• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂ.ವಿವಿ 165 ವರ್ಷಗಳ ಪಯಣದ ಪುಸ್ತಕ ಬಿಡುಗಡೆ
ಬೆಂಗಳೂರು ವಿಶ್ವವಿದ್ಯಾಲಯದ 165 ವರ್ಷಗಳ ಗಮನಾರ್ಹ ಪಯಣದ ಅಪರೂಪ ಮತ್ತು ಒಳನೋಟವುಳ್ಳ ಪ್ರಬಂಧ ಸಂಕಲನ ‘ಬೆಂಗಳೂರು ವಿಶ್ವವಿದ್ಯಾಲಯದ ಒಡಿಸ್ಸಿ: 1858 ರಿಂದ 2024’ ಎಂಬ ಪುಸ್ತಕವನ್ನು ಕುಲಪತಿ ಡಾ.ಜಯಕರ ಎಸ್‌.ಎಂ ಇತ್ತೀಚೆಗೆ ಬಿಡುಗಡೆ ಮಾಡಿದರು.
ಆರೋಗ್ಯಯುತ ಜೀವನಕ್ಕೆ ತಪ್ಪದೇ ರಕ್ತದಾನ ಮಾಡಿ: ಕುಲಪತಿ ಡಾ.ಜಗದೀಶ್

ಬೇರೆಯವರ ಜೀವವನ್ನು ಉಳಿಸಲು ಪ್ರತಿಯೊಬ್ಬರೂ ತಪ್ಪದೆ ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ.  

ಪೆನ್‌ಡ್ರೈವ್‌ ದೇವರಾಜೇಗೌಡ ಹಿರಿಯೂರಲ್ಲಿ ಪೊಲೀಸ್‌ ವಶ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ ಬಹಿರಂಗಪಡಿಸಿದ ಆರೋಪ ಎದುರಿಸುತ್ತಿರುವ ವಕೀಲ ದೇವರಾಜೇಗೌಡ  ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಸವಣ್ಣನ ವಿಚಾರಧಾರೆಗಳಿಂದ ಸಾಮಾಜಿಕ ಸುಧಾರಣೆ ಸಾಧ್ಯ
ವಿಶ್ವಗುರು ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಸುಗೂರೇಶ್ವರ್‌ ಶ್ರೀ ಅಭಿಮತ
ಪರಿಷ್ಕೃತ ಅಂಚೆ ಬ್ಯಾಂಕ್‌ ಆ್ಯಪ್‌ ಹಳೆ ಒಎಸ್‌ನಲ್ಲಿ ಕೆಲಸ ಮಾಡದೆ ಸಮಸ್ಯೆ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಮೊಬೈಲ್ ಅಪ್ಲಿಕೇಷನ್ ಅಪ್ಡೇಟ್ ಆಗಿರುವುದರಿಂದ ಹಳೇ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಅನೇಕ ಗ್ರಾಹಕರಿಗೆ ಆ್ಯಪ್ ಬಳಕೆ ಮಾಡಲು ಸಾಧ್ಯವಾಗದೆ ಅನನುಕೂಲವಾಗುತ್ತಿದೆ.
ಪ್ರತಿಯೊಬ್ಬರೂ ಬಸವಣ್ಣನ ತತ್ವ, ಸಿದ್ಧಾಂತ ಪಾಲಿಸಿ
ಇತರೆ ಜಾತಿ, ಧರ್ಮಗಳಲ್ಲಿರುವಂತೆ ಲಿಂಗಾಯತ ಸಮಾಜದಲ್ಲೂ ಇರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಬೇಕು. ನಾವೆಲ್ಲರೂ ಲಿಂಗಾಯತರೆಂಬ ಅಭಿಮಾನ ಬೆಳೆಸಿಕೊಂಡು ಒಗ್ಗಟ್ಟಿನಿಂದ ಇರಬೇಕು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಮಹಾದೇವ ಬಿದರಿ ಹೇಳಿದರು.
ನಗರ ದೇವತೆ ಅಣ್ಣಮ್ಮದೇವಿ ವಾರ್ಷಿಕೋತ್ಸವ
ನಗರ ದೇವತೆ ಅಣ್ಣಮ್ಮದೇವಿ 20ನೇ ವಾರ್ಷಿಕೋತ್ಸವ ಮತ್ತು ಜಕ್ಕರಾಯನಕೆರೆ ಊರ ಹಬ್ಬಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ಗ್ಯಾರಂಟಿ ಯೋಜನೆಗಳು ಸರ್ವರಿಗೂ ತಲುಪಿದೆ: ನಾಗರಾಜಗೌಡ

ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ತಾಲೂಕಿನ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಹೋಲಿಸಿದರೆ ಶಿಕಾರಿಪುರ ತಾಲೂಕಿನಲ್ಲಿ ಮತದಾನ ಹೆಚ್ಚಾಗಿದೆ

ಜಾತಿ ನಿರ್ಮೂಲನೆಗೆ ಬಸವಣ್ಣನ ಆದರ್ಶ ಪಾಲಿಸಿ: ವಿ.ಸೋಮಣ್ಣ
ಸಮಾನತೆ, ಜಾತಿ ವ್ಯವಸ್ಥೆ ನಿರ್ಮೂಲನೆ, ಸಮ ಸಮಾಜ ನಿರ್ಮಾಣಕ್ಕೆ ಕ್ರಾಂತಿಯೋಗಿ ಬಸವೇಶ್ವರರ ಆದರ್ಶ ಪಾಲಿಸಬೇಕು ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಮುಂದಿನ ದಶಕಗಳನ್ನು ರೋಬೋಟ್‌, ಎಐ ಆಳುತ್ತವೆ: ಡಾ। ಮಂಜುನಾಥ್‌
ಸ್ವಸ್ಥ ಟೆಕ್ನಾಲಜೀಸ್‌ ಕಂಪನಿಯ ‘ಸ್ಮಾರ್ಟ್ ಬಿಎಂಐ ಮಷೀನ್’ ಸೇರಿದಂತೆ ವಿವಿಧ ವೈದ್ಯಕೀಯ ಉಪಕರಣಗಳನ್ನು ಜಯದೇವ ಆಸ್ಪತ್ರೆಯ ನಿವೃತ್ತ ಮುಖ್ಯಸ್ಥ ಡಾ। ಸಿ.ಎನ್. ಮಂಜುನಾಥ ಬಿಡುಗಡೆ ಮಾಡಿದರು.
  • < previous
  • 1
  • ...
  • 11064
  • 11065
  • 11066
  • 11067
  • 11068
  • 11069
  • 11070
  • 11071
  • 11072
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved