• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
14ರಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ದಾವಣಗೆರೆ ಜಿಎಂ ವಿವಿಯಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಂಡಿರುವ ಕುರಿತು ಡಾ.ಬಸವರಾಜ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮತ್ತೆ ಗೆಲ್ಲುತ್ತಿದ್ದಂತೆ ಪಿಒಕೆ ಮರುವಶ: ಅಮಿತ್‌ ಶಾ
ಈ ಬಾರಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಪಾಕಿಸ್ತಾನದ ವಶದಲ್ಲಿರುವ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
ಬೆಂ. ವಿವಿ ವಿದ್ಯಾರ್ಥಿನಿಯರ ನಿಲಯದಲ್ಲಿ ನೀರಿನ ಸಮಸ್ಯೆ
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ನಿಲಯದಲ್ಲಿ ಪದೇ ಪದೇ ನೀರಿನ ಸಮಸ್ಯೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯರು ಶನಿವಾರ ಬೆಳಗ್ಗೆ ವಿವಿಯ ಮುಖ್ಯರಸ್ತೆಯನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಎಂಎಸ್ಆರ್ ಇಂಗ್ಲೀಷ್ ಶಾಲೆಗೆ ಶೇ. 100 ಫಲಿತಾಂಶ
ಕಡೂರು: ಪಟ್ಟಣದ ಎಂಎಸ್ಆರ್ ಇಂಗ್ಲೀಷ್ ಶಾಲೆಗೆ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ ಎಂದು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎನ್. ಚಂದ್ರಶೇಖರ್ ತಿಳಿಸಿದರು.
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ್‌ ಸರ್ಜಿ ಬಿಜೆಪಿ ಅಭ್ಯರ್ಥಿ

  ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್‌ ಸರ್ಜಿ ಅವರಿಗೆ ಟಿಕೆಟ್‌ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.

ಮರುಳಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ಗ್ರಾಮಸ್ಥರ ಭಕ್ತಿ ಪೂರ್ವಕ ಬಿನ್ನಹದ ಮೇರೆಗೆ ಕುಪ್ಪೂರು ಗದ್ದಿಗೆ ಮಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ಇತಿಹಾಸ ಪ್ರಸಿದ್ಧ ಮಾಡಾಳು ಶ್ರೀ ಸ್ವರ್ಣ ಗೌರಿ ದೇವಿ ಮೂಲ ಸನ್ನಿಧಿಗೆ ಬರುವ ಮೂಲಕ ಅಮ್ಮನವರ ಭಕ್ತವರಿಂದ ಪುನೀತವಾಯಿತು.
ರೈತರ ಸಮಸ್ಯೆ ಬಗೆಹರಿಸದಿದ್ದರೆ ತಾಲೂಕು ಕಚೇರಿಗೆ ಮುತ್ತಿಗೆ
ಕನಕಪುರ: ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ರೈತರ ಸಭೆ ಕರೆದು ಎರಡು ಇಲಾಖೆಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ಗುರುವಾರ ಅರಣ್ಯ ಇಲಾಖೆ ಮತ್ತು ತಾಲೂಕು ಕಚೇರಿಗೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಎಚ್ಚರಿಕೆ ನೀಡಿದರು.
ಬಸವತತ್ವದಿಂದ ಸರ್ವಕಾಲಿಕ ಸಮಸ್ಯೆಗೆ ಪರಿಹಾರ
ಮಾನವಕುಲವನ್ನು ಕಾಡುತ್ತಿರುವ ಸಮಕಾಲೀನ ಸಮಸ್ಯೆಗಳಿಗೆ ಬಸವತತ್ವವು ಎಳೆ ಎಳೆಯಾಗಿ ಪರಿಹಾರ ಸೂಚಿಸಿದ್ದು, ಬಸವತತ್ವವ ಅಧ್ಯಯನ ಮಾಡುವ ವ್ಯವಧಾನ ನಮ್ಮಲ್ಲಿ ಇಲ್ಲವಾಗಿದೆ
ಶ್ರೀ ಬಸವೇಶ್ವರ ಜಯಂತಿ ಆಚರಣೆ
ಕಡೂರು: ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆ ಬಳಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಧರ್ಮ, ಸಂಸ್ಕೃತಿ ರಕ್ಷಣೆಗಾಗಿ ಹೊಣೆ ಅರಿತು ಕಾರ್ಯನಿರ್ವಹಿಸಿ: ಎನ್.ಕೆ. ಭಟ್ಟ
ಒಳ್ಳೆಯ ಸಂಘಟನೆಗಳು ಕ್ರಿಯಾಶೀಲಗೊಂಡರೆ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಇರುವಂತಹ ಅಸಂಖ್ಯಾತ ಪ್ರತಿಭೆಗಳನ್ನು ಅನಾವರಣಗೊಳಿಸಬಹುದು.
  • < previous
  • 1
  • ...
  • 11053
  • 11054
  • 11055
  • 11056
  • 11057
  • 11058
  • 11059
  • 11060
  • 11061
  • ...
  • 14704
  • next >
Top Stories
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved