• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಸಾಗರ ಗ್ರಾಮದೇವತೆಗೆ ನಂದಾದೀಪ ಕಾರ್ಯಕ್ರಮ
ಹನುಮಸಾಗರ ಗ್ರಾಮದೇವತೆ ದ್ಯಾಮಾಂಬಿಕಾ ದೇವಿ ಜಾತ್ರೆ ನಿಮಿತ್ತ ಮೇ 13ರಿಂದ 17ರ ವರೆಗೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಮೇ 11ರಂದು ನಂದಾದೀಪ ಕಾರ್ಯಕ್ರಮ ನಡೆಯಿತು.
ಆಧ್ಯಾತ್ಮಿಕ ಕ್ಷೇತ್ರಕ್ಕೆ ಬಸವಣ್ಣ, ಮಲ್ಲಮ್ಮ ಕೊಡುಗೆ ಅಪಾರ
ಹರಿಹರದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮರ ಜಯಂತಿ ಆಚರಿಸಲಾಯಿತು.
ನೇತ್ರಾವತಿ ಸೇತುವೆಯಲ್ಲಿ ಮಳೆ ನೀರು ಸರಾಗ ಹರಿವಿಗೆ ಶ್ರಮದಾನ: ಗ್ರಾಪಂ ಮಾಜಿ ಸದಸ್ಯಗೆ ಶ್ಲಾಘನೆ
ಉದ್ಯಮಿ ಯು.ಟಿ. ಫಯಾಝ್ ತನ್ನ ಸಂಗಡಿಗರ ಜೊತೆಗೂಡಿ ಸೇತುವೆಯಲ್ಲಿ ತುಂಬಿದ್ದ ಮಣ್ಣು, ಮರಳನ್ನು ತೆರವು ಮಾಡಿ ನೀರು ಹರಿಯುವಂತೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.
ಮೂಲಸೌಕರ್ಯ ವ್ಯವಸ್ಥೆಗಾಗಿ ವಿಧ್ಯಾರ್ಥಿಗಳಿಂದ ಧರಣಿ
ನಗರದ ಆಕಾಶವಾಣಿ ಹಿಂಭಾಗ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ನೀಡುವ ತಿಂಡಿ, ಊಟ, ಶೌಚಾಲಯ, ಕುಡಿಯುವ ನೀರು, ಬೆಡ್ ಸರಿಪಡಿಸುವಂತೆ ಆಗ್ರಹಿಸಿ ಹಾಸ್ಟೇಲ್ ನ ವಿದ್ಯಾರ್ಥಿಗಳು ಶನಿವಾರದಂದು ಬೆಳಿಗ್ಗೆ ಧಿಡೀರ್ ಪ್ರತಿಭಟನೆ ನಡೆಸಿದರು.
ಭ್ರೂಣ ಪತ್ತೆ: ಖಾಸಗಿ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ ಸೀಜ್
ಕೆಜಿಎಫ್ ತಾಲೂಕಿನ ಆಡಂಪಲ್ಲಿ ನಿವಾಸಿ, ಸದ್ಯ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಮುರಗೇಶ್, ಅನಿತಾ ದಂಪತಿಗೆ ಮೊದಲು ಎರಡು ಹೆಣ್ಣು ಮಗುವಿದ್ದ ಕಾರಣ ಈ ಬಾರಿ ಗರ್ಭಿಣಿಯಾದಾಗ ಸ್ಕ್ಯಾನಿಂಗ್ ಗಾಗಿ ಇಲ್ಲಿನ ಸಂಜನಾ ಆಸ್ಪತ್ರೆಗೆ ಸೋಮವಾರದಂದು ಬಂದಿದ್ದಾರೆ. ಆಗ ಅಕ್ರಮವಾಗಿ ಸ್ಕ್ಯಾನಿಂಗ್ ಮಾಡಿದ ಆಸ್ಪತ್ರೆ ವೈದ್ಯರು, ಗರ್ಭದಲ್ಲಿ ಹೆಣ್ಣು ಮಗುವಿದೆ ಎಂದು ಹೇಳಿ, ೨೫ ಸಾವಿರ ವಸೂಲಿ ಮಾಡಿದ್ದಾರೆ ಎಂದು ದಂಪತಿ ಪೋಷಕರು ಆರೋಪಿಸಿದ್ದಾರೆ.
ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಸಮಾಜಕ್ಕೆ ಶಂಕರರು ದಾರಿದೀಪ: ಸ್ವರ್ಣವಲ್ಲೀ ಶ್ರೀ
ಶಂಕರ ಭಗವತ್ಪಾದರು ಅದ್ವೈತ ಸಿದ್ಧಾತವನ್ನು ಪ್ರತಿಪಾದನೆ ಮಾಡಿ, ಜಗದ್ಗುರುಗಳಾದವರು. ಕೃತಜ್ಞತೆ ಮತ್ತು ಸಂದೇಶ ಅಳವಡಿಸಿಕೊಳ್ಳಲು ಅವರ ಜಯಂತಿ ಆಚರಣೆ ಮಾಡಬೇಕು.
ಇತಿಹಾಸ ಬೋಧಕರು ಜಡತ್ವದಿಂದ ಹೊರಬನ್ನಿ: ಡಾ. ಟಿ.ಅವಿನಾಶ್
ಚರಿತ್ರೆ ಕೇವಲ ಗತಕಾಲ ಮಾತ್ರ ಅಲ್ಲ, ಭೂತಕಾಲದ ಘಟನೆಗಳ ವರ್ತಮಾನದಲ್ಲಿ ನಿಂತು ಭವಿಷ್ಯವನ್ನು ನಿರ್ಧರಿಸುವುದೇ ಇತಿಹಾಸ ಎಂದರು.ಚರಿತ್ರೆಯನ್ನು ಸಂಪ್ರದಾಯಗಳ ಅಪಕಲ್ಪನೆಗಳನ್ನು ಆಚೆ ತಳ್ಳಿ ಸೈದ್ಧಾಂತಿಕ ಮತ್ತು ವೈಜ್ಞಾನಿಕ ತಳಹದಿಯಲ್ಲಿ ಕಟ್ಟಬೇಕು. ಚರಿತ್ರೆ ಕೇವಲ ಮ್ಯೂಸಿಯಂ ಅಲ್ಲ, ಅದು ಜಡತ್ವವು ಆಗಬಾರದು. ಕೇವಲ ಅಂಕಿ ಅಂಶಗಳಿಂದ ಕೂಡಿರಬಾರದು.
ಫೈನಲ್ ಪ್ರವೇಶಿಸಿದ ಕೂರ್ಗ್ ಯುನೈಟೆಡ್
ಕೂರ್ಗ್‌ ಯುನೈಟೆಡ್‌ ತಂಡ ಕೂರ್ಗ್‌ ಬ್ಲಾಸ್ಟರ್ಸ್‌ ವಿರುದ್ಧ 89 ರನ್‌ಗಳ ಗೆಲುವು ದಾಖಲಿಸಿತು. ಆ ಮೂಲಕ ಕೂರ್ಗ್‌ ಯುನೈಟೆಡ್‌ ಫೈನಲ್‌ ಪ್ರವೇಶಿಸಿತು.
ಎಲ್ಲರೂ ಸ್ವಚ್ಛತೆಯ ಪ್ರಜ್ಞೆ ಹೊಂದಿ: ರಾಹುಲ್ ರತ್ನಂ ಪಾಂಡೆ
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿಯ ಬೆಳವಿನಾಳ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
  • < previous
  • 1
  • ...
  • 11048
  • 11049
  • 11050
  • 11051
  • 11052
  • 11053
  • 11054
  • 11055
  • 11056
  • ...
  • 14705
  • next >
Top Stories
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved