• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸ್ವಾತಂತ್ರ್ಯದ ಅರಿವು ಮೂಡಿಸಿದ ಶಿವಶರಣ
ಕೈಲಾಸಕ್ಕಿಂತ ಕಾಯಕಕ್ಕೆ ಹೆಚ್ಚು ಮಹತ್ವ ಕೊಟ್ಟ ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಬೇಕೆಂದು ಮಾಡಾಳು ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
ಬಸವೇಶ್ವರರ ವಿಚಾರಧಾರೆ ಮನೆ ಮನೆಗೂ ತಲುಪಬೇಕು
ಸಾಮಾಜಿಕ ಸಮಾನತೆ ಹಾಗೂ ಪ್ರಜಾಪ್ರಭುತ್ವ ಕಲ್ಪನೆಯ ಪಿತಾಮಹಾ ಜಗಜ್ಯೋತಿ ಬಸವೇಶ್ವರ ಅವರ ವಿಚಾರಧಾರೆಗಳನ್ನು ಪ್ರತಿ ಮನೆ ಮನೆಗೂ ತಲುಪಬೇಕು. ಆಗ ಮಾತ್ರ ಕಲ್ಯಾಣ ರಾಜ್ಯವಾಗಲು ಸಾಧ್ಯ ಎಂದು ಪ್ರಗತಿಪರ ಚಿಂತಕ, ಪ್ರಾಂಶುಪಾಲ ಎ.ಡಿ.ನಾಗಲಿಂಗಪ್ಪ ಹೇಳಿದ್ದಾರೆ.
ಅಕ್ಷಯ ತೃತೀಯ: ಚಿನ್ನಾಭರಣ ಮಳಿಗೆಯಲ್ಲಿ ಭರ್ಜರಿ ವಹಿವಾಟು
ಕೆಲವು ಆಭರಣ ಮಳಿಗೆಗಳಲ್ಲಿ ಆಕ್ಷಯ ತೃತೀಯಗೆಂದು ವಿಶೇಷ ಕೊಡುಗೆಗಳನ್ನು ನೀಡಲಾಗಿತ್ತು. ಗ್ರಾಹಕರನ್ನು ಆಕರ್ಷಿಸಲು ಚಿನ್ನ, ಹರಳು, ವಜ್ರಾಭರಣಗಳ ಮೇಲೆ ಒಂದಷ್ಟು ರಿಯಾಯಿತಿ, ಮೇಕಿಂಗ್ ಶುಲ್ಕ ಕಡಿತ ಇತ್ಯಾದಿ ಕೊಡುಗೆ ನೀಡಲಾಗಿತ್ತು. ಈ ಬಾರಿಯ ಅಕ್ಷಯ ತೃತೀಯದಂದು ನಿರೀಕ್ಷೆಯಂತೆ ಉತ್ತಮ ಖರೀದಿ ನಡೆಯಿತು. ಕಳೆದ ಒಂದು ವಾರದಿಂದ ಬುಕ್ಕಿಂಗ್ ಕೂಡ ಉತ್ತಮವಾಗಿತ್ತು.
ಬಸವ ಜಯಂತಿ ನಿಮಿತ್ತ ಕೆರೆ ಕಾರಟಗಿ ಬಸವೇಶ್ವರ ದೇವಸ್ಥಾನದ ರಥೋತ್ಸವ
ಬಸವ ಜಯಂತಿ ನಿಮಿತ್ತ ಕಾರಟಗಿಯ ನವಲಿ ರಸ್ತೆಯಲ್ಲಿನ ಕೆರೆ ಬಸವೇಶ್ವರ ದೇವಸ್ಥಾನದ ರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ನಡೆಯಿತು. ಬೆಳಗ್ಗೆ ದೇವಸ್ಥಾನದಲ್ಲಿ ಕೆರೆ ಬಸವೇಶ್ವರ ಉದ್ಭವ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರಗಳು ನಡೆದವು.
ಅನುಭವ ಮಂಟಪ ಮಹಾ ವಿಶ್ವವಿದ್ಯಾನಿಲಯವಿದ್ದಂತೆ
ಬಸವಣ್ಣ ಅಸಮಾನತೆ, ಅಹಂಕಾರ, ಆಡಂಬರ ಶೋಷಣೆಗಳ ವಿರುದ್ದ ವಚನ ಕ್ರಾಂತಿ ಮಾಡಿದ್ದರು. ಅನುಭವ ಮಂಟಪವೆಂಬ ಮಹಾ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಿ ವಿಶ್ವದಲ್ಲೇ ವಿರಾಜಿಸಿದರು ಎಂದು ಪ್ರಾಂಶುಪಾಲ ಪ್ರದೀಪ್ ತಿಳಿಸಿದರು.
ಕೊರತೆಗಳಿಗೆ ಅಗ್ರ ಪ್ರಾತಿನಿಧ್ಯ ನೀಡದೇ ಸಾಧನೆಯತ್ತ ಸಾಗಿ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಲೋಕುರ ಗ್ರಾಮದ ಸಿದ್ಧಾಂತ ಗಡಗೆಯವರ ತೋಟಕ್ಕೆ ಶುಕ್ರವಾರ ಶಾಸಕ ರಾಜು ಕಾಗೆ ತೆರಳಿ ಸಿಹಿ ತಿನ್ನಿಸಿ ಸನ್ಮಾನಿಸಿ ಮಾತನಾಡಿದರು.
ಪ್ರವಾಹ ಮುನ್ಸೂಚನೆ ಪಡೆಯಲು ರಾಜಕಾಲುವೆಗೆ ಸೆನ್ಸಾರ್‌
ಬೆಂಗಳೂರಿನಲ್ಲಿ ಪ್ರವಾಹವನ್ನು ಪತ್ತೆ ಮಾಡಲು ರಾಜಕಾಲುವೆಗೆ ಸೆನ್ಸಾರ್‌ ಅಳವಡಿಸಲು ಬಿಬಿಎಂಪಿ ನಿರ್ಧರಿಸಿದೆ.
ಬಸವಣ್ಣ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ
ಸಕಲ ಜೀವಿಗೆ ಒಳಿತು ಬಯಸಿದವರು ಬಸವಣ್ಣ. ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಒಂದು ಹೊಸ ಮನ್ವಂತರವೇ ಆಗಿದೆ. ಒಂದು ದೇಶ ತನ್ನನ್ನು ತಾನು ಪರಿಚಯಿಸಿಕೊಳ್ಳಲು ಅಲ್ಲಿನ ಸಂಸ್ಕೃತಿ ಮುಖ್ಯವಾಗುತ್ತದೆ. ನಾಡಿನ ಸಂಸ್ಕೃತಿಯೇ ವೈಶಿಷ್ಟ್ಯ ಪಡೆದುಕೊಳ್ಳುತ್ತದೆ. ಇಂತಹ ಸಾಂಸ್ಕೃತಿಕ ನಾಯಕನಾಗಿ ಇತಿಹಾಸ ಸೃಷ್ಟಿ ಮಾಡಿದವರು ಬಸವಣ್ಣ.
ಮನುಕುಲದ ಮಹಾನ್ ಚೇತನ ಬಸವಣ್ಣ
ಐನಾಪುರ ಪಟ್ಟಣದಲ್ಲಿ ಬಸವ ಜಯಂತಿ ನಿಮಿತ್ತ ಶುಕ್ರವಾರ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಮೂರ್ತಿಗೆ ಐನಾಪುರ, ಕೃಷ್ಣಾ-ಕಿತ್ತೂರ ಗುರುದೇವಾಶ್ರಮದ ಬಸವೇಶ್ವರ ಮಹಾಸ್ವಾಮಿಗಳು ಪೂಜೆ ಸಲ್ಲಿಸಿ ಮಾತನಾಡಿದರು.
ಕೊಪ್ಪಳದಲ್ಲಿ 25, 26ರಂದು ಮೇ ಸಾಹಿತ್ಯ ಸಮ್ಮೇಳನ
ಇದೇ ಮೊದಲ ಬಾರಿಗೆ ಕೊಪ್ಪಳದಲ್ಲಿ ಮೇ 25, 26ರಂದು ನಡೆಯುವ ಮೇ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಜೋರಾಗಿ ನಡೆದಿದೆ. ದೇಶ ಮಟ್ಟದ ಹಲವು ಗಣ್ಯರು ಭಾಗವಹಿಸಲಿದ್ದಾರೆ.
  • < previous
  • 1
  • ...
  • 11067
  • 11068
  • 11069
  • 11070
  • 11071
  • 11072
  • 11073
  • 11074
  • 11075
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved