• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಮೂಲ ಅಕ್ಷರಗಳಲ್ಲಿದೆ: ಡಾ.ಗಂಗಾಂಬಿಕಾ ಅಕ್ಕ
ನಗರದ ಪರುಷಕಟ್ಟೆಯಲ್ಲಿ ಅಂತಾರಾಷ್ಟ್ರೀಯ ಲಿಂಗಾಯತ ಧರ್ಮಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ನಡೆದ ಬಸವ ಜಯಂತ್ಯುತ್ಸವ ಮಕ್ಕಳಲ್ಲಿ ಜ್ಞಾನ ಬಿತ್ತಣಿಕೆಯ ಶುಭ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ: ತಮ್ಮಯ್ಯ
ಚಿಕ್ಕಮಗಳೂರುಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಬಸವ ತತ್ವ ಪಾಲನೆಯಿಂದ ಆದರ್ಶದ ಬದುಕು ಅನಾವರಣ
ಭೋವಿ ಗುರುಪೀಠದಲ್ಲಿ ನಡೆದ ಬಸವ ಜಯಂತಿಯಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಅಭಿಮತ
ಮೈಸೂರಿನಲ್ಲಿ 18 ರಂದು ರೋಟರಿ ವತಿಯಿಂದ ಜಿ 20 ಯೋಗ ಶೖಂಗ ಸಭೆ
ಮೈಸೂರಿನಲ್ಲಿ 18ರಂದು ರೋಟರಿ ವತಿಯಿಂದ ಜಿ 20 ಯೋಗ ಶೃಂಗ ಸಭೆ ಆಯೋಜಿಸಲಾಗಿದೆ. ರೋಟರಿಯ ಸುಮಾರು 2 ಲಕ್ಷ ಕುಟುಂಬಗಳು ಭಾಗವಹಿಸಲಿದೆ.
ವಿಜಯನಗರ ಜಿಲ್ಲೆಯಲ್ಲಿ ತಪ್ಪದ ಕುಡಿಯುವ ನೀರಿನ ಬವಣೆ
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪರಿಹಾರಕ್ಕೆ ಬಹುತೇಕ ಹಳ್ಳಿ, ತಾಂಡಾ, ಕ್ಯಾಂಪ್‌ಗಳಲ್ಲಿ ಬೋರ್‌ವೆಲ್‌ಗಳನ್ನೇ ಆಶ್ರಯಿಸಲಾಗಿದೆ.
ಮೈತ್ರಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ: ಕೆ.ಟಿ. ಶ್ರೀಕಂಠೇಗೌಡ
18 ದಿನಗಳ ಅಹೋರಾತ್ರಿ ಧರಣಿ ಮಾಡಿ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗೆ ಎರಡು ವೇತನ ಬಡ್ತಿ ಕೊಡಿಸಿದ್ದೇನೆ. ಸಹ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಸೇವಾ ಬಡ್ತಿ ಕೊಡಿಸಿದ್ದೇನೆ. ಪಿಎಚ್.ಡಿಯೇತರ ಉಪನ್ಯಾಸಕರಿಗೂ ವೇತನ ಹೆಚ್ಚಳಕ್ಕೆ ಶ್ರಮಿಸಿದ್ದೇನೆ. ಶಿಕ್ಷಕರ ನಾಡಿಮಿಡಿತ ಅರಿತಿದ್ದೇನೆ
ಸಂಭ್ರಮದ ಶ್ರೀಕರಿಯಮ್ಮ ರಥೋತ್ಸವ
ತಾಲೂಕಿನ ಕಣಕಟ್ಟೆ ಗ್ರಾಮದೇವತೆ ಶ್ರೀಕರಿಯಮ್ಮ ಮಹಾರಥೋತ್ಸವವು ಗುರುವಾರ ಮಧ್ಯಾಹ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ಮುರುಘಾ ಮಠಕ್ಕೆ ಮಾದಾರ ಗುರು ಪೀಠದ ವಟು ಭೇಟಿ
ಕತೃ ಗದ್ದುಗೆಗೆ ನಮಿಸಿ ಗುರು ಸ್ಮರಣೆ । ಮಾದಾರಶ್ರೀ, ಡಾ.ಬಸವಕುಮಾರ ಶ್ರೀ ಉಪಸ್ಥಿತಿ
ಕನಕಗಿರಿ: ನೀರಿಗಾಗಿ ಅರೆಬೆತ್ತಲೆ ಪ್ರತಿಭಟನೆ
ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಕನಕಗಿರಿ ಪಟ್ಟಣದ 5ನೇ ವಾರ್ಡಿನ ನಿವಾಸಿಯೊಬ್ಬರು ಪಪಂ ಮುಂದೆ ಶನಿವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಇಗ್ಗಲೂರು ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!
ಚನ್ನಪಟ್ಟಣ: ತಾಲೂಕಿನ ಜೀವಸೆಲೆಯಾದ ಇಗ್ಗಲೂರು ಜಲಾಶಯ (ಎಚ್.ಡಿ.ದೇವೇಗೌಡ ಬ್ಯಾರೇಜ್) ಬಹುತೇಕ ಬರಿದಾಗಿದ್ದು, ನೀರಿನ ಮಟ್ಟ ಡೆಡ್‌ಸ್ಟೋರೇಜ್‌ಗಿಂತ ಕಡಿಮೆಯಾಗಿದೆ. ಇದರಿಂದಾಗಿ ತಾಲೂಕಿನ ಬಹುತೇಕ ಕೆರೆ-ಕಟ್ಟೆಗಳು ನೀರಿಲ್ಲದೇ ಬತ್ತಿಹೋಗಿ, ನೀರಾವರಿ ಕ್ರಾಂತಿಗೆ ಹೆಸರಾಗಿದ್ದ ಬೊಂಬೆನಾಡಿನಲ್ಲಿ ಜಲಕ್ಷಾಮದ ಆತಂಕ ಎದುರಾಗಿದೆ.
  • < previous
  • 1
  • ...
  • 11057
  • 11058
  • 11059
  • 11060
  • 11061
  • 11062
  • 11063
  • 11064
  • 11065
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved