• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ ಸಾಧ್ಯ
ದೊಡ್ಡಬಳ್ಳಾಪುರ: ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ, ಸಮುದಾಯ ಜಾಗೃತಿ, ಸಂಸ್ಕೃತಿ ಪರಂಪರೆಗಳ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಸಂರಕ್ಷಿಸುವುದು ಅಗತ್ಯ ಎಂದು ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ವಿದ್ಯೆ ಯಾರೊಬ್ಬರ ಸ್ವತ್ತಲ್ಲ
ಮುಂಬರುವ ದಿನಗಳಲ್ಲಿ ಗದಗ ಜಿಲ್ಲೆಯನ್ನು ಹತ್ತನೇ ಸ್ಥಾನಕ್ಕೆ ತರುವಲ್ಲಿ ಈಗಿನಿಂದಲೇ ಯೋಜನೆ
ಬಸವಣ್ಣ ಶರಣ ಸಂಕುಲ ಸೃಷ್ಠಿಸಿದ ಭವ್ಯ ಬೆಳಕು
ಜೀವನದ ಮರ್ಮ ಅರಿಯಬೇಕೆಂಬ ಆಶಯದಿಂದ ವಚನ ಸಾಹಿತ್ಯವನ್ನು ಬಸವಣ್ಣನವರು ಈ ಸಾರಸ್ವತ ಲೋಕಕ್ಕೆ ನೀಡಿದವರು
ಕನ್ಯಾಕುಮಾರಿ - ಕಾಶ್ಮೀರದವರೆಗೆ ಬೈಕ್ ಪ್ರಯಾಣ
ಕುದೂರು: ಕನ್ನಡ ಬಾಷೆಯೊಂದನ್ನು ಹೊರತು ಪಡಿಸಿ ಇತರೆ ಭಾಷೆಗಳ ಪರಿಚಯ ಇಲ್ಲ. ಊಟ ತಿಂಡಿ ಹೊಂದಿಕೆಯಾಗುತ್ತಿಲ್ಲ. ಹವಾಮಾನ ವೈಪರೀತ್ಯದಿಂದಾಗಿ ಕಷ್ಟದ ಸಂದರ್ಭ ಎದುರಿಸುವಂತಾದರೂ ದೇಶವನ್ನು ನೋಡಲೇಬೇಕು ಎಂಬ ಮಹತ್ವಾಕಾಂಕ್ಷೆ ಬಂದ ಕಷ್ಟಗಳನ್ನೆಲ್ಲಾ ತಡೆದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮೋಟಾರ್ ಬೈಕ್‌ನಲ್ಲಿ ಪ್ರಯಾಣ ಮಾಡಿ ಬಂದ ಕುದೂರು ಗ್ರಾಮದ ಕೃಷ್ಣರವರ ಅನುಭವದ ಮಾತು.
ಭಾರಿ ಶಬ್ಧದ ಸಿಡಿಲಿಗೆ ಬೆಚ್ಚಿದ ಗ್ರಾಮದ ಜನ
ಭಾರಿ ಶಬ್ಧದ ಸಿಡಿಲಿಗೆ ಗ್ರಾಮದ ಜನರು ಭಯಭೀತರಾಗಿದ್ದಾರೆ. 2018ರಲ್ಲೂ ಇದೇ ರೀತಿ ಕಂಪನ ಕೇಳಿ ಬಂದಿತ್ತು.
ಆಕಾಶ, ಸಮುದ್ರದಂತೆ ಡಾ.ರಾಜ್ ಕುಮಾರ್‌ಗೆ ಬೇರೆ ಯಾರೂ ಸರಿಸಾಟಿ ಇಲ್ಲ: ಡಾ.ಲತಾ ರಾಜಶೇಖರ್
ಸಾಧಾರಣ ಕುಟುಂಬದಲ್ಲಿ ಜನಿಸಿದ ಡಾ. ರಾಜ್ ಅವರು, 4ನೇ ತರಗತಿ ಓದಿದ್ದು, ರಂಗಭೂಮಿಯಲ್ಲಿ ನಟನೆ ಮೂಲಕ ಚಿತ್ರರಂಗಕ್ಕೆ ಬಂದವರು. ಬೇಡರ ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಯಾವುದೇ ಪಾತ್ರ ನೀಡಿದರೂ ಅದರಲ್ಲಿ ಪರಕಾಯ ಪ್ರವೇಶ ಮಾಡುವ ಮೂಲಕ ನಟಿಸುತ್ತಿದ್ದರು. ಅವರ ಅಭಿನಯವನ್ನು ಈಗಲೂ ಯಾರು ಮರೆಯಲು ಸಾಧ್ಯವಿಲ್ಲ.
ಭಗವದ್ಗೀತೆಯಿಂಂದ ಅಪಾರ ಜ್ಞಾನ ಪ್ರಾಪ್ತಿ: ಭಾಸ್ಕರ ಆಚಾರ್ಯ ಅಭಿಮತ
ನರಸಿಹರಾಜಪುರ, ಭಗವದ್ಗೀತೆ ಪಠಣ ಮಾಡುವುದರಿಂದ ಆಪಾರವಾದ ಜ್ಞಾನ, ವಿದ್ವತ್‌ ಜ್ಞಾನ ಸಿಗಲಿದೆ ಎಂದು ವಿಶ್ವ ಕರ್ಮ ಸಮಾಜ ಸೇವಾ ಸಂಘದ ಜಿಲ್ಲಾ ಗೌರವಾಧ್ಯಕ್ಷ ಭಾಸ್ಕರಾಚಾರ್ಯ ತಿಳಿಸಿದರು.
ಪವಿತ್ರಾ ಕೊಣ್ಣೂರಗೆ ಶಾಸಕರ ಸನ್ಮಾನ
ತಾಲೂಕಿನ ಢವಳಗಿ ಗ್ರಾಮದ ಕೆ.ಎಸ್.ಆರ್.ಟಿ.ಸಿ ನಿರ್ವಾಹಕ ಮಡಿವಾಳಪ್ಪ ಕೊಣ್ಣೂರ ಅವರ ಪುತ್ರಿ, ಸರ್ಕಾರಿ ಆರ್ಎಂಎಸ್ಎ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ಕೊಣ್ಣೂರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625(623) ಅಂಕಪಡೆದು ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದು ಜಿಲ್ಲೆ ಹಾಗೂ ಮುದ್ದೇಬಿಹಾಳದ ಕೀರ್ತಿ ತಂದಿದ್ದಾರೆ.
ಸಮಾನತೆಯ ಹರಿಕಾರ ಬಸವಣ್ಣನವರು: ಮಾಲಿಪಾಟೀಲ
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾಯಕಯೋಗಿ ವಿಶ್ವಗುರು ಬಸವಣ್ಣನವರ 891ನೆ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಮಳೆಗೆ ಮತ್ತೆ 3 ಬಲಿ; ಅಪಾರ ಬೆಳೆ ಹಾನಿ
ಭಾನುವಾರ ಕೂಡ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಮತ್ತೆ ಮೂವರು ಮೃತಪಟ್ಟಿದ್ದಾರೆ. ಕಾರಿನ ಮೇಲೆ ಮರ ಬಿದ್ದು ಓರ್ವ, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
  • < previous
  • 1
  • ...
  • 11043
  • 11044
  • 11045
  • 11046
  • 11047
  • 11048
  • 11049
  • 11050
  • 11051
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved