ರಾಜ್ಯ ಸರ್ಕಾರದಿಂದ ಮಂಜೂರಾದ ಹಲವು ಯೋಜನೆಗಳ ತಡೆಯಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ಶರಾವತಿ ಸಿಂಗಳೀಕ ಅಭಯಾರಣ್ಯದ ವ್ಯಾಪ್ತಿಗೆ ಒಳ ಪಡುವ ಗ್ರಾಮಗಳಿಗೆ ರಸ್ತೆ ಹಾಗೂ ವಿದ್ಯುತ್ ಮಾರ್ಗಕ್ಕೂ ಅಡ್ಡಿಪಡಿಸುವ ಹುನ್ನಾರ ಬಲಗೊಳ್ಳುತ್ತಿದೆ ಎಂಬುದು ಗ್ರಾಮಸ್ಥರ ಆರೋಪ.
ಶುಕ್ರವಾರ ರಾತ್ರಿ ಸುಮಾರು 11.20 ರಿಂದ ಸುಮಾರು 1 ಗಂಟೆಗೂ ಅಧಿಕ ಕಾಲ ಭರಣಿ ಮಳೆ ಕೊನೆ ಹಂತದಲ್ಲಿ ಇಳೆಗೆ ತಂಪೆರೆದಿರುವುದು ರೈತರಲ್ಲಿ ಎಲ್ಲಿಲ್ಲದ ಸಂತಸ ತಂದಿದೆ.