• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲಿಷ್ಠ ರಾಷ್ಟ್ರ ಕಟ್ಟಿದ ನಾಯಕ ನಮೋ
ಕನ್ನಡಪ್ರಭ ವಾರ್ತೆ ಇಂಡಿ ಪ್ರಧಾನಿ ನರೇಂದ್ರ ಮೋದಿ ವಾಜಪೇಯಿ ನಂತರ ಬಲಿಷ್ಠ ರಾಷ್ಟ್ರ ಕಟ್ಟಿದ ಧೀಮಂತ ವ್ಯಕ್ತಿತ್ವದ ನಾಯಕ. ಅವರ ನಾಯಕತ್ವದಲ್ಲಿ ಸರ್ಕಾರ ಮಾಡಿದ ಕೆಲಸಗಳು ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುವಂತದಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಪ್ರಕರಣಗಳ ಇತ್ಯರ್ಥಕ್ಕೆ ದಾಖಲೆಗಳು ಅತಿ ಮುಖ್ಯ
ಯಾವುದೇ ಒಂದು ಪ್ರಕರಣ ದಾಖಲಾದಾಗ ಆ ಪ್ರಕರಣದ ಬಗ್ಗೆ ಸಾಕ್ಷಾಧಾರಗಳಲ್ಲಿ ಡಿಜಿಟಲ್ ಹಾಗೂ ಇತರೆ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುವುದು ಮುಖ್ಯ
ಅಪೌಷ್ಟಿಕತೆ, ರಕ್ತಹೀನತೆ ತಡೆಯಲು ಜಾಗೃತಿ ಅಗತ್ಯ
ಗರ್ಭಿಣಿ, ಬಾಣಂತಿಯರ ಹಾಗೂ ಚಿಕ್ಕ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ಸಾರ್ವಜನಿಕರಲ್ಲಿ ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಅಗತ್ಯ
ಮೋದಿಯಿಂದ ದೇಶ ಸರ್ವತೋಮುಖ ಅಭಿವೃದ್ಧಿ
ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ದೇಶ ರಕ್ಷಣೆಗಾಗಿ ಕೈಗೊಂಡ ನಿರ್ಣಯಗಳು ಇಡೀ ಜಗತ್ತನ್ನೇ ಭಾರತದತ್ತ ತಿರುಗಿ ನೋಡುವ ಹಾಗೇ ಆಡಳಿತ ನೀಡುತ್ತಿದ್ದಾರೆ.
ಹೊರಗಿನವರು, ಒಳಗಿನವರ್‍ಯಾರೆಂದು ಜನತೆಗೆ ಗೊತ್ತಿದೆ
ನಮ್ಮ ತಾಲೂಕು ಮೊದಲು ಹೇಗಿತ್ತು ಈಗ ಮೂರ್ನಾಲ್ಕು ತಿಂಗಳಲ್ಲಿ ಹೇಗಾಗಿದೆ ಎಂದು ಜನ ಯೋಚನೆ ಮಾಡುತ್ತಿದ್ದಾರೆ. ಅವರ ಮೇಲೆ ನಾವು ಆರೋಪ ಮಾಡುತ್ತಿಲ್ಲ. ಜನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ಕನ್ನಡ ಸಾಹಿತ್ಯಕ್ಕೆ ಪ್ರಪಂಚ ಒಗ್ಗೂಡಿಸುವ ಶಕ್ತಿ
ಕನ್ನಡ ಸಾಹಿತ್ಯ, ಸಂಗೀತಕ್ಕೆ ಪ್ರಪಂಚವನ್ನೇ ಒಗ್ಗೂಡಿಸುವ ಶಕ್ತಿ ಇದೆ. ಅಂತೆಯೇ ಕನ್ನಡ ನಾಡು, ನುಡಿ ಸಾಹಿತ್ಯ, ಸಂಗೀತ ಪರಂಪರೆ ವಿದೇಶದಲ್ಲಿಯೂ ಹಾಸು ಹೊಕ್ಕಾಗಿದೆ ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ ಎಂದು ಅಥಣಿ ತಾಲೂಕಿನ ರಡ್ಡೇರಹಟ್ಟಿ ಸರ್ಕಾರಿ ಫ್ರೌಢಶಾಲೆಯ ಶಿಕ್ಷಕಿ, ಸಾಹಿತಿ ಡಾ.ಅರ್ಚನಾ ಅಥಣಿ ಹೇಳಿದರು.
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮುಂದೂಡಲು ದಕ್ಷಿಣ ಕನ್ನಡ ಬಿಜೆಪಿ ಆಗ್ರಹ
ಜಾತಿ ಸಮೀಕ್ಷೆಗೆ ಸಂಬಂಧಿಸಿ ಅಗತ್ಯ ತಿದ್ದುಪಡಿ ಬಳಿಕವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮತ್ತು ಶಾಸಕ ವೇದವ್ಯಾಸ್‌ ಕಾಮತ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಲೇಡಿಗೋಶನ್‍ ಆಸ್ಪತ್ರೆಯಲ್ಲಿ ಸ್ವಸ್ಥನಾರಿ, ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ
ಸ್ವಸ್ಥನಾರಿ, ಸಶಕ್ತ ಪರಿವಾರ ಅಭಿಯಾನಕ್ಕೆ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಚಾಲನೆ ನೀಡಿದರು.
ಬಂಟ್ವಾಳ: ವಿಶ್ವಕರ್ಮ ಜಯಂತಿ ಆಚರಣೆ
ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ವಿಶ್ವಕರ್ಮ ಜಯಂತಿ ಆಚರಣೆ ನಡೆಯಿತು.
ದೇಶ ಅಭಿವೃದ್ಧಿಗೆ ಎಂಜನಿಯರ್‌ಗಳ ಕೊಡುಗೆ ಅಪಾರ: ರಾಜೇಂದ್ರ ಕಲ್ಪಾವಿ
ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಮೂಲ್ಕಿಯ ಕಾರ್ನಾಡ್ ರೋಟರಿ ಶತಾಬ್ದ ಭವನದಲ್ಲಿ ಇಂಜಿನಿಯರ್ಸ್ ಡೇ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.
  • < previous
  • 1
  • ...
  • 1102
  • 1103
  • 1104
  • 1105
  • 1106
  • 1107
  • 1108
  • 1109
  • 1110
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved