ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ. 2.58ರಷ್ಟು ಹೆಚ್ಚುವರಿ ಮತದಾನ: ನಲಿನ್ ಅತುಲ್
ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಮೇ 7ರಂದು ನಡೆದ ಮತದಾನದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ. 2.58ರಷ್ಟು ಹೆಚ್ಚುವರಿ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.
ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಕೆ.ಬಿ.ಚಂದ್ರಶೇಖರ್
ಶಿಕ್ಷಣ ಎಂದರೆ ಕೇವಲ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಎನ್ನುವ ಭ್ರಮೆಗೆ ನಮ್ಮ ಪೋಷಕರು ಮತ್ತು ವಿದ್ಯಾರ್ಥಿಗಳು ಒಳಗಾಗಿದ್ದಾರೆ. ಇದರಿಂದ ಹೊರಬೇಕು. ಪದವಿ ಶಿಕ್ಷಣದಲ್ಲಿ ಲೋಕ ಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿದಂತೆ ಎಲ್ಲ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.
ಸಂಜಯ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿವಾಚಾರ್ಯ ಸ್ವಾಮೀಜಿ
ಪಟ್ಟಣದಲ್ಲಿ ಸಂಜಯ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ
ಕ್ಯಾಸಿನಕೆರೆಯಲ್ಲಿ ಹಳ್ಳಿಕಾರ್ ಹೋರಿ ಅದ್ಧೂರಿ ಮೆರವಣಿಗೆ
ಕ್ಯಾಸಿನಕೆರೆಯಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಹಳ್ಳಿಕಾರ್ ಹೋರಿಗಳ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಕಲ್ಲತ್ತಿಗಿರಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ
ತರೀಕೆರೆಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ನೆಲೆಸಿ ಭಕ್ತಾಧಿಗಳನ್ನು ಸಲಹುತ್ತಾ ಬರುತ್ತಿರುವ ಕಲ್ಲತ್ತಿಗಿರಿ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಸಮೃದ್ಧ ಸಮಾಜ ಕಟ್ಟಲು ಶ್ರಮಿಸಿದವರು ಶರಣರು: ಡಾ. ರಂಜಾನ್ ದರ್ಗಾ
ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾನತೆ, ಸ್ವಾಭಿಮಾನ, ಭಾವೈಕ್ಯತೆ, ಮಾನವೀಯತೆ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಮೊದಲಾದ ಮೌಲ್ಯಗಳನ್ನು ವಚನ ಸಾಹಿತ್ಯದಲ್ಲಿ ಕಾಣಬಹುದು ಎಂದು ಚಿಂತಕ ಡಾ. ರಂಜಾನ್ ದರ್ಗಾ ಹೇಳಿದರು.
ಬಸವಣ್ಣನವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ: ತೇಜೇಶಲಿಂಗ ಶ್ರೀ
ಮೆರವಣಿಗೆ ರಾಜಬೀದಿಗಳಲ್ಲಿ ಬರುತ್ತಿದ್ದಂತೆ ಅನೇಕರು ರಸ್ತೆ ಬದಿ ನಿಂತು ಮೆರವಣಿಗೆ ವೀಕ್ಷಿಸಿದರಲ್ಲದೇ ಬಸವೇಶ್ವರರಿಗೆ ಪೂಜೆ ಸಲ್ಲಿಸಿದರು. ಶರಣೆಯರ ತಂಡ ದಾರಿಯುದ್ದಕ್ಕೂ ಕೋಲಾಟ, ನೃತ್ಯದೊಂದಿಗೆ ಮೆರವಣಿಗೆ ನಡೆಸಿದರು.
ಒಣಗಿದ ಬೆಳೆಗಳ ಸಮೀಕ್ಷೆಗೆ ರೈತರ ತಾಕೀತು
ದಾವಣಗೆರೆಯಲ್ಲಿ ರೈತರ ಒಕ್ಕೂಟದ ಮುಖಂಡ ಬಿ.ಎಂ.ಸತೀಶ ಕೊಳೇನಹಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆ ನಿವಾರಿಸುತ್ತಿದೆ
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ರನ್ನು ಬೆಂಬಲಿಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮನವಿ ಮಾಡಿದರು.
ಇನ್ನು 30 ವರ್ಷ ದಾವಣಗೆರೆ ಬಿಟ್ಟು ನಾನು ಕದಲಲ್ಲ: ಜಿ.ಬಿ.ವಿನಯ್ ಕುಮಾರ್
ದಾವಣಗೆರೆ ಬಂಟರ ಸಮುದಾಯ ಭವನದಲ್ಲಿ ಶನಿವಾರ ಮತದಾರರಿಗೆ ಕೃತಜ್ಞತಾ ಸಮಾರಂಭ ಹಾಗೂ ಇದು ಅಂತ್ಯವಲ್ಲ, ಆರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ.
< previous
1
...
11061
11062
11063
11064
11065
11066
11067
11068
11069
...
14704
next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಮತ್ತೆ ಮೋದಿ ಬಗ್ಗೆ ತರೂರ್ ಪ್ರಶಂಸೆ : ಕಾಂಗ್ರೆಸ್ ಕೆಂಗಣ್ಣು ಸಂಭವ
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ