• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿನಪತ್ರಿಕೆ ಓದು ಉತ್ತಮ ಫಲಿತಾಂಶಕ್ಕೆ ಸಹಕಾರಿ
ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿ ಪತ್ರಿಕೋದ್ಯಮ ವಿಷಯದ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಟಿ.ಇನಾಯತ್ ಉಲ್ಲಾ ಮಾತನಾಡಿದರು.
10ನೇ ಕ್ಲಾಸಲ್ಲಿ ಜಸ್ಟ್‌ ಪಾಸಾದರೂ ಬ್ಯಾನರ್‌ ಕಟ್ಟಿ ಸಂಭ್ರಮಾಚರಣೆ!
ಶೇ.99 ಅಂಕ ಗಳಿಸಿದರೂ ಕಡಿಮೆಯಾಯಿತೆಂದು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವ ಈ ಕಾಲಘಟ್ಟದಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್‌ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.
ಗ್ರಾಮೀಣ ವಿದ್ಯಾರ್ಥಿಗಳ ಪ್ರಗತಿಗೆ ಅನುಕೂಲ ಕಲ್ಪಿಸಿದ್ದ ಪ್ರೊ.ಎಂ. ಮಾದಯ್ಯ
ಪ್ರೊ.ಎಂ. ಮಾದಯ್ಯ ಅವರು ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಮೈಸೂರು ವಿವಿ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ, ಮೈಸೂರು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ
ಹೈಕ ಮೀಸಲು ಅವೈಜ್ಞಾನಿಕ ಜಾರಿ: ರಾಜ್ಯಪಾಲರಿಗೆ ಮನವಿಗೆ ನಿರ್ಧಾರ
ಹೈದರಾಬಾದ್‌ ಕರ್ನಾಟಕ ಭಾಗದ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ಜಾರಿಗೊಳಿಸುತ್ತಿದ್ದು, ಇದರಿಂದ ಇನ್ನುಳಿದ 24 ಜಿಲ್ಲೆಗಳ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನ
ಸರ್ಕಾರಿ ಶಾಲೆಗಿಂತ ಖಾಸಗಿ ಶಾಲೆಗಳ ಫಲಿತಾಂಶವೇ ಹೆಚ್ಚು
ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ಕಳಪೆ ಫಲಿತಾಂಶಕ್ಕೆ ಕಾರಣ । ಆಂಗ್ಲ ಮಾದ್ಯಮ ಶಾಲೆಗಳಲ್ಲಿ ಶೇ 94.01 ಫಲಿತಾಂಶ
ಸರ್ಕಾರಿ ಶಾಲಾ ಕಟ್ಟಡ ಕೆಡವಿದ ಖಾಸಗಿ ವ್ಯಕ್ತಿ: ದೂರು
ದಾಬಸ್‌ಪೇಟೆ: ಯಾವುದೇ ಆದೇಶ, ಅನುಮತಿಯಿಲ್ಲದೆ ಸರ್ಕಾರಿ ಶಾಲಾ ಕಟ್ಟಡವನ್ನು ಖಾಸಗಿ ವ್ಯಕ್ತಿಯೊಬ್ಬರು ಕೆಡವಿದ್ದು ಆತನ ವಿರುದ್ಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿರುಗಾಳಿ ಮಳೆಗೆ ಹಾರಿದ ಪ್ರೌಢಶಾಲೆ ಕಟ್ಟಡದ ಶೀಟ್‌ಗಳು
ಹಲವು ಮನೆಗಳು ಜಖಂ, ಯುವಕ ನಿತಿನ್ ಸೇರಿ ಮಹಿಳೆಗೆ ಗಾಯ
ಪ್ರಜ್ವಲ್‌ ಹುಡುಕಿ ಕೊಟ್ಟವರಿಗೆ ₹ 1 ಲಕ್ಷ: ಜನತಾ ಪಕ್ಷ
ಲೈಂಗಿಕ ಹಗರಣ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಹುಡುಕಿ ಕೊಟ್ಟವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಶನಿವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಎಸ್ಸೆಸ್ಸೆಲ್ಸಿ: ಹೊಸಪೇಟೆ ತಾಲೂಕಿಗೆ ವಿಶಾಲಾಕ್ಷಿ ಸೇರಿ ಮೂವರು ಟಾಪರ್‌
ನಗರಪ್ರದೇಶದ ವಿದ್ಯಾರ್ಥಿಗಳು ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಜೂ.7, 8ರಂದು ‘ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ
ನರ್ಸಿಂಗ್‌ ಪದವೀಧರ ಅಭ್ಯರ್ಥಿಗಳಿಗೆ ಹಿರಾನಂದನಿ ಆಸ್ಪತ್ರೆ, ಮುಂಬೈನ ಅಪೊಲೊ ಆಸ್ಪತ್ರೆ, ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ ಎಂದು ವಿವೇಕ್ ಆಳ್ವ ತಿಳಿಸಿದರು.
  • < previous
  • 1
  • ...
  • 11046
  • 11047
  • 11048
  • 11049
  • 11050
  • 11051
  • 11052
  • 11053
  • 11054
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved