• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ಸಿಬ್ಬಂದಿಗೆ ಬೇಸಿಗೆ ಕಿಟ್‌ ವಿತರಣೆ
ಪೊಲೀಸ್‌ ಇಲಾಖೆ ಸಿಬ್ಬಂದಿಗೆ ಸ್ವರ್ಣಾಗ್ರೂಪ್‌ ಆಫ್‌ ಕಂಪನೀಸ್‌ ಹಾಗೂ ರೆಡ್‌ ಎಫ್‌ಎಂ ವತಿಯಿಂದ ಸಮ್ಮರ್‌ ಸ್ಮೈಲ್‌ ಏರ್ಪಡಿಸಿ ಬೇಸಿಗೆ ಕಿಟ್‌ ವಿತರಿಸಲಾಯಿತು.
ಮಹನೀಯರ ಆದರ್ಶ ಮುಂದಿನ ಪೀಳಿಗೆಗೆ ತಲುಪಲಿ
12ನೇ ಶತಮಾನದಲ್ಲಿ ಕಾಯಕ, ದಾಸೋಹದ ಮಹತ್ವ ಹೇಳಿದ ಬಸವಣ್ಣ ಸರ್ವರು ಸಮಾನರು ಎಂಬ ಸಂದೇಶ ನೀಡಿ ಸೌಹಾರ್ದ ಸಮಾಜ ನಿರ್ಮಾಣಕ್ಕೆ ನಾಂದಿಯಾದವರು. ಶರಣೆ ಹೆಮರೆಡ್ಡಿ ಮಲ್ಲಮ್ಮ ಅವರೂ ಸಮಾಜ ಸುಧಾರಣೆಗೆ ಶ್ರಮಿಸಿದರು.
ಬಸವಣ್ಣನ ವಚನಗಳು ವಿಶ್ವಕ್ಕೇ ಮಾದರಿ
ರಾಮನಗರ: ಶೋಷಣೆ ರಹಿತ, ಸಮಾನತೆ ಸಮಾಜದ ಸೃಷ್ಟಿಗಾಗಿ ಹೋರಾಡಿದ ಬಸವಣ್ಣನವರು ಸಮಾಜ ಸುಧಾರಕರು. ಅವರು ಪ್ರತಿಪಾದಿಸಿದ ಆದರ್ಶಗಳು ನಮಗೆ ವಿಶ್ವ ಭಾತೃತ್ವದ ಸನ್ಮಾರ್ಗವನ್ನು ತೋರಿಸುತ್ತವೆ ಎಂದು ಎಂಎಚ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈನ್ಸ್ ಪ್ರಾಂಶುಪಾಲ ಬಿ.ಎನ್.ಮಹೇಶ್ ಹೇಳಿದರು.
ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶಕ್ಕೆ ಶಶಿಕುಮಾರ್‌ 66ನೇ ರ್‍ಯಾಂಕ್‌
ಅಪ್ಪಟ ಗ್ರಾಮೀಣ ಪ್ರದೇಶದ ಪ್ರತಿಭೆ ಎಸ್‌.ಎಲ್‌. ಶಶಿಕುಮಾರ್‌ ಯುಪಿಎಸ್‌ಸಿಯ ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶದಲ್ಲೇ 66ನೇ ರ್‍ಯಾಂಕ್‌ ಪಡೆದಿದ್ದಾರೆ.
ಇಂದು ಶಿವಾಜಿ ಜಯಂತಿ ಮೆರವಣಿಗೆ, ಮಾರ್ಗದಲ್ಲಿ ಬದಲಾವಣೆ
ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಿದ ಪೊಲೀಸರು. ಸಾರ್ವಜನಿಕರು ಬೆಳಗಾವಿ ನಗರ ಪೊಲೀಸರೊಂದಿಗೆ ಸಹಕರಿಸಲು ಮನವಿ
ನೆಟ್ಟಾರು ಹತ್ಯೆ ಕೇಸ್‌ 4ನೇ ಆರೋಪಿ ಸೆರೆ
ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿ ಮೂರು ಮಂದಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ತಂಡ ಹಾಸನದ ಸಕಲೇಶಪುರದಲ್ಲಿ ಪತ್ತೆ ಮಾಡಿ ಬಂಧಿಸಿದೆ. ಆರೋಪಿ ಪತ್ತೆಗೆ ಎನ್ಐಎ 5 ಲಕ್ಷ ರು. ಬಹುಮಾನ ಘೋಷಿಸಿತ್ತು.
12ನೇ ಶತಮಾನ ಮಹತ್ತರ ಬದಲಾವಣೆಯ ಸಂಕ್ರಮಣ ಕಾಲ: ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ
ಬಸವಣ್ಣನವರು ಬಾಲ್ಯದಿಂದಲೇ ಇವರು ವಯಸ್ಸಿಗೆ ಮೀರಿ ಕುತೂಹಲ, ಜಾಣ್ಮೆ, ಜಾಗೃತಿಗಳನ್ನು ವ್ಯಕ್ತಪಡಿಸ ತೊಡಗಿದರು. ಬಸವಣ್ಣನವರು ತನ್ನ ಎಂಟನೇ ವರ್ಷದಲ್ಲಿ ಸಾಮಾಜಿಕ, ಧಾರ್ಮಿಕ ವಿಚಾರಗಳ ಬಗ್ಗೆ ಹೆಚ್ಚಿನ ಜಾಣ್ಮೆ ಅವರಲ್ಲಿತ್ತು. ಬಸವಣ್ಣನವರ ಕ್ರಾಂತಿಕಾರಿಕ ಭಾವನೆಗಳು ಎಲ್ಲರೂ ಸಮಾನರು ಎಂಬ ಭಾವನೆ ಅಡಿಯಲ್ಲಿ ಲಿಂಗಾಯತ ಧರ್ಮ ಅಸ್ತಿತ್ವಕ್ಕೆ ತಂದಂತಹ ಮಹಾನ್ ಚೇತನ ಬಸವಣ್ಣ.
ಸಾಂಸ್ಕೃತಿಕ ನಾಯಕ ಬಸವಣ್ಣ ಸ್ಮರಣೆ, ನಮನ
ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ರಿಲೀಸ್‌..ಸಾಮಾಜಿಕ ಜಾಗೃತಿ ಮೂಡಿಸಿದ ಬಸವಣ್ಣ: ನೈಕೋಡಿ
ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಜಗಜ್ಯೋತಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು.
ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನ್ ಸಂತರು ಬಸವಣ್ಣ: ತಹಸೀಲ್ದಾರ್ ಸುರೇಂದ್ರ ಮೂರ್ತಿ
ಸಮಾಜದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ಸಲುವಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟ ಮಾಡಿದರು,
  • < previous
  • 1
  • ...
  • 11066
  • 11067
  • 11068
  • 11069
  • 11070
  • 11071
  • 11072
  • 11073
  • 11074
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved