• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲಕಾಡಿ ಶಾಲೆ ಬೇಸಿಗೆ ಶಿಬಿರ ಸಮಾರೋಪ
ಮೂಲ್ಕಿ ಸಮೀಪದ ಪಂಜಿನಡ್ಕದ ಕೆಪಿಎಸ್‌ಕೆ ಫ್ರೌಢ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಭಾರತ್ ಸ್ಕೌಟ್ ಆಂಡ್ ಗ್ಯೆಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಸರ್ವೋತ್ತಮ ಅಂಚನ್‌ ಅಧ್ಯಕ್ಷತೆ ವಹಿಸಿದ್ದರು.
ವಚನ ಸಾಹಿತ್ಯ ಸಮಾಜ ಪರಿವರ್ತನೆಗೆ ಪೂರಕ
ಮಾತುಗಳು ಮನುಷ್ಯನ ವ್ಯಕ್ತಿತ್ವ ಗುರುತಿಸುವುದರಿಂದ ಮಾತುಗಳು ಮತ್ತೋಬ್ಬರ ಮೇಲೆ ಪ್ರಭಾವ ಬೀರುವ ಮಾತುಗಳಿದ್ದರೆ ಆ ವ್ಯಕ್ತಿ ತನ್ನನ್ನು ತಾನು ಸುಧಾರಿಸಿಕೊಳ್ಳಲು ಸಾಧ್ಯ
ಹೇಮಾವತಿ ನದಿಪಾತ್ರದಲ್ಲಿ ತಡೆಗೋಡೆ: ಗ್ರಾಮಗಳು ಮುಳುಗಡೆ ಭೀತಿ
ಹೇಮಾವತಿ ನದಿಯ ಪ್ರವಾಹದಿಂದ ತಮಗೆ ಸೇರಿದ ವಾಣಿಜ್ಯ ಮಳಿಗೆಗಳ ಉಳಿವಿಗಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರೊಬ್ಬರು ನದಿಪಾತ್ರಕ್ಕೆ ನಿರ್ಮಿಸುತ್ತಿರುವ ತಡೆಗೋಡೆ ಅರ್ಧ ಪಟ್ಟಣ ಮುಳುಗಡೆಗೆ ಕಾರಣವಾಗಲಿದೆ ಎಂಬ ಭೀತಿ ಪಟ್ಟಣಿಗರನ್ನು ಕಾಡುತ್ತಿದೆ. ಸಕಲೇಶಪುರದ ಸಮೀಪದ ಹೇಮಾವತಿ ನದಿ ಮಳೆಗಾಲದಲ್ಲಿ ತನ್ನ ಹರಿವು ಹೆಚ್ಚಿಸುವುದರಿಂದ ಪಟ್ಟಣ ಸಮೀಪದ ಮಳಲಿ, ಆಚಂಗಿ ಗ್ರಾಮಗಳ ಭತ್ತದ ಗದ್ದೆಗಳು ತಾತ್ಕಾಲಿಕವಾಗಿ ಮುಳುಗಡೆಯಾಗುತ್ತಿದೆ.
ಮಲೆತಿರಿಕೆ ಬೆಟ್ಟ ವಾಸ ಯೋಗ್ಯವಲ್ಲ
ಕೊಡಗಿನಲ್ಲಿ 2018ರಲ್ಲಿ ಮೊದಲ ಬಾರಿ ವಿಕೋಪ ಸಂಭವಿಸಿದಾಗ ಮಲೆ ತಿರಿಕೆ ಬೆಟ್ಟದಲ್ಲಿ 200 ಮೀಟರ್‌ ಆಳಕ್ಕೆ ಬಿರುಕು ಬಿಟ್ಟಿತ್ತು. ಇದು ಜನರಲ್ಲಿ ಆತಂಕ ಮನೆ ಮಾಡಿತ್ತು.
ಸಂಚಾರಿ ನಿಯಮ ಪಾಲಿಸದಿದ್ದರೆ ನಿಮ್ಮ ಕುಟುಂಬ ಬೀದಿಪಾಲು; ಡಿವೈಎಸ್ಪಿ ಕೃಷ್ಣಪ್ಪ
ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬ ಮತ್ತು ಅವಲಂಬಿತರ ಬಗ್ಗೆಯೂ ಚಿಂತನೆ ನಡೆಸಬೇಕು. ಎಲ್ಲಕ್ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
ಪಾಳು ಬಿದ್ದು ಅನಾಥವಾಗಿರುವ ಕಲಾ ಭವನ
ದನಕರು ಕಟ್ಟುವ ಕಾರ್ಯವನ್ನು ಅಕ್ಕ ಪಕ್ಕದ ಜನರು ಮಾಡುವ ಮೂಲಕ ಅದರ ಮೂಲ ಉದ್ದೇಶವೇ ಹಾಳಾಗಿ ಹೋಗಿದೆ
ಸಾಹಿತ್ಯ, ಚಿತ್ರಕಲೆಯಿಂದ ದೇಶ ಶ್ರೀಮಂತ: ಉಮಾಕಾಂತ ಭಟ್ಟ
ಮಕ್ಕಳಲ್ಲಿ ಭಾವ ಶಿಕ್ಷಣ ಇಲ್ಲ. ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬೇಕು, ಹೇಗೆ ಸಮತೋಲನ ಮಾಡಬೇಕು, ಹೇಗೆ ವರ್ತಿಸಬೇಕು ಎಂಬ ಕೊರತೆಯಿದೆ. ಅದನ್ನು ಚಿತ್ರಕಲೆ ಸಮೃದ್ಧವಾಗಿ ತುಂಬುತ್ತದೆ. ಇದು ಸಮಾಜದ ಅಗತ್ಯತೆಯೂ ಹೌದು ಎಂದು ಉಮಾಕಾಂತ ಭಟ್ಟ ಕೆರೆಕೈ ತಿಳಿಸಿದರು.
ಜಾತಿ ರಹಿತ ಸಮಾಜ ನಿರ್ಮಿಸಿದ ಬಸವಾದಿ ಶರಣರು
12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿರಹಿತ ಸಮಾಜಕ್ಕೆ ಮನ್ನಣೆ ನೀಡಿ ಅದರಂತೆ ಬದುಕಿದವರು. ಅನೇಕ ಮಠಗಳು ಬಸವಣ್ಣನವರ ಸಿದ್ಧಾಂತಗಳನ್ನು ಪ್ರಸಾರ ಮಾಡುತ್ತಿರುವುದು ಶ್ಲಾಘನೀಯ ಎಂದು ವಿಶ್ರಾಂತ ಪೊಲೀಸ್ ವರಿಷ್ಠಾಧಿಕಾರಿ ಸುಭಾಸ ಗುಡಿಮನಿ ಹೇಳಿದರು.
ಶಂಕರಾಚಾರ್ಯರ ಜಯಂತ್ಯುತ್ಸವ, ಶೋಭಾಯಾತ್ರೆ
ಸಿಂಧನೂರಿನ ಬ್ರಾಹ್ಮಣರ ಓಣಿಯಲ್ಲಿ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು
ಕುಡಿಯುವ ನೀರನ್ನು ಅಕ್ರಮವಾಗಿ ತೋಟಕ್ಕೆ ಬಳಕೆ
ತಾಲೂಕಿನಲ್ಲಿ ಬರಗಾಲದಿಂದ ಕುಡಿಯುವ ನೀರಿಗೂ ಪರಿತಪಿಸುವ ಸಂದರ್ಭದಲ್ಲಿ ಸಾರ್ವಜನಿಕರು ಬಳಕೆ ಮಾಡುವ ನೀರನ್ನು ಬೆಂಗಳೂರು ಮೂಲದ ವ್ಯಕ್ತಿಯಿಂದ ಅಕ್ರಮವಾಗಿ ನೀರಿನ ಸಂಪರ್ಕ ಹಾಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
  • < previous
  • 1
  • ...
  • 11034
  • 11035
  • 11036
  • 11037
  • 11038
  • 11039
  • 11040
  • 11041
  • 11042
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved