• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸಿ: ಉಸ್ತುವಾರಿ ಕಾರ್ಯದರ್ಶಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ಎಲ್ಲ ವರ್ಗದ ಜನರ ಸಮೀಕ್ಷೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.
ಕೊಣಾಜೆ: ವೀರರಾಣಿ ಅಬ್ಬಕ್ಕ ರಥಯಾತ್ರೆ
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ- ವೀರನಾರಿ ಅಬ್ಬಕ್ಕಳ 500 ನೇ ಜಯಂತಿ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆಗೆ ಕೊಣಾಜೆ ಮಂಗಳೂರು ವಿ.ವಿ.ಯ ಸಿ.ವಿ.ರಾಮನ್ ವೃತ್ತದಲ್ಲಿ ಸ್ವಾಗತ ಕೋರಲಾಯಿತು.
ಮಡಿಕೇರಿ: ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ
ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಹಾಗೂ ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ಮಡಿಕೇರಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಬಾಲಕ, ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ ನಡೆಯಿತು.
ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ವಿತರಣೆ
ಶ್ರೀ ಜಗದ್ಗುರು ಮೌನೇಶ್ವರ ಶೈಕ್ಷಣಿಕ ಮತ್ತು ದತ್ತಿ ಟ್ರಸ್ಟ್‌ ಪ್ರಮುಖರಾದ ನವೀನ್ ಮಾರ್ಗದರ್ಶನದಲ್ಲಿ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ರತ್ನಮ್ಮ, ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲ್‌ಗಳು, ಕೊಡೆಗಳನ್ನು ವಿತರಿಸಿದರು.
ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ
ಆಂಧ್ರಪ್ರದೇಶದ ಗುಂಟೂರಿನಲ್ಲಿ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 29 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದರೆ.
ದಾಖಲಾತಿ ಪಡೆಯದೆ ಮನೆ ಬಾಡಿಗೆಗೆ: ಹಿಂದೂ ಸುರಕ್ಷಾ ಸಮಿತಿ ಆಕ್ಷೇಪ
ಸೋಮವಾರಪೇಟೆ ತಾಲೂಕು ಕೇಂದ್ರ ಸೇರಿದಂತೆ, ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯಲ್ಲಿ ಸ್ಥಳೀಯ ಕೆಲವರು ಹೊರರಾಜ್ಯದಿಂದ ಬಂದ ಕಾರ್ಮಿಕರಿಗೆ ಯಾವುದೇ ದಾಖಲಾತಿಗಳನ್ನು ಪಡೆದುಕೊಳ್ಳದೆ ಮನೆಗಳನ್ನು ಬಾಡಿಗೆಗೆ ನೀಡುತ್ತಿದ್ದು, ಇದರ ಬಗ್ಗೆ ತನಿಖೆ ಮಾಡಬೇಕೆಂದು ಹಿಂದೂ ಸುರಕ್ಷಾ ಸಮಿತಿ ಆಗ್ರಹಿಸಿದೆ.
ಸೋ.ಪೇಟೆ ಪ.ಪಂ. ಸಭೆಯಲ್ಲಿ ಎಂಜಿನಿಯರ್‌ ಗೈರು: ಬಹಿಷ್ಕರಿಸಿದ ಸದಸ್ಯರು
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷರಾದ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಅಮೃತ್ -೨ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗೆ ಸಂಬಂಧಿಸಿದಂತೆ ಚರ್ಚಿಸಲು ಸತತವಾಗಿ ಅಭಿಯಂತರರು ಗೈರು ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯಿತಿ ಸದಸ್ಯರು ಸಭೆ ಬಹಿಷ್ಕರಿಸಿದ ಘಟನೆ ನಡೆಯಿತು.
ಕಮಿಷನ್‌ ರಹಿತ ಕಾಮಗಾರಿ ನಡೆಯಲಿ: ಶುಭದ ರಾವ್‌
ಅನುದಾನ ಸರಿಯಾದ ರೀತಿಯಲ್ಲಿ ಉಪಯೋಗಿಸಿ ಉತ್ತಮ ಗುಣಮಟ್ಟದ ಜೊತೆಗೆ ಕಮಿಷನ್ ರಹಿತ ಕಾಮಗಾರಿಯಾಗಲಿ ಎಂಬುದು ಕಾಂಗ್ರೆಸ್ ಬಯಸಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಡಾ.ಪರ್ವೀಜ್‌ ಷರೀಪ್‌ಗೆ ಪ್ರಶಸ್ತಿ
ಡಾ. ಪರ್ವೀಜ್ ಷರೀಫ್ ಬಿ.ಜಿ. ಅಂತಾರಾಷ್ಟ್ರೀಯ ಮೈಕ್ರೋವೇವ್ ವಿಶ್ವ ನಾಯಕರ ಸಮ್ಮೇಳನ (ಐಎಂಡಬ್ಲ್ಯುಎಲ್‌ಸಿ) 2025ರಲ್ಲಿ ನಡೆದ ಪ್ರತಿಷ್ಠಿತ ಮೂರು ನಿಮಿಷಗಳ ಥೀಸಿಸ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಎರಡನೇ ಬಹುಮಾನ ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಕಾರ್ಕಳ ಶ್ರೀ ಭುವನೇಂದ್ರ ಕಾಲೇಜ್ ವಿದ್ಯಾರ್ಥಿ ಸಂಘ ಉದ್ಘಾಟನೆ
ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ವಿಶ್ವಸ್ಥ ಮಂಡಳಿ ಸದಸ್ಯ ಮೋಹನ ಪಡಿವಾಳ ಉದ್ಘಾಟಿಸಿದರು.
  • < previous
  • 1
  • ...
  • 1103
  • 1104
  • 1105
  • 1106
  • 1107
  • 1108
  • 1109
  • 1110
  • 1111
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved