ಪವರ್ ಕಟ್ಗೆ ರೈತ ಕುಟುಂಬಗಳು ಕಂಗಾಲುಗಜೇಂದ್ರಗಡ ಪಟ್ಟಣ ಸೇರಿ ತಾಲೂಕಿನ ಗ್ರಾಮಗಳ ಜಮೀನಿನಲ್ಲಿನ ಪಂಪ್ಸೆಟ್ಗಳಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ಸಮಸ್ಯೆ ಎದುರಾದ ಪರಿಣಾಮ ರೈತರ ಪಂಪ್ಸೆಟ್ ಮತ್ತು ತೋಟದ ಮನೆಗಳಿಗೆ ವಿದ್ಯುತ್ ಪೂರೈಕೆ ಕಳೆದ ೩ ದಿನಗಳಿಂದ ಸ್ಥಗಿತವಾಗಿದ್ದು, ಅನ್ನ ನೀಡುವ ರೈತರು ಕತ್ತಲಲ್ಲಿ ಬದುಕು ನಡೆಸುವ ದುಸ್ಥಿತಿ ನಿರ್ಮಾಣವಾಗಿದೆ.