• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ಸ್ವಚ್ಛತೆಯ ಪ್ರಜ್ಞೆ ಹೊಂದಿ: ರಾಹುಲ್ ರತ್ನಂ ಪಾಂಡೆ
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿಯ ಬೆಳವಿನಾಳ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ : ರಾಜ್ಯದಲ್ಲಿ 15ರ ವರೆಗೆ ಮಳೆ ಮುನ್ಸೂಚನೆ
ಬೆಳಗಾವಿ, ಹುಬ್ಬಳ್ಳಿ, ಕೊಪ್ಪಳ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.
ದೇವತಾನುಗ್ರಹ, ಸಂಘಟಿತ ಶಕ್ತಿಯಿಂದ ಯಶಸ್ಸು: ಡಾ.ಬಲ್ಲಾಳ್
ಅಂಬಲಪಾಡಿ ಶ್ರೀ ನಾರಾಯಣಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣ ಮತ್ತು ಬ್ರಹ್ಮಶ್ರೀ ನಾರಾಯಣಗುರು ವೇದಿಕೆ ಲೋಕಾರ್ಪಣೆಗೊಂಡಿತು. ಸಂಘದ ಸದಸ್ಯರು, ಮಹಿಳಾ ಘಟಕ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.
ಅಬಲೆಯರನ್ನು ಗೌರವಿಸೋಣ, ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ: ಉಮೇಶ್‌
ಅಬಲೆಯರನ್ನು ಗೌರವಿಸೋಣ, ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ ಎನ್ನುವ ಘೋಷಣೆಯೊಂದಿಗೆ ಹಾಸನ ಚಲೋ ಕಾರ್ಯಕ್ರಮವನ್ನು ಮೇ 13ರ ರಂದು ಸೋಮವಾರ ಹಾಸನ ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಕೆಆರ್‌ಎಸ್‌ ಪಕ್ಷದ ಜಿಲ್ಲಾಧ್ಯಕ್ಷ ಉಮೇಶ್ ಬೆಳಗುಂಬ ತಿಳಿಸಿದರು.
ಧಾರವಾಡದಲ್ಲಿ ಬಿರುಗಾಳಿ-ಗುಡುಗು ಮಿಶ್ರಿತ ಮಳೆ
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನೆತ್ತಿ ಸುಡುತ್ತಿದ್ದ ಸೂರ್ಯನ ಕಿರಣಗಳು, ಸಂಜೆ ಮೋಡ ಕವಿದ ವಾತಾವರಣ ವರುಣನ ಆಗಮನಕ್ಕೆ ಇಂಬು ನೀಡಿತು. ಕಾದು ಕೆಂಡವಾದ ಧರಣಿ ಮೋಡಗಳ ಜಡೆಬಿಚ್ಚಿ ಮೈ ತೊಳೆದುಕೊಂಡಳು.
ಕಾಯಕ, ದಾಸೋಹ ಅರ್ಥೈಸಿಕೊಂಡು ಪರಿಪೂರ್ಣದೆಡೆಗೆ
ಕನಕಗಿರಿ ಪಟ್ಟಣದ ಸುವರ್ಣಗಿರಿ ಸಂಸ್ಥಾನ ವಿರಕ್ತ ಮಠದಿಂದ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರರ ೮೯೧ನೇ ಜಯಂತಿ ಕಾರ್ಯಕ್ರಮದಲ್ಲಿ ನಾಡೋಜ ಅನ್ನದಾನೀಶ್ವರ ಶಿವಯೋಗಿಗಳಿಗೆ ಸುವರ್ಣಗಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಂಧತ್ವವನ್ನು ಮೆಟ್ಟಿನಿಂತು ಸಾಧನೆ ತೋರಿದ ಲಕ್ಷ್ಮೀ
ಹುಟ್ಟಿನಿಂದಲೇ ಅಂಧಳಾಗಿರುವ ಲಕ್ಷ್ಮೀ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ತಾನೇ ಬರೆಯಲು ಸಾಧ್ಯವಿಲ್ಲ. ಓರ್ವ 9ನೇ ತರಗತಿಯ ವಿದ್ಯಾರ್ಥಿಯ ಸಹಾಯ ಪಡೆದು ಪರೀಕ್ಷೆ ಬರೆದು ಶೇ. 80ರಷ್ಟು ಅಂಕ ಪಡೆದು ಸಾಧನೆ ತೋರಿದ್ದಾಳೆ.
ತಕ್ಷಶಿಲಾ ಇಂಟರ್‌ ನ್ಯಾಷನಲ್ ಸ್ಕೂಲ್ ಆರಂಭ
ನಮ್ಮ ಮಕ್ಕಳು ಬೇರೆಡೆ ಹೋಗುವುದನ್ನು ತಪ್ಪಿಸಿ, ಇಲ್ಲಿಯೇ ಗುಣಮಟ್ಟದ ಶಿಕ್ಷಣ ಒದಗಿಸಲು ನಗರದ ಹಸನಾಪುರ ಆಂಜನೇಯ ದೇವಸ್ಥಾನ ಹತ್ತಿರದ ತಕ್ಷಶಿಲಾ ಇಂಟರ್‌ನ್ಯಾಷನಲ್ ಸ್ಕೂಲ್ ಆರಂಭಿಸುತ್ತಿದ್ದೇವೆ
ಮೇ 15ರಂದು ಆಡಳಿತ ತಜ್ಞ ಬಿ.ಜಿ.ದಾಸೇಗೌಡ ಕೃತಿ ಬಿಡುಗಡೆ: ಮಾಜಿ ಶಾಸಕ ಜಿ.ಬಿ.ಶಿವಕುಮಾರ್
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದ ಬಿ.ಜಿ. ದಾಸೇಗೌಡರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿಎ ಮುಗಿಸಿ, ಮೈಷುಗರ್ ಕಾರ್ಖಾನೆಗೆ ಕೆಮಿಸ್ಟ ಆಗಿ ಕೆಲಸಕ್ಕೆ ಸೇರಿ ನಂತರ 16 ವರ್ಷಗಳ ಸುದೀರ್ಘ ಸೇವೆ, ಜನರಲ್ ಮ್ಯಾನೇಜರ್ ಆಗಿ ಗಣನೀಯ ಸೇವೆ ಸಲ್ಲಿಸಿದ್ದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ
ಇಂದಿನ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯಲು ತಮ್ಮಲ್ಲಿರುವ ಮೊಬೈಲ್ ಬಳಕೆ ಕಡಿಮೆ ಮಾಡಬೇಕು
  • < previous
  • 1
  • ...
  • 11049
  • 11050
  • 11051
  • 11052
  • 11053
  • 11054
  • 11055
  • 11056
  • 11057
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved