• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣ
ಬಸವಣ್ಣನವರು ವಚನ ಸಾಹಿತ್ಯ ಮೂಲಕ ಸುಸ್ಥಿರ ಸಮಸಮಾಜ ನಿರ್ಮಾಣಕ್ಕೆ ಮುಂದಾದರು. ಅನುಭವ ಮಂಟಪ ಕಟ್ಟುವ ಮೂಲಕ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು ಎಂದು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆಲುವು ನಿಶ್ವಿತ: ಶ್ರೀನಿವಾಸ ರೆಡ್ಡಿ
ವಿಜಯನಗರ 3567, ಹಡಗಲಿ 2740, ಹಗರಿಬೊಮ್ಮನಹಳ್ಳಿ 4585, ಕೂಡ್ಲಿಗಿ 2276, ಹರಪನಹಳ್ಳಿ ಕ್ಷೇತ್ರದಲ್ಲಿ 3065 ಒಟ್ಟು 1633 ಮತದಾರರಿದ್ದಾರೆ
ಕರುನಾಡಿನಲ್ಲಿ ಬೇರೂರುತ್ತಿದೆ ವಿಶ್ವದ ದುಬಾರಿ ಮಾವು
ರಾಜ್ಯದ ಚಿಕ್ಕೋಡಿಯ ಪ್ರಗತಿಪರ ರೈತರಾದ ಶಿವನಗೌಡ ಪಾಟೀಲ್‌ ಹಾಗೂ ಉಡುಪಿ ಶಿರ್ವದ ಕಸಿ ತಜ್ಞ ಜೋಸೆಫ್‌ ಅವರು ಈಗಾಗಲೇ ಮಿಯಾಝಕಿ ಫಸಲು ಪಡೆದು, ಸವಿದಿದ್ದಾರೆ.
ನೀತಿ ಸಂಹಿತೆ ಸಡಿಲಗೊಳಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ: ರಾಜ್ಯ ರೈತಸಂಘ
ಈಗಾಗಲೇ ಎರಡು ತಿಂಗಳಲ್ಲಿ ನಿರ್ದಿಷ್ಟ ಸರ್ಕಾರಿ ಸೇವೆಗಳು ಲಭ್ಯವಾಗದೇ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಚುನಾವಣೆ ಮುಗಿದ ಮೇಲೆ ಬನ್ನಿ ಎಂಬ ಮಾತೇ ಮಂತ್ರವಾಗಿದೆ. ಜನಪ್ರತಿನಿದಿಗಳು , ರಾಜಕೀಯ ನಾಯಕರು ಜನಸಾಮಾನ್ಯರ ಸಂಕಷ್ಟಗಳಿಗೆ ಕಿವಿಗೂಡಲು ಸಾದ್ಯವಾಗದಷ್ಟು ಚುನಾವಣಾ ಓಡಾಟದಲ್ಲಿ ತಲ್ಲೀನರಾಗಿದ್ದಾರೆಂದು ಜನ ವಿರೋದಿ ರಾಜಕೀಯ ವ್ಯಕ್ತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಾಳಗುಪ್ಪ ದಟ್ಟಾರಣ್ಯ ನಿವಾಸಿಗಳಿಗೆ ಅಭದ್ರತೆ ಭೀತಿ!

ರಾಜ್ಯ ಸರ್ಕಾರದಿಂದ ಮಂಜೂರಾದ ಹಲವು ಯೋಜನೆಗಳ ತಡೆಯಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ಶರಾವತಿ ಸಿಂಗಳೀಕ ಅಭಯಾರಣ್ಯದ ವ್ಯಾಪ್ತಿಗೆ ಒಳ ಪಡುವ  ಗ್ರಾಮಗಳಿಗೆ ರಸ್ತೆ ಹಾಗೂ ವಿದ್ಯುತ್ ಮಾರ್ಗಕ್ಕೂ ಅಡ್ಡಿಪಡಿಸುವ ಹುನ್ನಾರ ಬಲಗೊಳ್ಳುತ್ತಿದೆ ಎಂಬುದು ಗ್ರಾಮಸ್ಥರ ಆರೋಪ. 

ವಿಶ್ವಕ್ಕೆ ಸಮಾನತೆ ಸಾರಿದ ಬಸವಣ್ಣ
ದಾಬಸ್‌ಪೇಟೆ: 12ನೇ ಶತಮಾನದ ತತ್ವಜ್ಞಾನಿ, ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣ ದೇಶಕಂಡ ಬಹುದೊಡ್ಡ ಸಮಾಜ ಸುಧಾಕರ. ವಚನ ಸಾಹಿತ್ಯದ ಮೂಲಕ ಜನರನ್ನು ತಲುಪಿದ ಸಾಹಿತಿ. ಸಮಾನತೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ಜ್ಞಾನಿ ಎಂದು ಮುಖಂಡ ಎಡೇಹಳ್ಳಿ ಉದಯ್ ಕುಮಾರ್ ತಿಳಿಸಿದರು.
ಅಸ್ಕಿಯಲ್ಲಿ ಹೇಮರಡ್ಡಿ ಮಲ್ಲಮ್ಮ, ಬಸವ ಜಯಂತಿ
ತಾಲೂಕಿನ ಅಸ್ಕಿ ಗ್ರಾಮದಲ್ಲಿ ಸ್ವಾದಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಹಾಗೂ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಿಸಲಾಯಿತು.
ಮಲ್ಲಮ್ಮನ ಆದರ್ಶ ಇಂದಿಗೂ ಅನುಕರಣೀಯ
ಮಲ್ಲಮ್ಮನ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ
ತಂಪೆರೆದ ಭರಣಿ ಮಳೆ ರೈತರಿಗೆ ಸಂತಸ

 ಶುಕ್ರವಾರ ರಾತ್ರಿ ಸುಮಾರು 11.20 ರಿಂದ ಸುಮಾರು 1 ಗಂಟೆಗೂ ಅಧಿಕ ಕಾಲ ಭರಣಿ ಮಳೆ ಕೊನೆ ಹಂತದಲ್ಲಿ ಇಳೆಗೆ ತಂಪೆರೆದಿರುವುದು ರೈತರಲ್ಲಿ ಎಲ್ಲಿಲ್ಲದ ಸಂತಸ ತಂದಿದೆ.

ಬಿರುಗಾಳಿಗೆ 71 ಎಕರೆ ಬಾಳೆ ನಾಶ
ಹನೂರು ತಾಲೂಕಿನಲ್ಲಿ ಮಳೆ ಬಿರುಗಾಳಿಗೆ 71 ಎಕರೆ ಬಾಳೆ, 15 ಮನೆ, 4 ಎಕರೆ ಮುಸುಕಿನ ಜೋಳ, ಸಿಡಿಲಿಗೆ 6 ಜಾನುವಾರು ಬಲಿಯಾಗಿವೆ. ಬೆಳೆ ನಷ್ಟದ ಅಂದಾಜು ಪಟ್ಟಿ ತಯಾರಿಸಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.
  • < previous
  • 1
  • ...
  • 11047
  • 11048
  • 11049
  • 11050
  • 11051
  • 11052
  • 11053
  • 11054
  • 11055
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved