• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಗಳಿಗೆ ಮಹತ್ವ ನೀಡಬೇಕು: ಪೊನ್ನಣ್ಣ
ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮಕ್ಕಳು ಮಾನಸಿಕವಾಗಿ ಸಮಚಿತ್ತರಾಗುತ್ತಾರೆ. ಹಾಗಾಗಿ ಕ್ರೀಡೆಗಳಿಗೆ ಮಹತ್ವ ನೀಡಬೇಕು.
ಉತ್ತಮ ಸಮಾಜಕ್ಕೆ ಸೇವಾ ಸಂಸ್ಥೆಗಳು ಶ್ರಮಿಸಲಿ: ಶ್ರೀನಿವಾಸ್
ಸಮಾಜದ ಹಿರಿಯರ ಅಪೇಕ್ಷೆಯಂತೆ ಸೇವಾ ಕಾರ್ಯ ವಿಸ್ತಾರವಾಗಬೇಕು.
ಸಾಮೂಹಿಕ ವಿವಾಹ ಕಾರ್ಯಕ್ರಮದಿಂದ ರಾಷ್ಟ್ರೀಯ ಸಂಪತ್ತು ಉಳಿಕೆ
ಸಂಘರ್ಷದ ಹಾದಿ ದೂರವಾಗಿ ಪ್ರತಿಯೊಬ್ಬರಲ್ಲಿ ಭಾರತೀಯತೆ ಅಳವಡಿಸಿಕೊಳ್ಳುವ ಮೂಲಕ ಪ್ರತಿ ಹಂತದಲ್ಲಿ ಸೌಹಾರ್ದದಿಂದ ಬಾಳಿ ಬದುಕುವುದೇ ಶ್ರೇಷ್ಠ ಕೆಲಸವಾಗಿದೆ.
ಚಕ್ರಬಸವಣ್ಣಸ್ವಾಮಿ ಗೋಪುರ ಅಭಿವೃದ್ಧಿಗೆ ಮನವಿ
ಮಾಗಡಿ: ನಾಡಪ್ರಭು ಕೆಂಪೇಗೌಡರು ತಮ್ಮ ತಾಯಿಗಾಗಿ ಕಟ್ಟಿಸಿರುವ ಐತಿಹಾಸಿಕ ಸೋಮೇಶ್ವರಸ್ವಾಮಿ ದೇವಸ್ಥಾನದ ಹಿಂದಿನ ಬೆಟ್ಟದ ಮೇಲೆ ನೆಲೆಸಿರುವ ಚಕ್ರಬಸವಣ್ಣಸ್ವಾಮಿ ಗೋಪುರ ಅಭಿವೃದ್ಧಿ ಪಡಿಸುವಂತೆ ಭಕ್ತರು ಮನವಿ ಮಾಡಿದ್ದಾರೆ.
ಮಣ್ಣೂರು ಗ್ರಾಮದಲ್ಲಿ ಯುವಕನ ಬರ್ಬರ ಕೊಲೆ
ಭೀಮಾ ತೀರದಲ್ಲಿ ನಡೆದಿರುವ ಈ ಹತ್ಯೆಯ ಹಿಂದೆ ಅನೈತಿಕ ಸಂಬಂಧದ ಬಲವಾದ ಶಂಕೆ ಮೂಡಿದೆ. ಯುವಕ ರಂಜಾನ್‌ ಅಲಿಯಾಸ್‌ ಪಪ್ಪು ಎಂಬುವವನಿಗೆ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹಾಡುವಾಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯ ನೀಡಿದ ಮಹಾನ್ ಶರಣರು ಬಸವಣ್ಣ: ಜೆ.ಎಸ್.ರಾಜಶೇಖರ್
ಅನುಭವ ಮಂಟಪದ ಮೂಲಕ ಎಲ್ಲಾ ಸಮಾಜವನ್ನು ಒಂದೆಡೆ ಸೇರಿಸಿ ಸಾಮಾಜಿಕ ಆಂದೋಲನ ನಡೆಸಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಬೇಕೆಂಬ ಮಹದಾಸೆ ಹೊಂದಿದ್ದ ಬಸವಣ್ಣನವರು, ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೆಣ್ಣು ಮಕ್ಕಳಿಗೆ ಪ್ರಾಧಾನ್ಯತೆ ನೀಡಿ ಸಮಾಜದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟಿದ್ದರು.
ವಿಜು ದಿ ಇನ್‌ಸ್ಪೀರಿಷನ್ ಚಿತ್ರದ ಮುಹೂರ್ತ
ಕುಟುಂಬದಲ್ಲಿ ಪರಸ್ಪರ ತಿಳುವಳಿಕೆ ಮೂಡಿಸಿ, ಮಾತೆಯೇ ಮನೆಯ ನಿರ್ಮಾತೃ ಎಂಬ ಸಂದೇಶ ಕೊಡುವ ಚಲನ ಚಿತ್ರಗಳು ಈಗ ಬೇಕಾಗಿವೆ ಎಂದು ಇಲ್ಲಿಯ ಅಶ್ವಿನಿ ನಗರದಲ್ಲಿರುವ ನೂತನ ಸಾಯಿಬಾಬಾ ದೇವಸ್ಥಾನ ಸಮಿತಿಯ ಕಾರ್ಯದರ್ಶಿ, ಇಲೇಕ್ಟ್ರಾನಿಕ್ ಉದ್ಯಮಿ ವಿಜಯಕುಮಾರ ಗೊಡಚಿ ಹೇಳಿದರು.
ಜಾತೀಯತೆ ತೊಡೆಯಲು ಬಸವಣ್ಣನ ವಚನಗಳು ಪ್ರೇರಣೆ :ಸಿ.ಟಿ. ರವಿ
ಚಿಕ್ಕಮಗಳೂರು, ಬಸವಣ್ಣನವರು ರಚಿಸಿದ ವಚನಗಳು ಸಮಾಜದಲ್ಲಿರುವ ಅಸಮಾನತೆ, ಜಾತಿಯತೆ ತೊಡೆದು ಹಾಕಲು ಪ್ರೇರಕವಾಗಿದ್ದು, ಇದನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಸಲಹೆ ಮಾಡಿದರು.
ರಂಗಭೂಮಿ ಹೊಸ ರೂಪಾಂತರದೊಂದಿಗೆ ಬೆಳೆದಿದೆ: ತಿಪ್ಪೇರುದ್ರಪ್ಪ
ಟಿವಿ, ಸಿನಿಮಾ ಪ್ರಭಾವ ಹೆಚ್ಚಾದ ಬಳಿಕ ನಾಟಕಗಳನ್ನು ನೋಡುವವರು ಯಾರು? ಎಂಬ ಪ್ರಶ್ನೆ ಉದ್ಭವಿಸಿತ್ತು.
ಕಂದಾಯ ದಾಖಲಾತಿ ಗಣಕೀಕರಣ ಕಡ್ಡಾಯ: ಕಠಾರಿಯಾ
ಚಿಂಚೋಳಿ ತಾಲೂಕು ಕಂದಾಯ ಇಲಾಖೆಯಲ್ಲಿ ಪಹಾಣಿ, ಭೂಮಿ, ಆರ್.ಟಿ.ಸಿ. ಒತ್ತುವರಿ ಜಮೀನು ಇನ್ನಿತರ ದಾಖಲೆಗಳಲ್ಲಿ ೧೨ ಸಾವಿರ ದಾಖಲೆಗಳು ಗಣಕೀಕರಣ ಮುಗಿದಿದೆ. ೧೨ ಲಕ್ಷ ಪುಟಗಳಲ್ಲಿ ಈಗಾಗಲೇ ೩.೫೦ ಲಕ್ಷ ಪುಟಗಳು ಅಪ್ಲೋಡ್‌ ಮಾಡಲಾಗಿದೆ.
  • < previous
  • 1
  • ...
  • 11055
  • 11056
  • 11057
  • 11058
  • 11059
  • 11060
  • 11061
  • 11062
  • 11063
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved