• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಹಾರ ಬಿಸಾಡದೆ ನಿರ್ಗತಿಕರಿಗೆ ವಿತರಿಸಿ: ಕೃಷ್ಣಮೂರ್ತಿ
ನಗರದಲ್ಲಿ ಭಿಕ್ಷುಕರು, ನಿರ್ಗತಿಕರು, ಪ್ರಯಾಣಿಕರು, ಕೆಲವು ಅನಾಥರು ಊಟಕ್ಕಾಗಿ ಪರದಾಡುತ್ತಾ ಎಲ್ಲೆಂದರಲ್ಲಿ ಸಂಚರಿಸುತ್ತಿರುತ್ತಾರೆ, ಇದರಿಂದ ಆಹಾರ ಬ್ಯಾಂಕ್ ಪ್ರಾರಂಭಿಸಿದ್ದು ಯಶಸ್ವಿಯಾಗಿ ನಮ್ಮ ಸೇವೆ ನಡೆಯುತ್ತಿದೆ, ಯಾವುದೇ ಕಾರಣಕ್ಕೂ ಯಾರೂ ಹಸಿಯಬಾರದು ಎಂಬ ಧ್ಯೇಯವಿಟ್ಟುಕೊಂಡು ನಮ್ಮ ಟ್ರಸ್ಟ್ ಹಾಗೂ ಬ್ಯಾಂಕ್ ಕೆಲಸ ಮಾಡುತ್ತಿದೆ.
ಕೊಬ್ಬರಿ ಬೆಲೆ ಬಗೆಹರಿಸಲು ರೈತರು ನನ್ನ ಬೆಂಬಲಿಸಿ: ಸಿಇಒ ಅಶೋಕ್
ರೈತರು ಅನುಭವಿಸುವ ಕೊಬ್ಬರಿ ಬೆಲೆ ಸ್ಥಿರಗೊಳಿಸಿ ಸಮಸ್ಯೆ ಬಗೆಹರಿಸಲು ರೈತರು ನಮಗೆ ಬೆಂಬಲವಾಗಿ ನಿಂತುಕೊಳ್ಳುವಂತೆ ಹಾಸನ ಮೆಗಾಪುಡ್ ಪಾರ್ಕ್ ಸಿಇಒ ಅಶೋಕ್ ಮನವಿ ಮಾಡಿದರು.
ವಕ್ಕಲೇರಿಯಲ್ಲಿ ಅದ್ಧೂರಿ ಹೂವಿನ ಕರಗ ಮಹೋತ್ಸವ
ಕರಗಕ್ಕೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು. ಕರಗ ಬರುವ ದಾರಿಯಲ್ಲಿ ಜನಸ್ತೋಮ ತುಂಬಿತ್ತು, ಶನಿವಾರ ಮಧ್ಯಾಹ್ನ ೪ ಗಂಟೆಯ ತನಕ ಕರಗ ಹೊರಲಾಗಿತ್ತು, ಸಂಜೆ ಆಗ್ನಿಕೊಂಡ ಪ್ರವೇಶಿಸಿದ ಕರಗವು ಮಹಾಮಂಗಳಾರತಿಯೊಂದಿಗೆ ಕರಗ ಮುಕ್ತಾಯಗೊಂಡಿತು.
ಮಧ್ಯ ಶಾಲೆ ದಾಖಲೆ ಫಲಿತಾಂಶ: ಕೊರಗ ವಿದ್ಯಾರ್ಥಿ ಟಾಪರ್‌
ಈ ಶಾಲೆಯಲ್ಲಿ ಕೊರಗ ಸಮುದಾಯದ ವಿದ್ಯಾರ್ಥಿಯೊಬ್ಬ ಶೇ.86.4 ಅಂಕಗಳ ಸಾಧನೆ ತೋರಿದ್ದು ಕೂಡ ಇದೇ ಪ್ರಥಮ.
ಸಂಘಟನೆಗಳು ಬಡವರ ಪರ ಕೆಲಸ ಮಾಡಲಿ
ಇಂದಿನ ದುಬಾರಿ ಕಾಲದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಾಮೂಹಿಕ ವಿವಾಹ ಮಾಡುವ ಮೂಲಕ ಅನೇಕ ಬಡ ಕುಟುಂಬಗಳಿಗೆ ನೆರವು ನೀಡುವಂಥ ಕೆಲಸ ಪುಣ್ಯದ್ದು ಎಂದು ಮಾಜಿ ಶಾಸಕ ಬಸವರಾಜ ದಢೇಸ್ಗೂರು ಹೇಳಿದರು.
ಬಸವಣ್ಣ ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಲಿ: ಸ್ವಾಮೀಜಿ
ಎಲ್ಲ ವರ್ಗಗಳಿಗೆ ಸಮಾನ ಹಕ್ಕಿನ ವೇದಿಕೆ ಕಲ್ಪಿಸಿ ಧಾರ್ಮಿಕ ಕಾಂತ್ರಿ ನಡೆಸಿದ ಬಸವಣ್ಣನವರು ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಬೇಕು ಎಂದು ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ರಕ್ತದಾನ ಆರೋಗ್ಯಕ್ಕೆ ಪೂರಕ : ಬಸವಲಿಂಗಸ್ವಾಮಿ
ವೀರಶೈವ ಸಮಾಜ, ಪ್ರಥಮ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆಯಿಂದ ರಕ್ತದಾನ ಶಿಬಿರ ಆಯೋಜನೆ
ಚಿಕ್ಕಮಗಳೂರಿನ ಹಲವೆಡೆ ಮುಂದುವರಿದ ಮಳೆ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲು ಸೀಮೆಯಲ್ಲೂ ಶನಿವಾರ ಹಿಂಗಾರು ಮಳೆ ಮುಂದುವರಿದಿತ್ತು.ತರೀಕೆರೆ, ಅಜ್ಜಂಪುರ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ ಸಾಧಾರಣ ಮಳೆ ಬಂದಿದೆ.
ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆಯೇ ಆದ್ಯತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದನ್ನು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ನಾವು ಬರುವುದಕ್ಕಿಂತ ಮುನ್ನ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಈಗ ಬಹುತೇಕ ಶಾಲೆಗಳಿಗೆ ಶಿಕ್ಷಕರ ನೇಮಿಸಿಕೊಳ್ಳಲಾಗಿದೆ. ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ.
ದೀನ ದಲಿತರ ಏಳ್ಗೆಗೆ ಶ್ರಮಿಸಿದ್ದ ಬಸವಣ್ಣ: ಮುಡುಬಿ
ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪಿತವಾಗಿರುವ ಅನುಭವ ಮಂಟಪ ಜಗತ್ತಿನಲ್ಲಿಯೇ ಮೊದಲನೆಯ ಸಂಸತ್ತು. ಮೇಲು-ಕೀಳು ಎನ್ನದೇ ಸ್ತ್ರೀ, ಪುರುಷರೆಂಬ ಭೇಧವಿಲ್ಲ. ಅಲ್ಲಿ ಸೇರಿದ ಶರಣ ಸಮೂಹ ಮುಕ್ತವಾಗಿ ಚರ್ಚಿಸಿ ಸಮಾಜಮುಖಿಯಾಗಿ ಎಂದೆಂದಿಗೂ ಪ್ರಸ್ತುತವಾದ ವಿಚಾರ ಧಾರೆಗಳು ದಾಖಲೆಯ ರೂಪದಲ್ಲಿ ವಚನಗಳಾಗಿ ಹೊರಹೊಮ್ಮಿದವು.
  • < previous
  • 1
  • ...
  • 11058
  • 11059
  • 11060
  • 11061
  • 11062
  • 11063
  • 11064
  • 11065
  • 11066
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved