• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಂಕರಾಚಾರ್ಯ ಜಯಂತಿ ಸರಳವಾಗಿ ಆಚರಣೆ
ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮoದಿರದಲ್ಲಿ ಶಂಕರಾಚಾರ್ಯ ಜಯಂತಿ ಆಚರಿಸಲಾಯಿತು.
ಎಸ್ಸೆಸ್ಸೆಲ್ಸಿ: ಅರಕಲಗೂಡು 5 ಶಾಲೆಗೆ ಶೇ.100 ಫಲಿತಾಂಶ
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.81.32 ಫಲಿತಾಂಶ ಪಡೆದಿರುವ ಅರಕಲಗೂಡು ತಾಲೂಕಿನ ನಾಲ್ಕು ಶಾಲೆಗಳು ಶೇ 100 ರಷ್ಟು ಫಲಿತಾಂಶ ಪಡೆದಿವೆ. ಬರಗೂರು ಮೊರಾರ್ಜಿ ವಸತಿ ಶಾಲೆ, ದೊಡ್ಡಮಗ್ಗೆ ಡಾ ಅಂಬೇಡ್ಕರ್ ವಸತಿಶಾಲೆ, ಅರಕಲಗೂಡಿನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆ, ರಚನ ವಿದ್ಯಾಲಯ ಹಾಗೂ ಗುಬ್ಬಿಕ್ರಾಸ್‌ನ ಬೇತಲ್ ಪಬ್ಲಿಕ್ ಶಾಲೆ ಶೇ 100 ಫಲಿತಾಂಶ ಪಡೆದಿವೆ.
ಚಂದ್ರವನ ಆಶ್ರಮದಲ್ಲಿ ನಾಳೆ ಯೋಗೋತ್ಸವ: ಪೀಠಾಧ್ಯಕ್ಷ ತ್ರಿನೇತ್ರ ಶ್ರೀ ಮಾಹಿತಿ
2024ರಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಶಮಾನೋತ್ಸವ ಹೊಸ್ತಿಲಲ್ಲಿ ‘ಮಹಾ ಸಬಲೀಕರಣಕ್ಕಾಗಿ ಯೋಗ’ ಎಂಬ ಉತ್ಕೃಷ್ಟ ಧ್ಯೇಯ ವಾಕ್ಯದೊಂದಿಗೆ ಮಹಿಳೆಯರ ಸಮಗ್ರ ಆರೋಗ್ಯಕ್ಕಾಗಿ, ಯೋಗದ ಮೂಲಕ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿದೆ.
ಹೇಮರಡ್ಡಿ ಮಲ್ಲಮ್ಮಳ ಜೀವನಾದರ್ಶ ಅಳವಡಿಸಿಕೊಳ್ಳಿ
ಮಹಾತಾಯಿ ಹೇಮರಡ್ಡಿ ಮಲ್ಲಮ್ಮಳ ಜೀವನಾದರ್ಶ ತತ್ವಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಮುಖಂಡ ಬಸನಗೌಡ ಪಾಟೀಲ ಹೇಳಿದರು.
ಬಸವಣ್ಣರ ವಚನ ಸಾರದಿಂದ ಜೀವನ ಪಾವನ
ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಬಸವಣ್ಣನವರ ತತ್ವಗಳ ಆಚರಣೆಗಳನ್ನು ಅಳವಡಿಸಿಕೊಳ್ಳುವುದು ಇಂದು ಹೆಚ್ಚು ಪ್ರಸ್ತುತ
ಬೇಲೂರು ಕೋಟೆ ಶೃಂಗೇರಿ ಮಠದಲ್ಲಿ ಅದ್ಧೂರಿಯಾಗಿ ಜರುಗಿದ ಶಂಕರಾಚಾರ್ಯರ ಜಯಂತಿ
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ಜಗದ್ಗುರು ಶಂಕರಾಚಾರ್ಯರ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಮಾನಸಿಕ ಆರೋಗ್ಯಕ್ಕೆ ಸಕಾರಾತ್ಮಕ ಚಿಂತನೆ ಅಗತ್ಯ
ಆಧುನಿಕ ಜೀವನ ಶೈಲಿಯು ಅತಿಯಾದ ಆಸೆಗಳನ್ನು ಉತ್ಪತ್ತಿ ಮಾಡುತ್ತಿದೆ. ಪರಿಣಾಮ ಮಾನಸಿಕ ಒತ್ತಡ ಹೆಚ್ಚಿ, ನೆಮ್ಮದಿ ಮರೀಚಿಕೆಯಾಗಿದೆ.ಮಾನಸಿಕ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳುವ ಮನಸ್ಸುಳ್ಳವರು ಕ್ರಿಯಾಶೀಲ ಚಿಂತನೆ ಬೆಳೆಸಿಕೊಳ್ಳಿ
ಪಾಣೆಮಂಗಳೂರು ಅಂಡರ್ ಪಾಸ್ ತಾತ್ಕಾಲಿಕ ವಾಹನ ಸಂಚಾರ: ಅಪಾಯ ಖಚಿತ
ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ನೂತನವಾಗಿ ನಿರ್ಮಾಣವಾಗುತ್ತಿರುವ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದೆ ಈ ಭಾಗದಲ್ಲಿ ವಾಹನ ಸಂಚಾರ ಅತ್ಯಂತ ಅಪಾಯಕಾರಿಯಾಗಿದ್ದು, ಸಂಬಂಧಿಸಿದವರು ಗಮನ ಹರಿಸಬೇಕಿದೆ.
ಚಿಮ್ಮಾಇದಲಾಯಿ: ವೀರಭದ್ರೇಶ್ವರ ಜಾತ್ರೆ, ರಥೋತ್ಸವ ಅದ್ಧೂರಿ
ಚಿಂಚೋಳಿ ತಾಲೂಕಿನ ಚಿಮ್ಮಾಇದಲಾಯಿ ಗ್ರಾಮದ ಆರಾಧ್ಯದೇವ ವೀರಭದ್ರೇಶ್ವರ ಜಾತ್ರೆಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ದೇವಸ್ಥಾನ ಆವರಣದಲ್ಲಿ ಅಗ್ನಿ ಪೂಜೆ, ಹೋಮ ಕುಂಭಾಭಿಷೇಕ, ವಿಶೇಷ ಪೂಜೆ ನಡೆಸಲಾಯಿತು.
ಕಟೀಲು ಆಸ್ಪತ್ರೆ ‘ನೇತ್ರ ಸಂಜೀವನಿ’ ಕಾರ್ಯಕ್ರಮ ಉದ್ಘಾಟನೆ
ಕಟೀಲು ದುರ್ಗಾ ಸಂಜೀವವನಿ ಮಣಿಪಾಲ್ ಅಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್. ಮಣಿಪಾಲ್ ನೇತ್ರ ಸಂಜೀವನಿ ಕಾರ್ಯಕ್ರಮ ನಡೆಯಿತು. ಮಣಿಪಾಲ ಶಿಕ್ಷಣ ಸಂಸ್ಥೆಯ ಡಾ.ಎಚ್.ಎಸ್‌.ಬಲ್ಲಾಳ್‌ ಸಮಾರಂಭದಲ್ಲಿ ಮಾತನಾಡಿ, ಕಟೀಲಿನ ದುರ್ಗಾ ಸಂಜೀವನಿ ಆಸ್ಪತ್ರೆಯು ಗ್ರಾಮೀಣ ಪ್ರದೇಶದಲ್ಲಿ ಎಲ್ಲ ವ್ಯವಸ್ಥೆಯನ್ನು ಹೊಂದಿದ ಏಕೈಕ ಆಸ್ಪತ್ರೆಯಾಗಿದೆ ಎಂದರು.
  • < previous
  • 1
  • ...
  • 11036
  • 11037
  • 11038
  • 11039
  • 11040
  • 11041
  • 11042
  • 11043
  • 11044
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved