿಯರಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ ಆ ಮುಖಾಂತರ ರಕ್ಷಣೆ ಒದಗಿಸಲು ಬದ್ಧವಾಗಿದೆ
ಯಕ್ಷಗಾನ ಕಲೆಗೆ ಪ್ರೋತ್ಸಾಹ ಅಗತ್ಯ: ಎನ್.ಕೆ. ಭಟ್
ನಮ್ಮ ಹಿಂದಿನ ತಲೆಮಾರಿನವರು ನಾನಾ ಕಷ್ಟ, ಕಾರ್ಪಣ್ಯದ ನಡುವೆಯೂ ಯಕ್ಷಗಾನದಂತಹ ದೈವಿ ಆರಾಧನಾ ಕಲೆಯನ್ನು ಜತನದಿಂದ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ.
ಅಸ್ಪೃಶ್ಯತೆ ವಿರುದ್ಧ ಅರಿವು ಮೂಡಿಸಿದ ಬಸವೇಶ್ವರರು: ರಾಧಾಕೃಷ್ಣ
ಚಿಕ್ಕಮಗಳೂರು, ಅಸ್ಪೃಶ್ಯತೆ, ಅಸಮಾನತೆ, ಮೇಳು-ಕೀಳು ಎಂಬ ಭೇದ - ಭಾವ ತೊರೆದು ಸರ್ವರು ಸಮಾನರೆಂಬ ಸಂದೇಶವನ್ನು ಎಲ್ಲೆಡೆ ಪಸರಿಸಿದವರು ಕಾಯಕ ಯೋಗಿ ಬಸವಣ್ಣನವರು ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.
ಗೋಮೂತ್ರ ಔಷಧಗಳ ಆಗರ: ಡಾ. ಜೀವನಕುಮಾರ
ಗೋಮೂತ್ರವು ಔಷಧಗಳ ಆಗರ. ಗೋಮೂತ್ರದ ಚಿಕಿತ್ಸೆಯಿಂದ ಮನುಷ್ಯನ ೭೨ ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ. ಭವಿಷ್ಯದಲ್ಲಿ ಗೋ ಆಧರಿತ ಕೃಷಿ ಹಾಗೂ ಗೋ ಆಧರಿತ ಚಿಕಿತ್ಸೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಡಾ. ಜೀವನಕುಮಾರ ವ್ಯಕ್ತಪಡಿಸಿದರು.
  • < previous
  • 1
  • ...
  • 11033
  • 11034
  • 11035
  • 11036
  • 11037
  • 11038
  • 11039
  • 11040
  • 11041
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved